Homeಮುಖಪುಟಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

- Advertisement -
- Advertisement -

ದೇಶದ ಅತ್ಯುನ್ನತ ನಾಗರಿಕ ಪ್ರಶ್ತಿಗಳಲ್ಲಿ ಪದ್ಮ ಪ್ರಶಸ್ತಿಗಳಿಗೆ ಅಗ್ರ ಸ್ಥಾನ. ಭಾರತ ರತ್ನದ ನಂತರ ಪದ್ಮ ವಿಭೂಷಣ, ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಭಾರತ ಸರ್ಕಾರ ಪ್ರಧಾನ ಮಾಡುತ್ತದೆ. ದೇಶದಲ್ಲಿ ಅತ್ಯುನ್ನತ ಸಾಧನೆ ಮಾಡಿದನ ಕೆಲವೇ ಕೆಲವು ಸಾಧಕರಿಗೆ ಪದ್ಮ ಪ್ರಶಸ್ತಿ ಒಲಿದು ಬರುತ್ತದೆ.

ಪ್ರತಿ ವರ್ಷ ರಾಜ್ಯ ಸರ್ಕಾರಗಳು ಒಂದಷ್ಟು ಸಾಧಕರ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಕಳುಹಿಸುತ್ತಿತ್ತು. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿ ರಾಜ್ಯ ಕಳುಹಿಸಿದವರಲ್ಲಿ  ಶ್ರೇಷ್ಠ ಸಾಧಕರನ್ನು ಆಯ್ಕೆ ಮಾಡುತ್ತಿತ್ತು. ಈಗ ಪ್ರಧಾನಿಗಳು ನೇರವಾಗಿ ಪ್ರಜೆಗಳಿಗೆ ಪದ್ಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಹಿತ್ಯ, ಕ್ರೀಡೆ, ವಿಜ್ಞಾನ, ಸಾಮಾಜಿಕ ಸೇವೆ, ವೈದ್ಯಕೀಯ ಸೇವೆ ಹೀಗೆ ಹತ್ತು ಹಲವಾರು ಕ್ಷೇತ್ರದ ಸಾಧಕರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಪದ್ಮವಿಭೂಷಣಕ್ಕೆ ಶಿಫಾರಸು ಮಾಡಿದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಮೇರಿ ಕೋಮ್..

ಪ್ರಧಾನಿ ಮೋದಿಯವರು ದೇಶದ ತಳ ಮಟ್ಟದಲ್ಲಿ ಶ್ರೇಷ್ಠ ಕೆಲಸ ಮಾಡುತ್ತಿರುವ ಅನೇಕರು ಸರ್ಕಾರದ ಸಮಾಜದ ಕಣ್ಣಿಗೆ ಬಿದ್ದಿರುವುದಿಲ್ಲ. ತೆರೆಮರೆಯ ಕಾಯಿಯಂತೆ ಹಲವಾರು ದಶಕಗಳಿಮದ ಸಮಾಜದ ಒಳಿತಿಗೆ ದುಡಿಯುತ್ತಾರೆ. ಅಂತಹ ಶ್ರೇಷ್ಠ ವ್ಯಕ್ತಿಗಳನ್ನು ಪದ್ಮ ಪ್ರಶಸ್ತಿಗೆ ಸೂಚಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಜುಲೈ ೧೧ ರಂದು ಟ್ವೀಟ್‌ ಮಾಡಿದ್ದಾರೆ.

ಸೆಪ್ಟೆಂಬರ್‌ 15 ರ ವರೆಗೆ ನಾಮಿನೇಟ್‌ ಮಾಡುವ ಅವಕಾಶವಿದ್ದು #PeoplesPadma ಹ್ಯಾಷ್‌ ಟ್ಯಾಗ್‌ ಬಳಸಿ ಸಾಧಕರ ಹೆಸರನ್ನು ನೀಡಬಹುದು ಅಥವಾ https://padmaawards.gov.in ಸರ್ಕರದ ವೆಬ್‌ ಸೈಟ್‌ನಲ್ಲಿ ಈ ಕುರಿತು ಮಾಹಿತಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿ ವೆಬ್‌ ಸೈಟ್‌ನಲ್ಲಿ ಲಭ್ಯವಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮ್ಮ ರಾಜ್ಯದಲ್ಲಿ ರಾಶಿ ಅಂಧ ಭಕ್ತರಿದ್ದಾರೆ ಅವುಗಳಿಗೆ ಒಂದು 4 ಲೋಡ್ ಪ್ರಶಸ್ತಿ ಕಳ್ಸಿ ಅವುಗಳು ಏನೇ ಹೇಳಿದ್ರು ಜೈ ಮೋದಿ ಅಂತವೇ?

  2. ‘ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸಿ!’
    ವಾವ್!
    ‘ಜವರಾಯ ಬಂದರೆ, ಬರಿಗೈಲಿ ಬರಲಿಲ್ಲ;
    ಕುಡುಗೋಲು-ಕೊಡಲೊಂದ ಹೆಗಲೇರಿ!’

    ಕ್ಷಮಿಸಿ, ನನ್ನ ಪಾಸಿಟಿವ್ ತಿಂಕಿಂಗ್ ಸತ್ತುಹೋಗಿದೆ!
    ಇದ್ಯಾವ ಹೊಸ ಹುನ್ನಾರ
    ಎಂಬ ಯೋಚನೆ ತಲೆ ತಿನ್ನತೊಡಗಿದೆ!

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...