Homeಮುಖಪುಟಮಹರ್ ಸೈನಿಕರ 'ಭೀಮಾ ಕೋರೆಗಾಂವ್' ಹೋರಾಟ ನೆನಪಿಸುವ ಕನ್ನಡ ಹಾಡು...

ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟವೇ ಈ ಭೀಮಾ ಕೋರೆಗಾಂವ್

- Advertisement -
- Advertisement -

ಇತ್ತೀಚೆಗೆ ಪ್ರಮುಖ ಐತಿಹಾಸಿಕ ‘ಭೀಮಾ ಕೋರೆಗಾಂವ್’ ಘಟನೆಯನ್ನು ಆಧರಿಸಿದ ಚಲನಚಿತ್ರ ಬಾಲಿವುಡ್‌ನಲ್ಲಿ ನಿರ್ಮಾಣವಾಗುತ್ತಿರುವ ಸುದ್ದಿ ವೈರಲ್ ಆಗಿತ್ತು. ಈಗ ಭೀಮಾ ಕೋರೆಗಾಂವ್ ಘಟನೆಯನ್ನು ನೆನಪಿಸುವ ಕನ್ನಡದ ಹಾಡು ಯೂಟೂಬ್‌ನಲ್ಲಿ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಹಾಡಿಗೆ ಅಶೋಕ್ ಜೋಟವರ್ ಸಂಗೀತ ಸಂಯೋಜನೆ ಮಾಡಿ ಹಾಡಿದ್ದು, ಸಂದೀಪ್ ಮತಿವಾಡೆ ಸಾಹಿತ್ಯ ರಚನೆ ಮಾಡಿದ್ದಾರೆ. ಇದರ ನಿರ್ಮಾಣದ ಹೊಣೆಯನ್ನು ಜೀತೇಂದ್ರ ಮರಡಿ ವಹಿಸಿಕೊಂಡಿದ್ದಾರೆ. ವೀಡಿಯೋ ಬಿಡುಗಡೆ ಮಾಡಿದ ಕೆಲವೇ ಗಂಟೆಗಳಲ್ಲಿ 1500 ಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದಾರೆ.

 ಇದನ್ನೂ ಓದಿ: ಬರಲಿದೆ ‘ಭೀಮಾ ಕೋರೆಗಾಂವ್’ ಚಿತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ಫಸ್ಟ್‌ಲುಕ್ ವೈರಲ್!

ಇತ್ತೀಚಿನ ದಿನಗಳಲ್ಲಿ ಭೀಮಾ ಕೋರೆಗಾಂವ್ ಎಂಬ ಹೆಸರು ಸಾಕಷ್ಟು ಪ್ರಚಲಿತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಈ ಐತಿಹಾಸಿಕ ಘಟನೆಯ ನೆನಪಿಗಾಗಿ ಮಹಾರಾ‍ಷ್ಟ್ರದಲ್ಲಿ ಉತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಇತ್ತೀಚೆಗೆ ನಡೆದ ಉತ್ಸವದಲ್ಲಿ ಗಲಭೆ ಆರಂಭವಾಗಿತ್ತು. ಇದರ ಭಾಗವಾಗಿ ಹತ್ತಾರು ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನೂರಾರು ಪ್ರತಿಭಟನೆಗಳು ನಡೆದಿವೆ.

ಏನಿದು ಕೋರೆಗಾಂವ್ ಯುದ್ಧ;

ಕೋರೇಗಾಂವ್ ಯುದ್ಧ ಇತಿಹಾಸದಲ್ಲಿ ಮುಚ್ಚಿಹೋದ ಸಾಹಸದ ಘಟನೆ. ಮೂವತ್ತು ಸಾವಿರ ಸೈನಿಕರನ್ನು ಕೇವಲ ಐನೂರು ಜನ ಸೈನಿಕರು ಸೇರಿಕೊಂಡು ಸೋಲಿಸಿದ ಕದನ. ಪೇಶ್ವೆಗಳ ಆಡಳಿತದಲ್ಲಿದ್ದ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೆಟೆದು ನಿಂತು ಮಾನವೀಯ ಮೌಲ್ಯಗಳಿಗಾಗಿ ಹಂಬಲಿಸುವ ಮಹರ್ ಸೈನಿಕರ ಧೈರ್ಯ ಸಾಹಸ, ಕೆಚ್ಚೆದೆಯ ಹೋರಾಟ. ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು. ಅದು ಭೀಮಾ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ.


 ಇದನ್ನೂ ಓದಿ: Factcheck ಅಂಬೇಡ್ಕರ್‌ರವರಿಗೆ ಭಾರತ ರತ್ನ ಕೊಟ್ಟಿದ್ದು ಅಟಲ್ ಬಿಹಾರ ವಾಜಪೇಯಿ- ಬಿ.ಎಲ್ ಸಂತೋಷ್ : ಈ ಮಾತು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...