Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...