Homeಅಂತರಾಷ್ಟ್ರೀಯ'ಏನೇ ಆಗಲಿ, ನಾನು ಭಾರತವನ್ನು ಬೆಂಬಲಿಸುತ್ತೇನೆ': ಸಾನಿಯಾ ಮಿರ್ಜಾ

‘ಏನೇ ಆಗಲಿ, ನಾನು ಭಾರತವನ್ನು ಬೆಂಬಲಿಸುತ್ತೇನೆ’: ಸಾನಿಯಾ ಮಿರ್ಜಾ

- Advertisement -
- Advertisement -

ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ 2010 ರಲ್ಲಿ ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾಗಿದ್ದರು. ಮದುವೆಯ ಮುಂಚೆಯು ಅವರೊಂದಿಗಿನ ಸಂವಾದದಲ್ಲಿ ‘ಏನೇ ಆಗಲಿ, ನಾನು ಭಾರತವನ್ನು ಬೆಂಬಲಿಸುತ್ತೇನೆ’ ಎಂದು ಧೈರ್ಯವಾಗಿ ಹೇಳುತ್ತಿದ್ದೆ. ಅಷ್ಟರಮಟ್ಟಿಗೆ ನಮ್ಮ ನಡುವೆ ಸಮಾನತೆಯಿತ್ತು ಎಂದು ಮಿರ್ಜಾ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಟೆನ್ನಿಸಿನ ಸಿಂಗಲ್ಸ್ ಮತ್ತು ಡಬಲ್ಸ್ ಎರಡರಲ್ಲೂ ಹೆಸರು ಗಳಿಸಿದ ಸಾನಿಯಾ ಮದುವೆಗೂ ಮೊದಲು ತಾವಿಬ್ಬರೂ ಫೇಸ್ ಬುಕ್ ಚಾಟ್ ನಡೆಸುತ್ತಿದ್ದನ್ನು ನೆನೆಸಿಕೊಂಡಿದ್ದಾರೆ.

“ನಾವು ಬಹಳ ಖುಷಿಯಿಂದ ಇದ್ದೇವೆ. ನಾವಿಬ್ಬರೂ ನಮ್ಮ ಸಂಬಂಧವನ್ನು ತುಂಬಾ ಹಗುರವಾಗಿಡಲು ಪ್ರಯತ್ನಿಸುತ್ತೇವೆ. ಯಾರಾದರೂ ನೋಡಿದವರು ಅವರು ನನಗಿಂತ ಹೆಚ್ಚು ಮಾತನಾಡುತ್ತಾರೆ ಎನ್ನುವ ವಿಶ್ವದ ನಂಬಿಕೆಗೆ ಇದು ವಿರುದ್ಧವಾಗಿದೆ” ಎಂದು ಸಾನಿಯಾ ಮಿರ್ಜಾ ಹೇಳಿದರು.

ಇಬ್ಬರೂ ಆಯಾ ದೇಶಗಳನ್ನು ಪ್ರತಿನಿಧಿಸುವಲ್ಲಿ ಸಾಕಷ್ಟು ಹೆಮ್ಮೆಪಡುವ ಕ್ರೀಡಾಪಟುಗಳು. ಸಾನಿಯಾ ಅವರು ಶೋಯೆಬ್ ಮಲಿಕ್ ಅವರೊಂದಿಗೆ ಡೇಟಿಂಗ್‌ಗೆ ಹೋಗುತ್ತಿದ್ದಾಗ ‘ಭಾರತವನ್ನು ಬೆಂಬಲಿಸುವ’ ಬಗ್ಗೆ ಮಾತನಾಡುತ್ತಿದ್ದೆ ಎಂದು ಅವರು ಹೇಳಿದ್ದಾರೆ.

“ಕೆಲವು ಕಾರಣಗಳಿಂದಾಗಿ ಅವರು ಭಾರತದ ವಿರುದ್ಧ ಆಟವಾಡುತ್ತಿದ್ದರು. ಹಾಗಾಗಿ ನಾವು ಡೇಟಿಂಗ್ ನಲ್ಲಿದ್ದಾಗ ಅದರ ಬಗ್ಗೆ ಮಾತನಾಡುವಾಗಲೆಲ್ಲಾ ‘ನಾನು ಭಾರತವನ್ನು ಬೆಂಬಲಿಸುತ್ತೇನೆ’ ಎಂದು ಹೇಳುತ್ತಿದ್ದೆ. ನಂತರ ‘ಭಾರತದ ವಿರುದ್ಧದ ನನ್ನ ದಾಖಲೆಯು ನನ್ನಲ್ಲಿರುವ ಅತ್ಯುತ್ತಮವಾದ ದಾಖಲೆ’ಎಂದು ಅವರು ಹೇಳುತ್ತಿದ್ದರು. ಹಾಗಾಗಿ ನನಗೆ ಅವರ ಬಗ್ಗೆ ನಿಜವಾಗಿಯೂ ಹೆಮ್ಮೆಯಿದೆ” ಎಂದು ಸಾನಿಯಾ ಹೇಳಿದರು.

ದಂಪತಿಗೆ ಎರಡು ವರ್ಷದ ಇಝಾನ್ ಹೆಸರಿನ ಮಗು ಇದೆ.


ಇದನ್ನೂ ಓದಿ: ಹೊಬಾರ್ಟ್‌ ಪ್ರಶಸ್ತಿ ಗೆಲುವಿನೊಂದಿಗೆ ಟೆನಿಸ್‌ಗೆ ರೀಎಂಟ್ರಿ ಕೊಟ್ಟ ಸಾನಿಯಾ ಮಿರ್ಜಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...