Homeಅಂತರಾಷ್ಟ್ರೀಯಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ಅದ್ಭುತ ಗೆಲುವಿಗಾಗಿ ಅಭಿನಂದನೆಗಳು ಜೋ ಬೈಡೆನ್. ನೀವು ಉಪಾಧ್ಯಕ್ಷರಾಗಿದ್ದಾಗ ಭಾರತ–ಅಮೆರಿಕ ಬಾಂಧವ್ಯ ಗಟ್ಟಿಗೊಳಿಸುವುದಕ್ಕೆ ನಿಮ್ಮ ಕೊಡುಗೆ ನಿರ್ಣಾಯಕ ಮತ್ತು ಅಮೂಲ್ಯವಾದದ್ದಾಗಿತ್ತು

- Advertisement -
- Advertisement -

ಅಮೆರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಕ್ರಟಿಕ್ ಪಕ್ದ ಅಭ್ಯರ್ಥಿ ಜೋ ಬೈಡೆನ್ ಸ್ಪಷ್ಟ ಬಹುಮತವನ್ನು ಗಳಿಸಿದ್ದು, 46 ನೇ ಆದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಜಗತ್ತಿನೆಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೆ ಹರಿದುಬರುತ್ತಿದೆ. ಪ್ರಧಾನಿ ಮೋದಿ ಕೂಡ ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕಾಗಿ ಜೋ ಬೈಡೆನ್ ಅವರನ್ನು ಹಾಗೂ ಉಪಾಧ್ಯಕ್ಷೆಯಾಗಲಿರುವ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಮಧ್ಯರಾತ್ರಿ 12 ಗಂಟೆಗೆ ಟ್ವೀಟ್ ಮಾಡಿರುವ ಮೋದಿ, “ಅದ್ಭುತ ಗೆಲುವಿಗಾಗಿ ಅಭಿನಂದನೆಗಳು ಜೋ ಬೈಡೆನ್. ನೀವು ಉಪಾಧ್ಯಕ್ಷರಾಗಿದ್ದಾಗ ಭಾರತ–ಅಮೆರಿಕ ಬಾಂಧವ್ಯ ಗಟ್ಟಿಗೊಳಿಸುವುದಕ್ಕೆ ನಿಮ್ಮ ಕೊಡುಗೆ ನಿರ್ಣಾಯಕ ಮತ್ತು ಅಮೂಲ್ಯವಾದದ್ದಾಗಿತ್ತು. ಒಟ್ಟಿಗೇ ಕೆಲಸ ಮಾಡುವ ಮೂಲಕ ಭಾರತ–ಅಮೆರಿಕ ಬಾಂಧವ್ಯವನ್ನು ಇನ್ನಷ್ಟು ಉತ್ತಮಗೊಳಿಸಲು ಎದುರುನೋಡುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಇದನ್ನೂ ಓದಿ: ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್‌ ಅವರನ್ನು ಅಭಿನಂದಿಸಿದ್ದು, “ಕಮಲಾ ಹ್ಯಾರಿಸ್ ಅವರಿಗೆ ಅಭಿನಂದನೆಗಳು. ನಿಮ್ಮ ಅದ್ಭುತ ಯಶಸ್ಸು ನಿಮ್ಮ ಬೆಂಬಲಿಗರಿಗಷ್ಟೇ ಅಲ್ಲ, ಪ್ರತಿಯೊಬ್ಬ ಭಾರತೀಯ-ಅಮೆರಿಕನ್ನರಿಗೂ ಹೆಮ್ಮೆಯ ವಿಷಯ. ನಿಮ್ಮ ಬೆಂಬಲ ಮತ್ತು ನಾಯಕತ್ವದೊಂದಿಗೆ ಭಾರತ–ಅಮೆರಿಕ ಬಾಂಧವ್ಯ ಇನ್ನಷ್ಟು ಗಟ್ಟಿಗೊಳ್ಳುವ ವಿಶ್ವಾಸವಿದೆ” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ಕಳೆದ ಮಂಗಳವಾರ ಅಮೆರಿಕಾದಲ್ಲಿ ಮತದಾನ ನಡೆದಿತ್ತು. ಈಗ ಕಳೆದ 4 ದಿನಗಳಿಂದ ಅಲ್ಲಿನ ಮತದಾನ ಎಣಿಕೆ ಜಗತ್ತಿನ ಜನತೆಯನ್ನು ಉಸಿರುಬಿಗಿಹಿಡಿದು ಕಾಯುವಂತೆ ಮಾಡಿತ್ತು. ಟ್ರಂಪ್ ಕೂಡಾ ಪ್ರಬಲ ಪೈಪೋಟಿಯನ್ನು ನೀಡಿದ್ದರು.


ಇದನ್ನೂ ಓದಿ: ಬಿಹಾರ ExitPoll: ಮಹಾಘಟಬಂಧನ್‌ಗೆ ಬಹುಮತ ಸಾಧ್ಯತೆ ಎಂದ ಎಲ್ಲಾ ಸಮೀಕ್ಷೆಗಳು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...