Homeಮುಖಪುಟ’ನಿರ್ಮಲಾ ಸೀತಾರಾಮ್ ಅವ‌ರೊಂದಿಗೆ ಕೆಲಸ ಮಾಡುವುದು ಕಷ್ಟಕರವಾಗಿತ್ತು’ - ಮಾಜಿ ಹಣಕಾಸು ಕಾರ್ಯದರ್ಶಿ

’ನಿರ್ಮಲಾ ಸೀತಾರಾಮ್ ಅವ‌ರೊಂದಿಗೆ ಕೆಲಸ ಮಾಡುವುದು ಕಷ್ಟಕರವಾಗಿತ್ತು’ – ಮಾಜಿ ಹಣಕಾಸು ಕಾರ್ಯದರ್ಶಿ

ಕಳೆದ ವರ್ಷದ ಜೂನ್‌ನಲ್ಲಿ ತಾನು ತನ್ನ ಹುದ್ದಯಿಂದ ಸ್ವಯಂ ನಿವೃತ್ತಿ ಪಡೆಯಲು ಕಾರಣವೇನೆಂದು ಅವರು ಬರೆದುಕೊಂಡಿದ್ದಾರೆ

- Advertisement -
- Advertisement -

ಕೇಂ‌ದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರೊಂದಿಗೆ ಕೆಲಸ ಮಾಡುವುದು ತೀರಾ ಕಷ್ಟಕರವಾದ ವಿಷಯವಾಗಿತ್ತು. ವೈಯಕ್ತಿಕ ಸಂಘರ್ಷದ ಕಾರಣಕ್ಕೆ ನಾನು ಸ್ವಯಂ ನಿವೃತ್ತಿ ಪಡೆದುಕೊಂಡೆ ಎಂದು ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಶ್ ಚಂದ್ರ ಗರ್ಗ್ ಹೇಳಿದ್ದಾರೆ.

1983 ರ ರಾಜಸ್ಥಾನ್ ಕೇಡರ್‌‌ನ ಐಎಎಸ್ ಅಧಿಕಾರಿಯಾಗಿರುವ ಸುಭಾಶ್ ಚಂದ್ರ ಗರ್ಗ್ ಕಳೆದ ವರ್ಷ ಜೂನ್ ತಿಂಗಳಿನಲ್ಲಿ ತಮ್ಮ ಹುದ್ದೆಯಿಂದ ದಿಡೀರ್ ಸ್ವಯಂ ನಿವೃತ್ತಿ ಹೊಂದಿದ್ದರು. ಇದೀಗ ತಮ್ಮ ಸ್ವಯಂ ನಿವೃತ್ತಿಯ ಬಗ್ಗೆ ಅವರ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ. (ಬ್ಲಾಗ್ ಓದಲು ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

 

ಈ ಬ್ಲಾಗ್‌‌ನಲ್ಲಿ ದೇಶದ ಆರ್ಥಿಕತೆ ಕುರಿತು ಕೂಡಾ ಅವರು ಬರೆದಿದ್ದು, 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸುವ ಸಾಮರ್ಥ್ಯದ ಕುರಿತು ಭಾರತದಲ್ಲಿ ಸಾಕಷ್ಟು ಸಿನಿಕತನವಿದೆ. 1% ಜನರಿಗೆ ಕೂಡಾ ವೈರಸ್ ಇಲ್ಲದಿರುವ ಸಂದರ್ಭ ಇಡೀ ದೇಶದಲ್ಲಿ ವಿಶ್ವದ ಅತ್ಯಂತ ಕಠಿಣ ಲಾಕ್ ಡೌನ್ ಹೇರಲಾಗಿತ್ತು. ಈ ಮೂಲಕ ಆರ್ಥಿಕ ಬೆಳವಣಿಗೆಯ ಕಣ್ಣು ಗುಡ್ಡೆಯನ್ನು ಕಿತ್ತುಹಾಕಲಾಗಿದೆ ಎಂದು ಅವರು ಬರೆದಿದ್ದಾರೆ.

“ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 23.9 ಶೇ.ರಷ್ಟು ಕುಗ್ಗಿತ್ತು. ಇದಕ್ಕೆ ಮುಖ್ಯ ಕಾರಣ ಮಾರ್ಚ್ 25 ರಂದು ಜಾರಿಗೆ ಬಂದ 68 ದಿನಗಳ ಕಠಿಣ ಲಾಕ್‌ಡೌನ್. ಇದರಿಂದಾಗಿ ಕಾರ್ಖಾನೆಗಳು ಹಾಗೂ ವ್ಯಾಪಾರ ಸಂಸ್ಥೆಗಳು ಸ್ಥಗಿತಗೊಂಡಿತು, ಸಾರ್ವಜನಿಕ ಸಾರಿಗೆ ಮುಚ್ಚಿತು ಮತ್ತು ಲಕ್ಷಾಂತರ ಕಾರ್ಮಿಕರ ವಲಸೆಗೂ ಕಾರಣವಾಯಿತು” ಸುಭಾಶ್ ಚಂದ್ರ ಗರ್ಗ್ ಹೇಳಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...