Homeಮುಖಪುಟಬಿಜೆಪಿ ಸರ್ಕಾರದ 3 ಕಾಯ್ದೆಗಳು ಮತ್ತು ನೂರೊಂದು ಸುಳ್ಳುಗಳು: ನಾಡಿನ ಜನರಿಗೆ ಸಿದ್ದರಾಮಯ್ಯ ಪತ್ರ

ಬಿಜೆಪಿ ಸರ್ಕಾರದ 3 ಕಾಯ್ದೆಗಳು ಮತ್ತು ನೂರೊಂದು ಸುಳ್ಳುಗಳು: ನಾಡಿನ ಜನರಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ದೇಶದಲ್ಲಿ ಕೊರೋನಾ ಸೋಂಕು ಭೀಕರವಾಗಿ ವ್ಯಾಪಿಸಿಕೊಂಡಿದ್ದಾಗ ಕೇಂದ್ರ ಮತ್ತು ರಾಜ್ಯಗಳಲ್ಲಿನ ಬಿ.ಜೆ.ಪಿ. ಸರ್ಕಾರಗಳು ಜನ ವಿರೋಧಿ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಕೊರೊನಾ ಹೆಸರಿನಲ್ಲಿ ದೇಶ ವ್ಯಾಪಿ ಕರ್ಫ್ಯೂ ಹಾಕಿ ಜನತೆಗೆ ಬೀದಿಗೆ ಬರದಂತೆ ಮಾಡಿ ಈ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಜನರನ್ನು ಶತ್ರುಗಳು ಎಂದು ಭಾವಿಸುವ ಸರ್ಕಾರಗಳು ಮಾತ್ರ ಇಂತಹ ಸಂದರ್ಭಗಳನ್ನು ಬಳಸಿಕೊಂಡು ಜನ ವಿರೋಧಿ ಕಾಯ್ದೆಗಳನ್ನು ತರಲು ಸಾಧ್ಯ” ಎಂದು ಹೇಳಿದ್ದಾರೆ.

“ಆದರ, ಸರ್ಕಾರಗಳು ವಿಧಿಸಿದ್ದ ನಿರ್ಬಂಧಗಳನ್ನೂ ಮೀರಿ ಜನ ಬೀದಿಗೆ ಬಂದರು. ರಾಜ್ಯದ ಹಲವಾರು ಸಂಘಟನೆಗಳ ನಾಯಕರು ಕೊರೊನಾಕ್ಕೆ ತುತ್ತಾದರು. ಜನ ನಿರಂತರವಾಗಿ ಪ್ರತಿಭಟನೆಗಳನ್ನು ಮಾಡುತ್ತಿದ್ದರೂ ಸಹ ಈ ಜನ ವಿರೋಧಿ ಸರ್ಕಾರಗಳಿಗೆ ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳೆಲ್ಲ ಸತ್ತು ಹೋಗಿವೆ. ಇಂತಹ ಫ್ಯಾಸಿಸ್ಟ್ ರಾಕ್ಷಸರ ಸರ್ಕಾರವನ್ನು ಕಿತ್ತೆಸೆಯುವುದೊಂದೇ ದಾರಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ರಾಜ್ಯದ ಬಫೂನ್‌ಗಳು: ಹೆಚ್‌. ವಿಶ್ವನಾಥ್‌‌ ವ್ಯಂಗ್ಯ

ಈ ಕಾರಣದಿಂದಾಗಿ ಸತ್ಯ ಯಾವುದು, ಸುಳ್ಳು ಯಾವುದು ಎಂದು ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಎ.ಪಿ.ಎಂ.ಸಿ. ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳ ಕುರಿತು ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ಸಿದ್ದರಾಮಯ್ಯ ಅವರು, “ಬಿ.ಜೆ.ಪಿ ಸರ್ಕಾರದ ಮೂರು ಕಾಯ್ದೆಗಳು ನೂರೊಂದು ಸುಳ್ಳುಗಳು” ಎಂಬ ವರದಿಯೊಂದನ್ನು ಸಿದ್ದಪಡಿಸಿ, ಬಿಜೆಪಿ ಹೇಳುತ್ತಿರುವ ಸುಳ್ಳುಗಳನ್ನು ಒರೆಗೆ ಹಚ್ಚಿದ್ದಾರೆ. ಅವುಗಳು ಕೆಳಗಿನಂತಿದೆ…

ಎಪಿಎಂಸಿ ಕಾಯ್ದೆಯ ತಿದ್ದುಪಡಿಯನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಹೇಳುತ್ತಿರುವ ಸುಳ್ಳುಗಳು

ಕರ್ನಾಟಕ ಭೂ ಸುಧಾರಣಾ ಕಾಯ್ದೆ ಕುರಿತು ಬಿ.ಜೆ.ಪಿ. ಹೇಳುತ್ತಿರುವ ಸುಳ್ಳುಗಳು

ಜಾನುವಾರು ಹತ್ಯೆ ನಿಷೇಧ ಕಾಯ್ದೆ ಕುರಿತು ಬಿ.ಜೆ.ಪಿ. ಹೇಳುತ್ತಿರುವ ಸುಳ್ಳುಗಳು

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Congress party 1984 sikar hatte
    1984 dce3randu rajiv ghandi haagu Arjuna singh bhopal gas aroopi martin underson farari agalu sahaya madidaru 15000 janar prana hodreu aropi escape sahakaridru siddaramaih mukya
    Mantri adaga 25 hindu karya karatar kole madisiaru

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...