Homeಕರೋನಾ ತಲ್ಲಣ44 ದೇಶಗಳಲ್ಲಿ ಕಾಣಿಸಿಕೊಂಡ ಭಾರತೀಯ ಕೋವಿಡ್ ರೂಪಾಂತರ: WHO

44 ದೇಶಗಳಲ್ಲಿ ಕಾಣಿಸಿಕೊಂಡ ಭಾರತೀಯ ಕೋವಿಡ್ ರೂಪಾಂತರ: WHO

- Advertisement -
- Advertisement -

ಭಾರತದ ಸ್ಫೋಟಕ, ಏಕಾಏಕಿ ವೇಗವರ್ಧನೆಯ ಕೋವಿಡ್ ರೂಪಾಂತರವು ವಿಶ್ವದಾದ್ಯಂತದ ಹಲವಾರು ದೇಶಗಳಲ್ಲಿ ಕಂಡುಬಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬುಧವಾರ ತಿಳಿಸಿದೆ.
ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಕಂಡುಬಂದ ಕೋವಿಡ್ -19 ರ ಬಿ.1.617 ರೂಪಾಂತರವು “ಎಲ್ಲಾ ಆರು ಡಬ್ಲ್ಯುಎಚ್‌ಒ (ವಿಶ್ವ ಆರೋಗ್ಯ ಸಂಸ್ಥೆಯ ವಲಯಗಳು) ಪ್ರದೇಶಗಳಲ್ಲಿನ 44 ದೇಶಗಳಲ್ಲಿ ಪತ್ತೆಯಾಗಿದೆ ಎಂದು WHO ತಿಳಿಸಿದೆ.

ಭಾರತದ ಹೊರಗೆ, ರೂಪಾಂತರದಿಂದ ಉಂಟಾದ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ಬ್ರಿಟನ್ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು, ಭಾರತದ ರೂಪಾಂತರಿ ತಳಿ ಬಿ.1.617 ಅನ್ನು ಘೋಷಿಸಿತು. ಇದು ಮೂರು ವಿಭಿನ್ನ ಉಪ-ವಂಶಾವಳಿಗಳನ್ನು ಮತ್ತು ಗುಣಲಕ್ಷಣಗಳನ್ನು ಹೊಂದಿದೆ ಎಂದು ಘೋಷಿಸಿ, ಇದು ಆತಂಕದ ವಿಷಯ ಎಂದು ತಿಳಿಸಿತು.
ಆದ್ದರಿಂದ ಇದನ್ನು ಕೋವಿಡ್-19ರ ಇತರ ಮೂರು ರೂಪಾಂತರಗಳನ್ನು ಒಳಗೊಂಡಿರುವ ಪಟ್ಟಿಗೆ ಸೇರಿಸಲಾಗಿದೆ. ಬ್ರಿಟನ್, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ರೂಪಾಂತರಿ ವೈರಸ್‌ಗಳ ಪಟ್ಟಿಯಲ್ಲಿ ಈಗ ಭಾರತದ ರಾಪಾಂತರಿ ವೈರಸ್ ಸೇರಿದೆ.

ರೂಪಾಂತರಗಳು ವೈರಸ್‌ನ ಮೂಲ ಆವೃತ್ತಿಗೆ ಹೋಲಿಸಿದರೆ ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಅವುಗಳು ಹೆಚ್ಚು ಹರಡಲ್ಪಡುವ ವೈರಸ್‌ಗಳಾಗಿದ್ದು, ಕೆಲವು ಲಸಿಕೆ ರಕ್ಷಣೆಗಳನ್ನು ಭೇದಿಸಿಯೂ ಮನುಷ್ಯ ದೇಹವನ್ನು ಸೇರುವ ಸಾಮರ್ಥ್ಯ ಹೊಂದಿವೆ.
ಹೊಸ ಪ್ರಕರಣಗಳು ಮತ್ತು ಸಾವುಗಳಲ್ಲಿ ಭಾರತದಲ್ಲಿ ದಿಢೀರ್ ಉಲ್ಬಣಕ್ಕೆ ಉತ್ತೇಜನ ನೀಡುವ ಹಲವಾರು ಅಂಶಗಳಲ್ಲಿ ಬಿ.1.617 ರ ಹರಡುವಿಕೆ, ಇತರ ಹೆಚ್ಚು ಹರಡುವ ರೂಪಾಂತರಗಳ ಜೊತೆಗೆ ಕಂಡುಬರುತ್ತದೆ ಎಂದು ಡಬ್ಲ್ಯುಎಚ್‌ಒ ಹೇಳಿದೆ.


ಇದನ್ನೂ ಓದಿ: ಲಸಿಕೆ ಮೇಲಿನ ಪೇಟೆಂಟ್ ರದ್ದು: ಜೋ ಬೈಡನ್ ಯಾವ ನಿಲುವು ತೆಗೆದುಕೊಳ್ಳಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...