Homeಅಂತರಾಷ್ಟ್ರೀಯಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಭಾರತದ ಈಜುಗಾರ್ತಿ ಆರತಿ ಸಹಾಗೆ ಗೂಗಲ್ ಡೂಡಲ್ ಗೌರವ

ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದರು.

- Advertisement -
- Advertisement -

ಭಾರತದ ದಿವಂಗತ ಈಜುಗಾರ್ತಿ, ಒಲಂಪಿಕ್ ಪದಕ ವಿಜೇತೆ ಆರತಿ ಸಹಾ ಎರಡು ಕಾರಣಗಳಿಗಾಗಿ ಇಂದು ಸುದ್ದಿಯಲ್ಲಿದ್ದಾರೆ. ಒಂದು, ಇಂದು ಅವರ 80ನೇ ಜನ್ಮದಿನ ಮತ್ತು ಇನ್ನೊಂದು ಕಾರಣವೆಂದರೆ ಅವರಿಗೆ ಗೂಗಲ್ ತನ್ನ ಡೂಡಲ್ ಗೌರವ ಸಲ್ಲಿಸಿದೆ.

ಸೆಪ್ಟೆಂಬರ್ 29, 1959 ರಂದು ಆರತಿ ಸಹಾ, ಇಂಗ್ಲಿಷ್ ಕಡಲ್ಗಾಲುವೆ ಅನ್ನು ದಾಟಿದ ಮೊದಲ ಏಷ್ಯಾದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 18 ವರ್ಷದವರಿರುವಾಗಲೇ ಫ್ರಾನ್ಸ್‌ನ ಕೇಪ್ ಗ್ರಿಸ್ ನೆಜ್‌ನಿಂದ ಇಂಗ್ಲೆಂಡ್‌ನ ಸ್ಯಾಂಡ್‌ಗೇಟ್‌ಗೆ 42 ಮೈಲಿ ದೂರ ಈಜಿ ದಾಖಲೆ ನಿರ್ಮಿಸಿದ್ದರು.

ಇದನ್ನೂ ಓದಿ: ’ಶಾಹಿನ್ ಬಾಗ್ ಅಜ್ಜಿ’ ಬಿಲ್ಕೀಸ್‌ 2020 ರ ಪ್ರಭಾವಶಾಲಿ ವ್ಯಕ್ತಿ

ಈ ಮಹಿಳಾ ಸಾಧಕಿ ಚಿಕ್ಕ ವಯಸ್ಸಿನಲ್ಲಿಯೇ ಯಶಸ್ಸು ಸಾಧಿಸಿದ್ದರು. ಸೆಪ್ಟೆಂಬರ್ 24, 1940 ರಂದು ಕೋಲ್ಕತ್ತಾದಲ್ಲಿ ಜನಿಸಿದ ಅವರು, ತಮ್ಮ ಐದನೇ ವಯಸ್ಸಿನಲ್ಲಿ ಈಜು ಸ್ಪರ್ಧೆಯಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಪಡೆದಿದ್ದರು. ತನ್ನ ವೃತ್ತಿಜೀವನದ ಆರಂಭದಲ್ಲಿ, ಸಹಾ 1949ರಲ್ಲಿ ಅಖಿಲ ಭಾರತ ದಾಖಲೆಯನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.

1951ರ ಪಶ್ಚಿಮ ಬಂಗಾಳದಲ್ಲಿ ಡಾಲಿ ನಜೀರ್ ಅವರ ಅಲ್ ಇಂಡಿಯಾ ರೆಕಾರ್ಡ್ ಮುರಿದದ್ದು ಅವರ ವೃತ್ತಿಜೀವನದ ಅತಿದೊಡ್ಡ ಮೈಲಿಗಲ್ಲುಗಳಲ್ಲಿ ಒಂದಾಗಿದೆ. 1952ರ ಒಲಿಂಪಿಕ್ಸ್‌ನಲ್ಲಿ ಸಹಾ ಮತ್ತು ನಜೀರ್  ಭಾರತವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ: 2024ರಲ್ಲಿ ಮೊದಲ ಬಾರಿಗೆ ಚಂದ್ರನ ಮೇಲೆ ಕಾಲಿಡಲಿರುವ ಮಹಿಳೆ!

ಇಂಗ್ಲಿಷ್ ಕಡಲ್ಗಾಲುವೆ ದಾಟುವ ಸಹಾ ನಿರ್ಧಾರಕ್ಕೆ ಕಾರಣವಾಗಿದ್ದು, ಬ್ರೋಜೆನ್ ದಾಸ್ ಎಂಬ ಬಾಂಗ್ಲಾದೇಶದ ಈಜುಗಾರ. ಇವರು 1952ರಲ್ಲಿ ಇಂಗ್ಲಿಷ್ ಚಾನೆಲ್ ದಾಟಿದ ಮೊದಲ ಏಷ್ಯನ್ ಈಜುಗಾರ. ಆಗಲೇ 1953 ರಲ್ಲಿ ನಡೆಯುಬೇಕಿದ್ದ  Butlin International Cross Channel Swimming Race ಗೆ ಬ್ರೋಜೆನ್ ದಾಸ್ ಸಹಾ ಅವರನ್ನು ಶಿಫಾರಸು ಮಾಡುತ್ತಾರೆ. ಆದರೆ ಇಂಗ್ಲೆಂಡ್‌ಗೆ ಪ್ರಯಾಣಿಸಲು ಆರ್ಥಿಕವಾಗಿ ತುಂಬಾ ಕಷ್ಟಪಟ್ಟ  ಈಜುಗಾರ್ತಿ ಸಹಾಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ನೆರವು ನೀಡಿದ್ದರು.

ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಈಜಲು ಆರು ವರ್ಷಗಳ ಕಠಿಣ ತರಬೇತಿಯ ನಂತರ, ಅವರು ಜುಲೈ 1959ರಲ್ಲಿ ಇಂಗ್ಲೆಂಡ್‌ಗೆ ಹೋದರು. ಕಡಲ್ಗಾಲುವೆಯ ಅನ್ನು ದಾಟಲು ಸಹಾ ಮಾಡಿದ ಮೊದಲ ಪ್ರಯತ್ನವು ಇಂಗ್ಲೆಂಡ್ ಕರಾವಳಿಯಿಂದ ಕೇವಲ 5 ಮೈಲಿ ದೂರದಲ್ಲಿ ವಿಫಲವಾಯಿತು. ಆದಾದ ಒಂದು ತಿಂಗಳ ನಂತರ ಸೆಪ್ಟೆಂಬರ್ 29, 1959 ರಂದು, ಅವರು 16 ಗಂಟೆ 20 ನಿಮಿಷಗಳಲ್ಲಿ 42 ಮೈಲಿಗಳನ್ನು ಕ್ರಮಿಸಿದ ನಂತರ ಇಂಗ್ಲಿಷ್ ತೀರವನ್ನು ತಲುಪುವ ಮೂಲಕ ಇತಿಹಾಸ ಸೃಸ್ಟಿಸಿದರು.

1999 ರಲ್ಲಿ ಅಂಚೆ ಇಲಾಖೆ ಸಹಾ ಅವರ ಭಾವಚಿತ್ರವಿರು ಅಂಚೆ ಚೀಟಿ ಮುದ್ರಿಸಿ ಗೌರವಿಸಿತ್ತು. 1960 ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿ ಪಡೆದರು.


ಇದನ್ನೂ ಓದಿ: ಮಹಿಷಾ ದಸರಾ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಲಿ; ಸಂಸದ ಪ್ರತಾಪ್ ಸಿಂಹರವರಿಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...