Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
- Advertisement -

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?anil kumble, ಅನಿಲ್ ಕುಂಬ್ಳೆ
ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು. ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದಾರೆ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು
ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ…  ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?
ಇತ್ತೀಚಿನ ವರ್ಷಗಳಲ್ಲಿ ಕಳೆದ ಒಂದೆರಡು ವಾರಗಳು ಅತಿ ಯಾತನಾಮಯ ದಿನಗಳು. ರೈತರ ಹೋರಾಟಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರಕ್ಕೆ ಕಾರ್ಪೊರೆಟ್ ಹಿಡಿತದ ಒಂದು ವರ್ಗದ ಮಾಧ್ಯಮ ಹಗಲಿರುಳು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ರೈತರ ಮತ್ತು ಜನಸಾಮಾನ್ಯರ ಪರ ನಿಂತು ಆಡಳಿತ ವ್ಯವಸ್ಥೆಯ ದೌರ್ಜನ್ಯವನ್ನು ವರದಿ ಮಾಡುತ್ತಿದ್ದ ಅಸಲಿ ಪತ್ರಕರ್ತರ ಮತ್ತು ಅವರು ಪ್ರತಿನಿಧಿಸಿದ ಸಂಸ್ಥೆಗಳ ಮೇಲೆ ಮುಗಿಬೀಳಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ಸಂಗತಿಗಳನ್ನು ಕಂಡಿದ್ದರೆ ಮತ್ತು ಕೇಳಿದ್ದರೆ, ’ಮುಗಿಬೀಳುವುದು’ ಎಂಬ ಪದ ಅತಿ ಮೃದುವಾಗಿ ಕೇಳಿಸಿರಬಹುದು. 
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ನಮ್ಮ ಊರಾಗ ಒಬ್ಬ ಮುದುಕಿ ಇದ್ದಳು. ಎಲ್ಲ ಊರಾಗು ಇಂಥಾ ಒಬ್ಬ ಮುದುಕಿ ಇದ್ದೇ ಇರತಾಳ. ಅದರಾಗ ಏನು ವಿಶೇಷ ಇಲ್ಲ. ಆದರ ಅಕಿ ಭಾರಿ ಭಾರಿ ಕತಿ ಹೇಳತಿದ್ದಳು. ಅದು ಸ್ವಲ್ಪ ವಿಶೇಷ…. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

 

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!ತಾಪ್ಸಿ
ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಕೇಂದ್ರ ಸರ್ಕಾರದ ಪರವಾಗಿ ಕೇಂದ್ರವೆ ನೀಡಿದ್ದ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು.
ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!ದಿಲ್ಜಿತ್ರೈತ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಪಾಪ್ ತಾರೆ ರಿಹಾನ್ನಾಗೆ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರು, ’ರಿರಿ’ ಎಂಬ ಹೊಸ ಹಾಡನ್ನು ಗೌರವಾರ್ಥವಾಗಿ ಸಮರ್ಪಿಸಿದ್ದಾರೆ. ಎರಡು ನಿಮಿಷ-ಹದಿನೈದು ಸೆಕೆಂಡ್ ಹಾಡಿನಲ್ಲಿ, ದಿಲ್ಜಿತ್ ರಿಹಾನ್ನಾಳ ತಾಯ್ನಾಡು ಬಾರ್ಬಡೋಸ್… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ
ನನ್ನ ದೇಶ ‘ಮೇರಾ ಭಾರತ್ ಮಹಾನ್’ ಸದೃಢ, ಸುರಕ್ಷಿತ ಮತ್ತು ಸ್ವಾವಲಂಬಿ (ಒಂದು ಪದದಲ್ಲಿ ಆತ್ಮನಿರ್ಭರ್) ಎಂಬ ಅರಿವಿನಲ್ಲಿ ನಾನು ಫೆಬ್ರವರಿ 2 ರ ರಾತ್ರಿ ಸುರಕ್ಷಿತವಾಗಿ ನಿದ್ರೆಗೆ ಜಾರಿದೆ. ಮರುದಿನ ಬೆಳಿಗ್ಗೆ ಎಚ್ಚರವಾದಾಗ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರಕ್ಕೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯತ್ತರ ಏನು ಗೊತ್ತಾ?ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!ಸೆಲೆಬ್ರಿಟಿ
“ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ ಎಂದು ಸಾಮಾಜಿಕ ಜಾಲತಾಣದ ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಅದನ್ನು… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...