Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...