Homeಅಂತರಾಷ್ಟ್ರೀಯನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನೊಬೆಲ್​ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸ್ಸು: ನಾರ್ವೇಯ ಸಂಸತ್ ಸದಸ್ಯ

ನಾರ್ವೇಯ ಸಂಸತ್ ಸದಸ್ಯ ಮತ್ತು ಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್​​ ಜೆಡ್ಡೆ. ಟ್ರಂಪ್​ ಹೆಸರನ್ನು ನೊಬೆಲ್​ ಶಾಂತಿ ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದಾರೆ

- Advertisement -
- Advertisement -

ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಶಾಂತಿ ಒಪ್ಪಂದ ಕ್ಕೆ ಸಹಾಯ ಮಾಡಿದ್ದಕ್ಕಾಗಿ  ಟ್ರಂಪ್ ಹೆಸರನ್ನು ಶಿಫಾರಸ್ಸು 2021ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ನಾರ್ವೇಯ ಸಂಸತ್ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್​​ ಜೆಡ್ಡೆ, ಟ್ರಂಪ್​ ಹೆಸರನ್ನು ನೊಬೆಲ್​ ಶಾಂತಿ ಪುರಸ್ಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್​ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್​ ಶಾಂತಿ ಒಪ್ಪಂದ ಏರ್ಪಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದನ್ನು ಗಮನದಲ್ಲಿರಿಸಿಕೊಂಡು ಜೆಡ್ಡೆ ಈ ನಾಮನಿರ್ದೇಶನ ಮಾಡಿದ್ದಾರೆ ಎಂದು ಡಿ.ಡಬ್ಲ್ಯು ನ್ಯೂಸ್ ವರದಿ ಮಾಡಿದೆ.

ಉಭಯ ರಾಷ್ಟ್ರಗಳ ನಡುವೆ ಹದಗೆಟ್ಟಿದ್ದ ಸಂಬಂಧವನ್ನು ಸರಿಪಡಿಸುವಲ್ಲಿ ಟ್ರಂಪ್ ಆಡಳಿತವು ಪ್ರಮುಖ ಪಾತ್ರ ವಹಿಸಿದೆ ಎಂದು ನೊಬೆಲ್ ಸಮಿತಿಗೆ ಬರೆದ ಪತ್ರದಲ್ಲಿ ಟೈಬ್ರಿಂಗ್ ಜೆಡ್ಡೆ ಬರೆದಿದ್ದಾರೆ.

ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ 4 ಜಿ ಸೇವೆ ವಿಸ್ತರಣೆ ಇಲ್ಲ: ಗೃಹ ಸಚಿವಾಲಯ

ಜೆಡ್ಡೆ ನಾರ್ವೇ ಸಂಸತ್ತಿನ ನಾಲ್ಕು ಅವಧಿಯ ಸದಸ್ಯರಾಗಿದ್ದು, ನ್ಯಾಟೋ ಪಾರ್ಲಿಮೆಂಟರಿ ಅಸೆಂಬ್ಲಿಯಲ್ಲಿ ನಾರ್ವೇಯನ್ ಡೆಲಿಗೇಶನ್​ನ ಮುಖ್ಯಸ್ಥರಾಗಿದ್ದಾರೆ. ಫಾಕ್ಸ್ ನ್ಯೂಸ್ ಜತೆಗೆ ಮಾತನಾಡುತ್ತ ಅವರು ಇಸ್ರೇಲ್​-ಯುಎಇ ಶಾಂತಿ ಒಪ್ಪಂದ ಪ್ರಕ್ರಿಯೆಯಲ್ಲಿ ಟ್ರಂಪ್ ಪಾತ್ರ ಪ್ರಮುಖವಾದುದು. ಅವರ ಅರ್ಹತೆಗಾಗಿ, ಅವರು ಶಾಂತಿ ಪ್ರಶಸ್ತಿ ನಾಮನಿರ್ದೇಶಿತರಿಗಿಂತ ರಾಷ್ಟ್ರಗಳ ನಡುವೆ ಶಾಂತಿಯನ್ನು ಸೃಷ್ಟಿಸಲು ಹೆಚ್ಚು ಪ್ರಯತ್ನಿಸಿದ್ದಾರೆಂದು ನಾನು ಭಾವಿಸುತ್ತೇನೆ” ಎಂದು ಫಾಕ್ಸ್ ನ್ಯೂಸ್‌ಗೆ ತಿಳಿಸಿದ್ದಾರೆ. ಈ ಹಿಂದೆ 2018ರಲ್ಲಿಯೂ ಟ್ರಂಪ್‌ಗೆ ನೊಬೆಲ್​ ಶಾಂತಿ ಪುರಸ್ಕಾರ ನೀಡುವಂತೆ ಶಿಫಾರಸ್ಸು ಮಾಡಿದ್ದರು.

ಅಧಿಕೃತ ನೊಬೆಲ್ ವೆಬ್‌ಸೈಟ್ ಪ್ರಕಾರ, 2020ರ ಶಾಂತಿ ಪ್ರಶಸ್ತಿಗೆ 318 ಅಭ್ಯರ್ಥಿಗಳು ಇದ್ದರು. 2021 ರ ಬಹುಮಾನವನ್ನು ಮುಂದಿನ ವರ್ಷದ ಅಕ್ಟೋಬರ್‌ ನಂತರ ಘೋಷಿಸಲಾಗುವುದು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...