Homeಮುಖಪುಟಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಆಪತ್ತಿನ ಕತೆಗಳು-ಕತ್ತಿಯವರಿಗೇಕೆ ಬೈತೀರಿ…ಪಾಪ | ರಾಜಾರಾಮ್ ತಲ್ಲೂರು ಬರಹ

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ನೀತಿಯ ಅಂತಿಮ ಪರಿಣಾಮಗಳಲ್ಲಿ ಸಚಿವ ಕತ್ತಿಯವರ ಪ್ರಕಟಣೆಯೂ ಒಂದು. ಕೃಷಿ-ಆಹಾರ ಸಬ್ಸಿಡಿಗಳಿಂದ ಕೈತೊಳೆದುಕೊಳ್ಳುವ ಪ್ರಯತ್ನದ ಭಾಗ ಇದು. ಅಷ್ಟೇ.

ಸನ್ಮಾನ್ಯ ಪ್ರಧಾನಮಂತ್ರಿಗಳು ಮೊನ್ನೆ ‘ಎಂಎಸ್‌ಪಿ ಥಾ; ಎಂಎಸ್‌ಪಿ ಹೈ; ಎಂಎಸ್‌ಪಿ ರಹೇಗಾ’ ಅಂದಿದ್ದರಲ್ವಾ? ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಕ್ರೊನಾಲಜಿ ಸ್ವಲ್ಪ … ಸಮಝೀಯೆ…!

  • ಎಪಿಎಂಸಿಗಳಿಂದ ಹೊರಗೆ ಖರೀದಿಗೆ ಅವಕಾಶ ಕೊಟ್ಟಾಗ, ಎಪಿಎಂಸಿಗಳು ನಿಧಾನಕ್ಕೆ ಅಪ್ರಸ್ತುತಗೊಳ್ಳುತ್ತವೆ. ಅಲ್ಲಿ ಎಂಎಸ್‌ಪಿ ಕೊಟ್ಟು ಅತಿ ಹೆಚ್ಚಿನ ಪ್ರಮಾಣದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುವವರು ಯಾರು ಗೊತ್ತೆ? ಕೇಂದ್ರ ಸರ್ಕಾರದ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಯಾನೆ ಎಫ್‌ಸಿಐ.
  • ಎಫ್‌ಸಿಐ ತಾನು ಸಂಗ್ರಹಿಸಿ ಉಗ್ರಾಣಗಳಲ್ಲಿರಿಸಿದ ಆಹಾರಧಾನ್ಯಗಳನ್ನು ಪಡಿತರ ವಿತರಣೆಯ ಮೂಲಕ ವಿತರಿಸಲು ರಾಜ್ಯಸರ್ಕಾರಗಳ ಪಡಿತರ ವ್ಯವಸ್ಥೆಗೆ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

  • ಕೇಂದ್ರ ಸರ್ಕಾರ ತನ್ನ ಆಹಾರ ಸಬ್ಸಿಡಿ ಕಡಿತ ಕಾರ್ಯಕ್ರಮದ ಭಾಗವಾಗಿ ಎಫ್‌ಸಿಐಗೆ ನೀಡುವ ಸಬ್ಸಿಡಿ ಕಡಿಮೆ ಮಾಡಿದಾಗ, ಸಹಜವಾಗಿಯೇ ಅದು ಪಡಿತರಕ್ಕೆಂದು ಖರೀದಿಸುವ ಆಹಾರಧಾನ್ಯಗಳ ಪ್ರಮಾಣ ಕಡಿಮೆ ಆಗುತ್ತಾ ಬರುತ್ತದೆ. (ಚಿತ್ರದಲ್ಲಿ ಸಬ್ಸಿಡಿ ಶೇಕಡಾವಾರು ಈ ಸರ್ಕಾರದ ಅವಧಿಯಲ್ಲಿ ಕುಸಿಯುತ್ತಾ ಬಂದಿರುವ ಪ್ರಮಾಣವನ್ನು ಗಮನಿಸಿ)

  • ಆಗ ಸಹಜವಾಗಿಯೇ ರಾಜ್ಯ ಸರ್ಕಾರಗಳು ತಮ್ಮ ಆಹಾರ ಪಡಿತರ ವಿತರಣಾ ವ್ಯವಸ್ಥೆಯ ಗಾತ್ರವನ್ನು ಸಂಕುಚಿಸಬೇಕಾಗುತ್ತದೆ. ಅದನ್ನೇ ಕತ್ತಿಯವರು ಹೇಳಿದ್ದು. ಟಿವಿ-ಫ್ರಿಡ್ಜು ಇತ್ಯಾದಿ ಇರುವವರಿಗೆಲ್ಲ ಬಿಪಿಎಲ್ ಕಾರ್ಡು ಯಾಕೆ ಎಂದು. ಅವರೀಗ ಜನಕ್ಕೆ ಸಿಟ್ಟು ಬಂದಿದೆ ಎಂದು ತೀರ್ಮಾನವನ್ನು ಹಿಂತೆಗೆದುಕೊಂಡರೂ ಕೂಡ ಅದು ಗವಾಕ್ಷೀಲಿ ಹಿಂದಿರುಗೋದು ಖಂಡಿತಾ!
  • ಈ ಬಾರಿ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಎಫ್‌ಸಿಐನ ಸಾಲದ ಹೊಂಡ ಭರ್ತಿ ಮಾಡಲು ಈ ಬಾರಿಯ ಫುಡ್ ಸಬ್ಸಿಡಿಯನ್ನು ವ್ಯಯಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ, ಎಫ್‌ಸಿಐ ಹೆಚ್ಚಿನಂಶ ತನ್ನ ಹೊಂಡಗಳನ್ನು ಮುಚ್ಚಿಕೊಂಡು ದುಂಡಗಾಗಿ, ಖಾಸಗೀಕರಣಕ್ಕೆ ಸಿದ್ಧವಾಗುತ್ತಿದೆ. ಯಾವುದೋ ಒಂದು ಆನಿ ಕಂಪನಿಯ ಖಾಸಗಿ ಸಿಲೊ ಆಗಲು ತಯಾರಾಗುತ್ತಿದೆ.
  • ಹೀಗೆ, ಒಟ್ಟಿನಲ್ಲಿ ಎಪಿಎಂಸಿ ಅಪ್ರಸ್ತುತವಾದರೆ, ಎಂಎಸ್‌ಪಿ ಇದ್ದೂ ಸತ್ತಂತೆ; ಎಂಎಸ್‌ಪಿ ಸತ್ತರೆ ಎಫ್‌ಸಿಐ ಸತ್ತಂತೆ; ಎಫ್‌ಸಿಐ ಸತ್ತರೆ ಆಹಾರ ಪಡಿತರ ವಿತರಣಾ ವ್ಯವಸ್ಥೆ ಸತ್ತಂತೆ. ನಾನು ಅರ್ಥ ಮಾಡಿಕೊಂಡಂತೆ, ಇದು ಸಂಪೂರ್ಣ ಚಿತ್ರ.

ಒಟ್ಟಿನಲ್ಲಿಸರ್ಕಾರದ್ದು ಬಡವರ ನಿರ್ಮೂಲನಾ ಕಾರ್ಯಕ್ರಮ!

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...