Homeಮುಖಪುಟಮಿತ್ರೋ ಸ್ವಲ್ಪ ಇಲ್ಲಿ ಕೇಳಿ. - ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

ಮಿತ್ರೋ ಸ್ವಲ್ಪ ಇಲ್ಲಿ ಕೇಳಿ. – ಭರತ್ ಹೆಬ್ಬಾಳ್ ರವರ ಮಿತ್ರೋ ಬರಹಗಳು

- Advertisement -
| ಭರತ್ ಹೆಬ್ಬಾಳ್ |
ಮೊನಚು ಹಾಸ್ಯದ ಮೂಲಕ ಆಳುವವರನ್ನು ಪ್ರಶ್ನಿಸುವುದು ಬಹಳಷ್ಟು ಜನರಿಗೆ ಬೇಗ ಮುಟ್ಟುತ್ತದೆ. ಈ ರೀತಿಯಾಗಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಮಾಡುತ್ತಿರುವ ಮೋಸಗಳನ್ನು ಮಿತ್ರೋ ಸೀರೀಸ್ ನಲ್ಲಿ ಭರತ್ ಹೆಬ್ಬಾಳ್ ಬರೆಯುತ್ತಾರೆ. ಆಯ್ದ ಮಿತ್ರೋನ್ ಬರಹಗಳು ನಿಮ್ಮ ಓದಿ, ನಕ್ಕು ನಲಿಯಿರಿ.
Mithron, ಚುನಾವಣಾ ಪ್ರಚಾರದ ಪ್ರಯುಕ್ತ  ನಾನು ಹುಟ್ಟಿದ ನಾಡಾದ ಕರ್ನಾಟಕಕ್ಕೆ ಮತ್ತೆ ಬರ್ತಿದ್ದೀನಿ, ನಾನು ಕನ್ನಡಿಗ ಅಂದ್ರೆ  ನಿಮಗೆ ಆಶ್ಚರ್ಯವಾಗಬೊಹುದು.. ಆದರೆ ನಾನು ಹುಟ್ಟಿದ್ದು ಕರ್ನಾಟಕದಲ್ಲೇ.. ಇಲ್ದೆಇರೋ ಅಚ್ಛೇದಿನ್  ಜಿಲ್ಲೆಯ ಸಾಬ್ಕವಿಕಾಸ್ ತಾಲೂಕಿನ “ಸತ್ಯಸುಳ್ ಮಾಡೋಹಳ್ಳಿ” ನಾನು ಹುಟ್ಟಿದ್ದು ಎಂಬುವ ಸತ್ಯ  ಇಲ್ಲಿಯ ತನಕ ಯಾರಿಗೂ ಗೊತ್ತಿಲ್ಲ. ಚಿಕೊವ್ನಿದ್ದಾಗ ಮೈಸೂರ್ ದಸರಾ ಜಾತ್ರೆಲಿ ಕಳೆದು ಹೋಗಿ ಗುಜರಾತ್ ಸೇರ್ಕೊಂಡೆ.. ಆದ್ದರಿಂದ ನನ್ನನ್ನು ಅಂದರೆ ನಾನು ಸ್ಪರ್ದಿಸುತ್ತಿರುವ 27 ಕ್ಷೇತ್ರಗಳಲ್ಲಿ ನನ್ನನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಕೋರುತ್ತೇನೆ.. ಜೈ ಚೊಂಭೇಶ್ವರ..
