Homeಕರ್ನಾಟಕ"ಊರು ಸುಟ್ಟರೂ ಹನುಮಪ್ಪ ಹೊರಗ"; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

“ಊರು ಸುಟ್ಟರೂ ಹನುಮಪ್ಪ ಹೊರಗ”; ಆನ್‌ಲೈನ್ ನಾಟಕ: ವಿಕಸಂ ತಂಡದಿಂದ ಹೊಸ ಪ್ರಯತ್ನ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ನಾಟಕ ವೀಕ್ಷಿಸಬಹುದು.

- Advertisement -
- Advertisement -

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ. ಇದಕ್ಕೆ ಸಾಕ್ಷಿಯಾಗಿ ವಿಕಸಂ ಎಂಬ ತಂಡವು ‘ಊರು ಸುಟ್ಟರೂ ಹನುಮಪ್ಪ ಹೊರಗ’ ಎಂಬ ನಾಟಕದ ಆನ್‌ಲೈನ್ ಪ್ರದರ್ಶನವನ್ನು ಇಂದು ಮತ್ತು ನಾಳೆ ಪ್ರದರ್ಶಿಸುತ್ತದೆ.

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ.

ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ  ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದೆ ದಾರಿಯಲ್ಲಿ ಇನ್ನೊಂದು ತಂಡ ಸಿದ್ಧವಾಗಿದ್ದು, ಪ್ರೇಕ್ಷಕರಿರುವಲ್ಲೇ ನಾಟಕ ತೋರಿಸುವ ಪಣ ತೊಟ್ಟಿದೆ.

ಇದನ್ನೂ ಓದಿ: ಹಿಂದಿ ಹೇರಿಕೆ ಬಗ್ಗೆ ನಿರ್ದೇಶಕ ಪವನ್ ಕುಮಾರ್‌ ’ಯೂ ಟರ್ನ್’!

ಹೀಗಾಗಿ  ಆನ್‌ಲೈನ್ ಮುಖೇನ ನಾಟಕ ಪ್ರಸ್ತುತ ಪಡಿಸುವ ಕೆಲಸ ವಿಕಸಂ ಎನ್ನುವ ತಂಡವೊಂದು ಮಾಡುತ್ತಿದೆ. ಭಾಸ್ಕರ್ ನೀನಾಸಂ ನಿರ್ದೇಶನದ, ಹನುಮಂತ ಹಾಲಿಗೇರಿಯವರ “ಊರು ಸುಟ್ಟರೂ ಹನುಮಪ್ಪ ಹೊರಗ” ನಾಟಕವನ್ನು ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ವೀಕ್ಷಿಸಬಹುದು.

ಊರು ಸುಟ್ಟರೂ ಹನುಮಪ್ಪ ಹೊರಗ

ಪೋಸ್ಟರ್‌ನಲ್ಲಿ ಕಾಣುವ ಬಾರ್‌ಕೋಡ್ ಅನ್ನು ಸ್ಕಾನ್ ಮಾಡಿ, ಅರ್ಜಿ ತುಂಬಿಸಿ, ಆನ್ಲೈನ್  ಮೂಲಕ ಹಣ ಪಾವತಿಸಿದರೆ, ಶನಿವಾರ ಸಂಜೆ 6 ರಿಂದ ಭಾನುವಾರ ರಾತ್ರಿ 10ರ ತನಕ ನಾಟಕ ವೀಕ್ಷಿಸಬಹುದು.

ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...