Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...