Homeಕರೋನಾ ತಲ್ಲಣಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ

- Advertisement -
- Advertisement -

ಜ್ವರದೊಂದಿಗೆ ತೀವ್ರವಾದ ಮಾನಸಿಕ ಗೊಂದಲದ ಸ್ಥಿತಿಯ ಸನ್ನಿವೇಶವು ಕೊರೊನಾದ ಆರಂಭಿಕ ಲಕ್ಷಣವಾಗಿರಬಹುದು ಎಂದು ಹೊಸ ಸಂಶೋಧನೆಗಳ ಫಲಿತಾಂಶಗಳು ತೋರಿಸಿಕೊಟ್ಟಿವೆ.

ಡೆಲಿರಿಯಮ್ ಮೆದುಳಿನಲ್ಲಿ ಹಠಾತ್ ಬದಲಾವಣೆಯಾಗಿ, ಅದು ಮಾನಸಿಕ ಗೊಂದಲ ಮತ್ತು ಭಾವನಾತ್ಮಕತೆಗೆ ಅಡ್ಡಿ ಉಂಟುಮಾಡುತ್ತದೆ. ಇದರಿಂದ ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಜರ್ನಲ್ ಆಫ್ ಕ್ಲಿನಿಕಲ್ ಇಮ್ಯುನೊಲಾಜಿ ಮತ್ತು ಇಮ್ಯುನೊಥೆರಪಿಯಲ್ಲಿ ಪ್ರಕಟವಾದ ಈ ಅಧ್ಯಯನದ ವರದಿಯು, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವದಕ್ಕಿಂತ ಮುಂಚಿನ ದಿನಗಳಲ್ಲಿ ಉಂಟಾಗುವ ರುಚಿ, ವಾಸನೆ ಹಾಗೂ ತಲೆನೋವಿನೊಂದಿಗೆ ಇಂತಹ ಸನ್ನಿವೇಶಗಳನ್ನು ಎದುರಿಸಿರುತ್ತಾರೆ ಎಂದು ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ಬಂಧನ ಯಾಕಿಲ್ಲ?- ರಾಜ್ಯವನ್ನು ತರಾಟೆ ಪಡೆದ ಹೈಕೋರ್ಟ್

“ಹೆಚ್ಚಿನ ಜ್ವರದಿಂದ ಬಳಲುತ್ತಿರುವಾಗ, ವಿಶೇಷವಾಗಿ ವಯಸ್ಸಾದ ರೋಗಿಗಳ ವಿಷಯದಲ್ಲಿ ಈ ರೀತಿಯ ಗೊಂದಲದ ಅಭಿವ್ಯಕ್ತಿಯನ್ನು ರೋಗದ ಆರಂಭಿಕ ಗುರುತು ಎಂದು ಪರಿಗಣಿಸಬೇಕು. ವಿಶೇಷವಾಗಿ ಈ ರೀತಿಯ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಾವು ಜಾಗರೂಕರಾಗಿರಬೇಕು. ಏಕೆಂದರೆ ಒಬ್ಬ ವ್ಯಕ್ತಿಯು ಕೆಲವು ಗೊಂದಲಗಳ ಚಿಹ್ನೆಗಳನ್ನು ಪ್ರಸ್ತುತಪಡಿಸುವುದರಿಂದ ಅವು ಸೋಂಕಿನ ಸೂಚನೆಯಾಗಿರಬಹುದು” ಎಂದು ಯೂನಿವರ್ಸಿಟಾಟ್ ಒಬೆರ್ಟಾ ಡಿ ಕ್ಯಾಟಲುನ್ಯಾ (ಯುಒಸಿ) ಅಧ್ಯಯನ ಸಂಶೋಧಕ ಜೇವಿಯರ್ ಕೊರಿಯಾ ಹೇಳಿದ್ದಾರೆ.

ಸಂಶೋಧನಾ ತಂಡವು ಕೇಂದ್ರ ನರಮಂಡಲಕ್ಕೆ ಸಂಬಂಧಿಸಿದಂತೆ ಕೊರೊನಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ.

ಚೀನಾದಲ್ಲಿ ನ್ಯುಮೋನಿಯಾದ ಮೊದಲ ಪ್ರಕರಣಗಳು ಶ್ವಾಸಕೋಶ ಮತ್ತು ಮೂತ್ರಪಿಂಡಗಳು ಹಾಗೂ ಹೃದಯದಂತಹ ಇತರ ಅಂಗಗಳಿಗೆ ಉಂಟಾಗುವ ಹಾನಿಯ ಮೇಲೆ ಕೇಂದ್ರೀಕರಿಸಿದರೂ, ಕೊರೊನಾ ವೈರಸ್ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಎಂಬ ಸೂಚನೆಗಳು ಹೆಚ್ಚುತ್ತಿವೆ ಎಂದು ಕಂಡುಹಿಡಿಯಲಾಗಿದೆ.


ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...