Homeಮುಖಪುಟಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

ಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

- Advertisement -
- Advertisement -

ಒಕ್ಕೂಟ ಸರ್ಕಾರವು ತನ್ನ ಆಸ್ತಿಯನ್ನು ಮಾನಿಟೈಸೇಶನ್‌‌ ಪಾಲಿಸಿಯ ಹೆಸರಿನಲ್ಲಿ ಮಾರಾಟ ಮಾಡಲು ಯೋಜಿಸುತ್ತಿದ್ದು, ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾಗಿರುವ ಎಲ್ಲವನ್ನೂ ಆಯ್ದ ಕೆಲವರ ಕೈಗೆ ಒತ್ತೆ ಇಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಇತ್ತೀಚೆಗೆ, ಅಂದಾಜು 6 ಲಕ್ಷ ಕೋಟಿ ರೂ. ನ್ಯಾಷನಲ್‌‌ ಮಾನಿಟೈಸೇಶನ್‌‌ ಪೈಪ್‌ಲೈನ್ (NMP) ನೀತಿಯನ್ನು ಅನಾವರಣಗೊಳಿಸಿದೆ. ಕಂದಾಯ ಹಕ್ಕುಗಳನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವ ಮೂಲಕ ಬ್ರೌನ್ ಫೀಲ್ಡ್ ಯೋಜನೆಗಳಲ್ಲಿ ಮೌಲ್ಯವನ್ನು ಅನ್ಲಾಕ್ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ. ಆಸ್ತಿಗಳ ಮಾಲೀಕತ್ವವು ಸರ್ಕಾರದಲ್ಲಿ ಉಳಿಯುತ್ತದೆ. ಪಾಲಿಸಿಯ ಮೂಲಕ ಉತ್ಪತ್ತಿಯಾದ ಹಣವನ್ನು ದೇಶದಲ್ಲಿ ಮೂಲಸೌಕರ್ಯ ಸೃಷ್ಟಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಮಾನಿಟೈಸೇಶನ್‌‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಮಾಜಿ ವಿತ್ತ ಸಚಿವರೂ ಆಗಿರುವ ಪಿ. ಚಿದಂಬರಂ ಅವರು ನೀತಿಯ ಕುರಿತು ಸಂಸತ್ತಿನಲ್ಲಿ ಯಾವುದೇ ಸಮಾಲೋಚನೆ ಅಥವಾ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯಾಗಲಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಲಿ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರು, ಸರ್ಕಾರಕ್ಕೆ ಆದಾಯವನ್ನು ಉಂಟುಮಾಡುತ್ತದೆ ಎಂದು ಆಸ್ತಿಗಳನ್ನು ಮಾರಾಟ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ್ದಾರೆ. ಈ ಆಸ್ತಿಗಳು ಗಳಿಸುತ್ತಿರುವ ಆದಾಯವನ್ನು ಒಕ್ಕೂಟ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಯಾಕೆಂದರೆ ಇದನ್ನು ಮಾರಾಟ ಮಾಡುವುದರಿಂದ 1.5 ಲಕ್ಷ ರೂ.ಗಳನ್ನು ಪಡೆಯುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

“ಈ ಆಸ್ತಿಗಳು ಪ್ರಸ್ತುತ ಸುಮಾರು 1.3 ಲಕ್ಷ ಕೋಟಿ ರೂಪಾಯಿಗಳನ್ನು ಗಳಿಸುತ್ತಿವೆ ಎಂದು ನಾನು ನಂಬಿದ್ದೇನೆ. ಆದ್ದರಿಂದ, 70 ವರ್ಷಗಳಲ್ಲಿ ನಿರ್ಮಿಸಲಾದ ಸ್ವತ್ತುಗಳನ್ನು ಕೇವಲ 20,000 ಕೋಟಿ ಲಾಭಕ್ಕಾಗಿ ಮಾರಾಟ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...