——
Mithron,  ಅತಿ ಭ್ರಷ್ಟ ಲೋಫರ್ ಲಫ್ಹಂಗಾಗಳು ಸರ್ಕಾರಿ ಕೆಲಸದಲ್ಲಿದ್ದುಕೊಂಡು ಸೈಟು, ಮನೆ, ಜಮೀನು, ಚಿನ್ನ ಇತ್ಯಾದಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಮಾಡ್ಕೊಂಡು “ನಾನು ಮಾತ್ರ ಭ್ರಷ್ಟನಲ್ಲ” ಅಂಥ ನನ್ನ ಬೆನ್ನ ಹಿಂದೆ ನಿಂತ್ಕೊಂಡ್ ನಾನು ಎನ್ ಹೇಳುದ್ರು ಮೋದಿ ಮೋದಿ ಎಂದು ಅರಚುತ್ತಾ, ಸ್ವಚ್ಛ ಭಾರತ, ಭ್ರಷ್ಟ ಕಾಂಗ್ರೆಸ್ ಅಂತೆಲ್ಲ ಮಾತಾಡ್ತಾರಲ್ಲ.. ಇವರುಗಳ ಬಗ್ಗೆ ಯೋಚನೆ ಮಾಡುದ್ರೆ ಒಂದೊಂದ್ ಸಾರ್ತಿ ಭಯ ಬಂದು ರಾತ್ರಿಯೆಲ್ಲ ನಿದ್ದೆ ಬರೋಲ್ಲ.. ಎಂಥ ಮನಗೆಟ್ಟ ಜನ್ಮ ಈ ಲೋಫರ್ಗಳದ್ದೂ.
——
Mithron, ಹಿಂದೂ ಸಂಸ್ಕೃತಿ ಸಂಪ್ರದಾಯದ ಪ್ರಕಾರ 15 ಲಕ್ಷ ಕೊಡುವುದು ಒಳ್ಳೆಯದಲ್ಲ. ಆದ್ದರಿಂದ ಈ ಭಾರಿ ನನ್ನನ್ನು ಗೆಲ್ಲಿಸಿದರೆ ಹಿಂದೂ ಸಂಸ್ಕೃತಿಯ ಪ್ರಕಾರ 15 ಲಕ್ಷದ ಒಂದು ರೂಪಾಯಿ ನಿಮ್ಮ ಅಕೌಂಟಿಗೆ  ಬಂದು ಬೀಳುವುದು ಗ್ಯಾರೆಂಟಿ..
——
Mithron, ಬೆಂಗಳೂರಿನ ಬೀದಿಗಳಲ್ಲಿ ಕಲ್ಲು ಬೀಸಿದರೆ ಒಂದೋ ಬೀದಿ ನಾಯಿಗೆ ತಗಲುತ್ತದೆ ಅಥವಾ ಸಾಫ್ಟ್ ವೆರ್ ಟೆಕಿಗಳಿಗೆ ಬೀಳುತ್ತದೆ ಎಂಬ ಮಾತಿತ್ತು.. ಭಾಹಿಯೋ ಔರ್ ಬೆಹೆನೋ ಇದರಲ್ಲಿ ವ್ಯತ್ಯಾಸ ಇಷ್ಟೇ, ನಾಯಿಗಳು ಕುಯ್ ಅಂಥವೇ, ಇಲ್ಲ ಎದುರು ಬಂದು ಬೊಗಳಿ ಕಚ್ಚುವ ಪ್ರಯತ್ನ ಮಾಡುತ್ತವೆ.. ಆದರೆ ಬಹುತೇಕ ಸಾಫ್ಟ್ ವೆರ್ ಟೆಕಿಗಳು ಮಾತ್ರ ಏನೇ ಆಗಲಿ ಮೋದಿ ಮೋದಿ ಎಂದು ಕೂಗುತ್ತಾರೆ ಅಷ್ಟೇ.. #ಮತ್ತೊಮ್ಮೆಮೋದಿ #ಕುಯ್ #ಜೈಚೊಂಭೇಶ್ವರ
——
Mithron, ಮೊನ್ನೆ ಚೆನ್ನಾಗಿ ಓದಿಕೊಂಡು ದೊಡ್ಡ ಹುದ್ದೆಯಲ್ಲಿರುವ  ನನ್ನ ಪರಮ ಭಕ್ತನೊಬ್ಬನನ್ನು ಪ್ರಶ್ನೆ ಮಾಡಿದೆ. ನಾಜಿ ಜರ್ಮನಿಯಲ್ಲಿ ಹಿಟ್ಲರ್ನನ ಪರವಾಗಿರ್ತೀಯ? ಅಥವಾ ಲಕ್ಷಗಟ್ಟಲೆ ಕೊಲ್ಲಲ್ಪಟ್ಟ ಯಹೂದಿಗಳ ಪರವಾಗಿರ್ತಿಯ ಅಂಥ.. ಅವನು ಹಿಟ್ಲರ್ ಪರವಾಗಿರ್ತೀನಿ ಅಂದ.
