Homeಮುಖಪುಟಸರೀಸೃಪಗಳು, ಸಣ್ಣ ಪ್ರಾಣಿಗಳಿಗಾಗಿ ಪರಿಸರ ಸೇತುವೆ ನಿರ್ಮಿಸಿದ ಉತ್ತರಖಂಡ ಸರ್ಕಾರ

ಸರೀಸೃಪಗಳು, ಸಣ್ಣ ಪ್ರಾಣಿಗಳಿಗಾಗಿ ಪರಿಸರ ಸೇತುವೆ ನಿರ್ಮಿಸಿದ ಉತ್ತರಖಂಡ ಸರ್ಕಾರ

ಸೇತುವೆಯ ನಿರ್ಮಾಣದಲ್ಲಿ ಸಿಮೆಂಟ್ ಅಥವಾ ಕಬ್ಬಿಣವನ್ನು ಬಳಸದೆ, ಬಿದಿರು, ಹಗ್ಗ ಮತ್ತು ಹುಲ್ಲಿನಂತಹ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಲಾಗಿದೆ.

- Advertisement -
- Advertisement -

ಅರಣ್ಯ ಪ್ರದೇಶಗಳಲ್ಲಿ ರಸ್ತೆ ದಾಟುವಾಗ ಪ್ರಾಣಿಗಳು, ಹಾವು, ಹಲ್ಲಿ, ಉಡ, ಮೊಸಳೆ ಮುಂತಾದ ಸರೀಸೃಪಗಳು ವಾಹನಗಳಿಗೆ ಸಿಕ್ಕು ಮೃತಪಡುತ್ತವೆ. ಈ ಹಿನ್ನೆಲೆ ರಸ್ತೆ ದಾಟುವಾಗ ಸರೀಸೃಪಗಳು ಮತ್ತು ಸಣ್ಣ ಪ್ರಾಣಿಗಳನ್ನು ವಾಹನ ಅಪಘಾತಗಳಿಂದ ರಕ್ಷಿಸುವ ಪ್ರಯತ್ನದಲ್ಲಿ ಉತ್ತರಖಂಡದ ರಾಮನಗರ ಅರಣ್ಯ ವಿಭಾಗವು ಕಲಧುಂಗಿ-ನೈನಿತಾಲ್ ಹೆದ್ದಾರಿಯಲ್ಲಿ ರಾಜ್ಯದ ಮೊದಲ ಪರಿಸರ ಸೇತುವೆಯನ್ನು ನಿರ್ಮಿಸಿದೆ.

90 ಅಡಿ ಉದ್ದ ಮತ್ತು 5 ಅಡಿ ಅಗಲದ ಸೇತುವೆ ಉತ್ತರಾಖಂಡದ ಮೊದಲ ಪರಿಸರ ಸೇತುವೆ ಎಂದು ಕಲಧುಂಗಿ ಅರಣ್ಯ ಅಧಿಕಾರಿ ಅಮಿತ್ ಕುಮಾರ್ ಗ್ವಾಸ್ಕೋಟಿ ಎಎನ್‌ಐಗೆ ತಿಳಿಸಿದ್ದಾರೆ.

“ಸಣ್ಣ ಪ್ರಾಣಿಗಳು ಮತ್ತು ಸರೀಸೃಪಗಳಾದ ಹಾವು, ಅಳಿಲು, ಉಡ, ಹಲ್ಲಿ ಸೇತುವೆಯ ಮೂಲಕ ರಸ್ತೆ ದಾಟುವಾಗ ಉಂಟಾಗುವ ಅಪಘಾತವನ್ನು ತಪ್ಪಿಸುತ್ತದೆ ಎಂಬ ಭರವಸೆಯಿಂದ ನಾವು ಈ ಸೇತುವೆಯನ್ನು ನಿರ್ಮಿಸಿದ್ದೇವೆ” ಎಂದು ಗ್ವಾಸ್ಕೋಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಆಡಳಿತದಲ್ಲಿ ಪರಿಸರದ ಮೇಲಾದ ದಾಳಿಗಳು : ಲಿಯೋ ಎಫ್ ಸಲ್ಡಾನಾ

PC: ANI

ಸೇತುವೆಯ ನಿರ್ಮಾಣದಲ್ಲಿ ಯಾವುದೇ ಸಿಮೆಂಟ್ ಅಥವಾ ಕಬ್ಬಿಣವನ್ನು ಬಳಸಲಾಗಿಲ್ಲ. ಇದು ಬಿದಿರು, ಹಗ್ಗ ಮತ್ತು ಹುಲ್ಲಿನಂತಹ ಪರಿಸರ ಸ್ನೇಹಿ ವಸ್ತುಗಳಿಂದ ಮಾಡಲ್ಪಟ್ಟಿದ್ದು, ಇದಕ್ಕೆ 2 ಲಕ್ಷ ರೂಪಾಯಿ ವೆಚ್ಚವಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ನೈನಿತಾಲ್​​ಗೆ ಮುಖ್ಯ ಸಂಪರ್ಕ ರಸ್ತೆಯಾಗಿರುವ ಇಲ್ಲಿನ ಕಲಧುಂಗಿ ಹೆದ್ದಾರಿಯನ್ನ ಸಾಕಷ್ಟು ಜನ ಬಳಸುತ್ತಿದ್ದು, ಈ ವೇಳೆ ರಸ್ತೆ ದಾಟುವಾಗ ಅನೇಕ ಜೀವಿಗಳು ವಾಹನಗಳಡಿ ಸಿಲುಕಿ ಸಾವನ್ನಪ್ಪುತ್ತಿದ್ದವು.


ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...