Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...