Homeಕರ್ನಾಟಕಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

- Advertisement -
- Advertisement -

ಸಚಿವ ಸಿ.ಪಿ. ಯೋಗೇಶ್ವರ್‌ ಅವರು ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಕಾಲು ಹಿಡಿದು, ಕಣ್ಣೀರಿಟ್ಟು ಗೋಗರೆದು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೇಳಿದ್ದಾರೆ.

“ಸಚಿವ ಸಿ.ಪಿ. ಯೋಗೇಶ್ವರ್‌ ಅವರು ವಿಜಯೇಂದ್ರ ಮತ್ತು ಯಡಿಯೂರಪ್ಪ ಅವರ ಕಾಲು ಹಿಡಿದು, ಕಣ್ಣೀರಿಟ್ಟು ಗೋಗರೆದು ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಅವರು ಮೆಗಾ ಸಿಟಿ ಹಗರಣದಲ್ಲಿ ಎಷ್ಟೆಲ್ಲಾ ಹಗರಣ ಮಾಡಿದ್ದಾರೆ ಎಂದು ನನಗೆ ಗೊತ್ತಿಗೆ. ಹಾಗಾಗಿ ಯೋಗೇಶ್ವರ್‌ ಅವರನ್ನು ಮೊದಲು ಬಂಧಿಸಬೇಕು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ” ಎಂದು ರೇಣುಕಾಚಾರ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

“ಸಿ.ಪಿ. ಯೋಗೇಶ್ವರನ್ನು ಖಡಾ ಖಂಡಿತವಾಗಿ ಬಿಜೆಪಿ ಸಚಿವ ಎಂದು ನಾನು ಒಪ್ಪಿಕೊಳ್ಳೋದಿಲ್ಲ. ಎಲ್ಲಾ ಪಕ್ಷ ಸುತ್ತಾಡಿ ಬಂದಂತವನು ಅವನು. ಸಿಪಿ ಯೋಗೀಶ್ವರ್ ಮೆಗಾ ಸಿಟಿ ಹಗರಣದ 420 ಕಳ್ಳ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಲ್ಲಿ ನಾನು ನಿಷ್ಟಾವಂತ ಕಾರ್ಯಕರ್ತ. ಎರಡು ಬಾರಿ ಜೈಲಿಗೆ ಹೋಗಿ ಬಂದಿದ್ದೇನೆ. ಅವನ್ಯಾರ್ ರೀ.. ನನ್ನ ಬಗ್ಗೆ ಮಾತನಾಡೋಕೆ.. ಅವನೇನ್ ಬಿಜೆಪಿ ಲೀಡರ್ ಆ..? ತಾಕತ್ತಿದ್ದರೇ ಬರಲಿ.. ನನ್ನ ಮುಂದೆ ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿ.ಪಿ. ಯೊಗೇಶ್ವರ್‌‌ ಹಿಂಭಾಗಿಲಿನಿಂದ ಬಂದು ಸಚಿವ ಆಗಿರುವವರು. ಕೊರೊನಾ ಸೋಂಕಿನ ಸಂದರ್ಭದಲ್ಲಿ ನಾನು ಜನರ ಸೇವೆ ಮಾಡುತ್ತಿದ್ದೇನೆ. ಅವರು ಜನರ ಸೇವೆ ಮಾಡೋದು ಬಿಡ್ಡು ರಾಜಕೀಯ ಮಾಡುತ್ತಾ ಇದ್ದಾರೆ. ಅವನ ಹಾಗೇ ಬಿಟ್ಟಿಯಾಗಿ ನಾನು ಮಂತ್ರಿಯಾಗಿಲ್ಲ ಎಂದು ಯೋಗೇಶ್ವರ್‌ ವಿರುದ್ದ ರೇಣುಕಾಚಾರ್ಯ ಹೇಳಿದ್ದಾರೆ.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...