Homeಮುಖಪುಟಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: "ಏಜೆಂಟ್ ಅಜಿತ್" ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: “ಏಜೆಂಟ್ ಅಜಿತ್” ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸುವರ್ಣ ಸುದ್ಧಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕವನರ್ ಟ್ವಿಟ್ಟರ್‌ನಲ್ಲಿ ಭಾರೀ ಟ್ರೋಲ್‌ ಆಗುತ್ತಿದ್ದು, ಏಜೆಂಟ್ ಅಜಿತ್ ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಡಾ.ಭರತಶ್ರೀ ಎಂಬುವವರು ಚಿತ್ರವೊಂದನ್ನು ಟ್ವೀಟ್ ಮಾಡಿ, “ಇಂದಿನ ಮಾಧ್ಯಮಗಳ ಮುಖ” ಎಂದು ಬರೆದುಕೊಂಡಿದ್ದಾರೆ. ಈ ಚಿತ್ರವು ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯನ್ನು ಹೋಲುತ್ತಿದ್ದು, ಅವರು ಖಾಕಿ ಚಡ್ಡಿ ಹಾಕಿಕೊಂಡು ಕುಳಿತಿರುವಂತೆ ಎಡಿಟ್ ಮಾಡಲಾಗಿದೆ.

ಇದನ್ನೂ ಓದಿ :ಮೋದಿ ಸರ್ಕಾರ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ, ಮಾಧ್ಯಮಗಳು ’ಸಬ್‌ ಚಂಗಾಸಿ’ ಎನ್ನುತ್ತಿವೆ: ರಾಹುಲ್

ಅನಿಲ್‌ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದು, “ನಿರುದ್ಯೋಗದ ಬಗ್ಗೆ ಚರ್ಚಿಸದ ಅಜಿತ್‌ಗೆ ನಾಚಿಕೆಯಾಗಬೇಕು. ಬಿಜೆಪಿಯ ಚಮಚಾಗಿರಿ” ಎಂದು ಬರೆದುಕೊಂಡಿದ್ದು, ಸುವರ್ಣ ಸುದ್ಧಿ ವಾಹಿನಿಯಲ್ಲಿ ಅಜಿತ್ ಹನುಮಕ್ಕನವರ್ ಚರ್ಚಿಸಲಾದ ಮತ್ತು ಪ್ರಸಾರವಾದ ಕಾರ್ಯಕ್ರಮಗಳ ಬಗ್ಗೆ ಒಂದು ಗ್ರಾಫ್‌ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ, ನಿರುದ್ಯೋಗ ಸಮಸ್ಯೆ, ರೈತರ ಆತ್ಮಹತ್ಯೆ, ಆರ್ಥಿಕ ಕುಸಿತ, ಚೀನಾ ಸಮಸ್ಯೆ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಭಾರತದ ಗಡಿ ಆಕ್ರಮಣ ಮಾಡಿರುವ ಚೀನಾ ಸೇರಿದಂತೆ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಿಯೇ ಇಲ್ಲ ಎಂದು ತೋರಿಸಲಾಗಿದೆ. ಇನ್ನು ಇವರು ಚರ್ಚಿಸಿರುವ ವಿಷಯಗಳು, ಲಾಕ್‌ಡೌನ್ ಮುಂದೂಡಿಕೆ, ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ, ತಬ್ಲಿಘಿಗಳು, ವಿರೋಧ ಪಕ್ಷಗಳ ಕುರಿತು, ಜಿಮ್, ವಿದ್ಯಾರ್ಥಿಗಳು, 20 ಲಕ್ಷ ಕೋಟಿ ಪ್ಯಾಕೇಜ್, ಧರ್ಮ ಮತ್ತು ಧಾರ್ಮಿಕತೆ, ರಾಮಮಂದಿರದ ಬಗ್ಗೆ ಎಂದು ಗ್ರಾಫ್ ಹೇಳುತ್ತದೆ.

ಇದನ್ನೂ ಓದಿ :ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೂ ಸಾವಿರಾರು ಜನರು ಏಜೆಂಟ್ ಅಜಿತ್ ಎಂದು ಟ್ವೀಟ್ ಮಾಡಿದ್ದು, ರಿಪಬ್ಲಿಕ್ ಟಿವಿಯ ಅರ್ನಾಬ್‌ ಗೋಸ್ವಾಮಿಗೆ ಹೋಲಿಸಿದ್ದಾರೆ. ಇನ್ನೂ ಕೆಲವರು ಅಜಿತ್, ಬಿಜೆಪಿ ನಾಯಕರೊಂದಿಗೆ ಹೊಟೆಲ್ ಒಂದರಲ್ಲಿ ತೆಗೆದುಕೊಂಡಿರುವ ಚಿತ್ರಗಳನ್ನು ಹಾಕಿ, ಬಿಜೆಪಿಯ ಏಜೆಂಟ್ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಕೆಲವರು ಇವರನ್ನು ಪೇಯ್ಡ್‌ ಮೆನ್ ಎಂದು ಕರೆದಿದ್ದಾರೆ.


ಇದನ್ನೂ ಓದಿ :ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...