Homeಅಂತರಾಷ್ಟ್ರೀಯಅಫ್ಘಾನ್: ಕಾಬೂಲ್​ನಿಂದ ಉಕ್ರೇನ್​ ವಿಮಾನ ಅಪಹರಣ ಆರೋಪ

ಅಫ್ಘಾನ್: ಕಾಬೂಲ್​ನಿಂದ ಉಕ್ರೇನ್​ ವಿಮಾನ ಅಪಹರಣ ಆರೋಪ

- Advertisement -
- Advertisement -

ಅಫ್ಘಾನಿಸ್ತಾನದಲ್ಲಿನ ಉಕ್ರೇನಿಯನ್ನರನ್ನು ಕರೆ ತರಲು ಆಗಮಿಸಿದ್ದ ವಿಮಾನವನ್ನು ಅಪರಿಚಿತರು ಅಪಹರಿಸಿದ್ದಾರೆ. ಕಾಬೂಲ್​ನಿಂದ  ಹೊರಟ ಈ ವಿಮಾನವನ್ನು ಇರಾನ್​ ಕಡೆಗೆ ಸಂಚರಿಸುವಂತೆ ಮಾಡಲಾಗಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್​ ಆರೋಪಿಸಿದ್ದಾರೆ.

ಉಕ್ರೇನ್​ ಸಚಿವರು ಕೂಡ ಉಕ್ರೇನ್​ಗೆ ಬರಬೇಕಿದ್ದ ವಿಮಾನವನ್ನು ಇರಾನ್​ನಲ್ಲಿ ಇಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಕಳೆದ ಭಾನುವಾರ ವಿಮಾನವನ್ನು ಹೈಜಾಕ್​ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿದ್ದ ಉಕ್ರೇನ್‍ನ ಪ್ರಜೆಗಳನ್ನು ಸ್ಥಳಾಂತರಿಸಲಾಗುತ್ತಿತ್ತು. ಈ ವೇಳೆ ವಿಮಾನ ನಮ್ಮ ದೇಶಕ್ಕೆ ಬರುವ ಬದಲು ಇರಾನ್​ಗೆ ಹಾರಿಸಲಾಗಿದೆ. ಶಸ್ತ್ರಸಜ್ಜಿತರಾಗಿದ್ದ ಅಪರಿಚಿತ ಅಪಹರಣಕಾರ ಗುಂಪು ವಿಮಾನ ಹೈಜಾಕ್ ಮಾಡಿದ್ದಾರೆ ಎಂದು ಉಪ ವಿದೇಶಾಂಗ ಸಚಿವರು ರಷ್ಯಾನ್​ ನ್ಯೂಸ್​ ಎಜೆನ್ಸಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

ಇನನ್ನೊಂದು​ ನ್ಯೂಸ್​ ಏಜೆನ್ಸಿ ಐಎಎನ್​ಎಸ್ ವರದಿ ಪ್ರಕಾರ, ವಿಮಾನವು ಉಕ್ರೇನ್‍ನ ಕೀವ್ ವಿಮಾನ ನಿಲ್ದಾಣಕ್ಕೆ 12ಕ್ಕೆ ಬಂದು ಇಳಿದಿದೆ. ಯಾವುದೇ ಅಪಹರಣಗಳು ನಡೆದಿಲ್ಲ. ಇದರ ಜೊತೆಗೆ 100 ಉಕ್ರೇನಿಯರು ಇನ್ನು ಸ್ಥಳಾಂತರಕ್ಕಾಗಿ ಆಫ್ಘಾನಿಸ್ತಾನದಲ್ಲಿ ಕಾಯುತ್ತಿದ್ದಾರೆ ಎಂದಿದೆ.

ಅಪಹರಣಕ್ಕೊಳಗಾದ ವಿಮಾನದಲ್ಲಿ 31 ಉಕ್ರೇನ್ ಪ್ರಜೆಗಳು ಸೇರಿದಂತೆ 83 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಆದರೆ, ಈ ಆರೋಪವನ್ನು ಇರಾನ್‍ನ ನಾಗರಿಕ ವಿಮಾನ ಯಾನ ಸಂಸ್ಥೆ ತಳ್ಳಿಹಾಕಿದೆ. ಇರಾನ್‌ನ ವಾಯುಯಾನ ವಕ್ತಾರರು ಕೂಡ ಉಕ್ರೇನಿಯನ್ ವಿಮಾನವನ್ನು ಅಪಹರಿಸಿ ಇರಾನ್‌ಗೆ ಹಾರಿಸಲಾಗಿದೆ ಎಂಬ ವರದಿಯನ್ನು ನಿರಾಕರಿಸಿದ್ದಾರೆ.

’ಉಕ್ರೇನಿಯನ್ ವಿಮಾನವು ನಿನ್ನೆ ರಾತ್ರಿ ಮಶ್ಹಾದ್‌ನಲ್ಲಿ ಇಂಧನ ತುಂಬುವುದಕ್ಕಾಗಿ ನಿಲ್ಲಿಸಲಾಗಿತ್ತು. ಬಳಿಕ ಉಕ್ರೇನ್‌ಗೆ ಹೊರಟಿತು. ವಿಮಾನ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಇಳಿದಿದೆ ಎಂದಿದ್ದಾರೆ.


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...