ಸರಿ, ಸದ್ಯದ ಪರಿಸ್ಥಿತಿಯಲ್ಲಿ ಪ್ರಜಾತಾಂತ್ರಿಕ ಜರ್ಮನಿಯನ್ನು ಸಪ್ಪೋರ್ಟ್ ಮಾಡ್ತಿಯ ಅಥವಾ ಪ್ಯಾಲೆಸ್ತೀನಿಯನ್ನರ ಮಾರಣಹೋಮ ಮಾಡುತ್ತಿರುವ ಇಸ್ರೇಲಿ ಯಹೂದಿಗಳ ಸಪ್ಪೋರ್ಟ್ ಮಾಡ್ತಿಯ ಅಂಥ.. ಅವನು ಇಸ್ರೇಲಿ ಯಹೂದಿಗಳ ಪರ ಎಂದ..
ಆ ಉತ್ತರಗಳನ್ನು ಕೇಳಿ ಕರುಳು ಕಿತ್ ಬಂತು ನಂಗೆ.. ಸೊ ನಾನು ಏನೇ ಮಾಡಿದರೂ, ನನ್ನ ಹಿಂದೆ ಸಾಮಾಜಿಕ ಪ್ರಜ್ಞೆಯಿಲ್ಲದ, ಸರ್ವಾಧಿಕಾರವನ್ನು ಬಯಸುವ ಇಂತ ಸುಶಿಕ್ಷಿತ ನಾಯಿಗಳಿರುವವರೆಗೂ ನನ್ನ ಸ್ಥಾನ  ಭದ್ರ ಎಂದು ಖಾತರಿಯಾಯಿತು..
——
Mithron, ನನ್ನ ಸಲಹೆಗಾರರು ನಂಗೆ ನಾಲ್ಕು ಆಯ್ಕೆ ಕೊಟ್ಟಿದ್ರು.
1. ನನ್ನ ಕಣ್ಣೋಟದಿಂದಲೇ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
2. ಮಂತ್ರ ಜಪಿಸುತ್ತ ನನ್ನ ಮನಶಕ್ತಿಯಿಂದ ಕೆಳಮಟ್ಟದ ಉಪಗ್ರಹಗಳ ನಾಶ ಮಾಡುವ ಶಕ್ತಿ.
3. ನಾನು ಶಾ ಹೊಟ್ಟೆಮೇಲ್ ನಿತ್ಕೊಂಡ್ ಜಂಪ್ ಮಾಡಿ ಸೊಳ್ಳೆ ಬ್ಯಾಟ್ನಿಂದ ಉಪಗ್ರಹಗಳ ನಾಶ ಮಾಡುವ ಶಕ್ತಿ.
4. ಹತ್ತು ವರ್ಷದ ಹಿಂದೆಯೇ ಸಿದ್ಧಪಡಿಸಿದ್ದ ವಿಶೇಷ  ಅಗ್ನಿ 5 ಕ್ಷಿಪಣಿಯಿಂದ ಕೆಳಮಟ್ಟದ ಉಪಗ್ರಹಗಳನ್ನು ನಾಶ ಮಾಡುವ ಶಕ್ತಿ.
ನಾನು ನಾಲ್ಕನೇಯದನ್ನು ಆರಿಸಿಕೊಂಡೆ ಚೋಂಬೇಶ್ವರ
——
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...