Homeಮುಖಪುಟಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: "ಏಜೆಂಟ್ ಅಜಿತ್" ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಟ್ರೋಲ್ ಆಗುತ್ತಿರುವ ಅಜಿತ್ ಹನುಮಕ್ಕನವರ್: “ಏಜೆಂಟ್ ಅಜಿತ್” ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸುವರ್ಣ ಸುದ್ಧಿ ವಾಹಿನಿಯ ಮುಖ್ಯಸ್ಥರಾದ ಅಜಿತ್ ಹನುಮಕ್ಕವನರ್ ಟ್ವಿಟ್ಟರ್‌ನಲ್ಲಿ ಭಾರೀ ಟ್ರೋಲ್‌ ಆಗುತ್ತಿದ್ದು, ಏಜೆಂಟ್ ಅಜಿತ್ ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

ಈ ವರದಿ ಬರೆಯುವ ವೇಳೆಗೆ #Agent_Ajith ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸುಮಾರು 11,500 ಟ್ವಿಟ್ಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಡಾ.ಭರತಶ್ರೀ ಎಂಬುವವರು ಚಿತ್ರವೊಂದನ್ನು ಟ್ವೀಟ್ ಮಾಡಿ, “ಇಂದಿನ ಮಾಧ್ಯಮಗಳ ಮುಖ” ಎಂದು ಬರೆದುಕೊಂಡಿದ್ದಾರೆ. ಈ ಚಿತ್ರವು ರಿಪಬ್ಲಿಕ್ ಟಿ.ವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯನ್ನು ಹೋಲುತ್ತಿದ್ದು, ಅವರು ಖಾಕಿ ಚಡ್ಡಿ ಹಾಕಿಕೊಂಡು ಕುಳಿತಿರುವಂತೆ ಎಡಿಟ್ ಮಾಡಲಾಗಿದೆ.

ಇದನ್ನೂ ಓದಿ :ಮೋದಿ ಸರ್ಕಾರ ಭಾರತವನ್ನು ಪ್ರಪಾತಕ್ಕೆ ತಳ್ಳಿದೆ, ಮಾಧ್ಯಮಗಳು ’ಸಬ್‌ ಚಂಗಾಸಿ’ ಎನ್ನುತ್ತಿವೆ: ರಾಹುಲ್

ಅನಿಲ್‌ ಕುಮಾರ್ ಎಂಬುವವರು ಟ್ವೀಟ್ ಮಾಡಿದ್ದು, “ನಿರುದ್ಯೋಗದ ಬಗ್ಗೆ ಚರ್ಚಿಸದ ಅಜಿತ್‌ಗೆ ನಾಚಿಕೆಯಾಗಬೇಕು. ಬಿಜೆಪಿಯ ಚಮಚಾಗಿರಿ” ಎಂದು ಬರೆದುಕೊಂಡಿದ್ದು, ಸುವರ್ಣ ಸುದ್ಧಿ ವಾಹಿನಿಯಲ್ಲಿ ಅಜಿತ್ ಹನುಮಕ್ಕನವರ್ ಚರ್ಚಿಸಲಾದ ಮತ್ತು ಪ್ರಸಾರವಾದ ಕಾರ್ಯಕ್ರಮಗಳ ಬಗ್ಗೆ ಒಂದು ಗ್ರಾಫ್‌ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ, ನಿರುದ್ಯೋಗ ಸಮಸ್ಯೆ, ರೈತರ ಆತ್ಮಹತ್ಯೆ, ಆರ್ಥಿಕ ಕುಸಿತ, ಚೀನಾ ಸಮಸ್ಯೆ, ಕೊರೊನಾ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಭಾರತದ ಗಡಿ ಆಕ್ರಮಣ ಮಾಡಿರುವ ಚೀನಾ ಸೇರಿದಂತೆ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಿಯೇ ಇಲ್ಲ ಎಂದು ತೋರಿಸಲಾಗಿದೆ. ಇನ್ನು ಇವರು ಚರ್ಚಿಸಿರುವ ವಿಷಯಗಳು, ಲಾಕ್‌ಡೌನ್ ಮುಂದೂಡಿಕೆ, ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ, ತಬ್ಲಿಘಿಗಳು, ವಿರೋಧ ಪಕ್ಷಗಳ ಕುರಿತು, ಜಿಮ್, ವಿದ್ಯಾರ್ಥಿಗಳು, 20 ಲಕ್ಷ ಕೋಟಿ ಪ್ಯಾಕೇಜ್, ಧರ್ಮ ಮತ್ತು ಧಾರ್ಮಿಕತೆ, ರಾಮಮಂದಿರದ ಬಗ್ಗೆ ಎಂದು ಗ್ರಾಫ್ ಹೇಳುತ್ತದೆ.

ಇದನ್ನೂ ಓದಿ :ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೂ ಸಾವಿರಾರು ಜನರು ಏಜೆಂಟ್ ಅಜಿತ್ ಎಂದು ಟ್ವೀಟ್ ಮಾಡಿದ್ದು, ರಿಪಬ್ಲಿಕ್ ಟಿವಿಯ ಅರ್ನಾಬ್‌ ಗೋಸ್ವಾಮಿಗೆ ಹೋಲಿಸಿದ್ದಾರೆ. ಇನ್ನೂ ಕೆಲವರು ಅಜಿತ್, ಬಿಜೆಪಿ ನಾಯಕರೊಂದಿಗೆ ಹೊಟೆಲ್ ಒಂದರಲ್ಲಿ ತೆಗೆದುಕೊಂಡಿರುವ ಚಿತ್ರಗಳನ್ನು ಹಾಕಿ, ಬಿಜೆಪಿಯ ಏಜೆಂಟ್ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೂ ಕೆಲವರು ಇವರನ್ನು ಪೇಯ್ಡ್‌ ಮೆನ್ ಎಂದು ಕರೆದಿದ್ದಾರೆ.


ಇದನ್ನೂ ಓದಿ :ಕೊರೊನಾ, ನಿರುದ್ಯೋಗದ ಕುರಿತು ಎಚ್ಚರಿಸಿದ್ದೆ, ಮಾಧ್ಯಮಗಳು ಅಣಕಿಸಿದ್ದವು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...