Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...