Homeಮುಖಪುಟ‘ನೀಟ್‌-2021’ ಪರೀಕ್ಷೆ - ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

- Advertisement -
- Advertisement -

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ಅರ್ಹತಾ ಪರೀಕ್ಷೆಯಾಗಿರುವ, ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ’ (ನೀಟ್‌ -2021) ಭಾನುವಾರ ನಡೆಯಲಿದೆ. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆದರೆ ಈ ಬಾರಿ ಕೆಲವು ಹೊಸ ನಿಯಮಗಳನ್ನೂ ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳು ಇದನ್ನು ಪಾಲಿಸುವುದು ಅವಶ್ಯವಾಗಿದೆ.

  • ವಿದ್ಯಾರ್ಥಿಗಳು ಪರೀಕ್ಷಾ ಸ್ಥಳಕ್ಕೆ ಹಾಜರಾಗುವ ಮೊದಲು ಕಡ್ಡಾಯವಾಗಿ ಫ್ರಿಸ್ಕಿಂಗ್‌ಗೆ ಒಳಗಾಗಬೇಕು. ವಿದ್ಯಾರ್ಥಿಗಳ ದೇಹದಲ್ಲಿ ಅಡಗಿರುವ ಲೋಹದ ವಸ್ತು, ಆಭರಣ, ಕ್ಯಾಲ್ಕುಲೇಟರ್​, ಮೊಬೈಲ್​ ಫೋನ್​ ನಂತಹ ವಸ್ತುವನ್ನು ಅವರನ್ನು ಮುಟ್ಟದೇ ಪತ್ತೆ ಹಚ್ಚುವ ವಿಧಾನವಾಗಿದೆ ಇದು. ಈ ಪ್ರಕ್ರಿಯೆ ಇರುವುದರಿಂದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಭರಣ ಸೇರಿದಂತೆ ಯಾವುದೇ ರೀತಿಯ ಲೋಹದ ವಸ್ತುವನ್ನು ದೇಹದಲ್ಲಿ ಇರದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌’ ಬೇಡ: ನ್ಯಾಯಮೂರ್ತಿ ರಾಜನ್
  • ಕೊರೊನಾ ಹಿನ್ನಲೆಯಲ್ಲಿ ಪರೀಕ್ಷಾ ಕೊಠಡಿ ಒಳಗೆ 50ML ಹ್ಯಾಂಡ್​​ ಸ್ಯಾನಿಟೈಜರ್​ ಬಾಟಲ್‌ಗೆ ಅನುಮತಿ ನೀಡಲಾಗಿದೆ.
  • ಪಾರದರ್ಶಕ ಬಾಟಲಿಯಲ್ಲಿ ನೀರು, ಹಾಜರಾತಿ ಹಾಳೆಯಲ್ಲಿ ಅಂಟಿಸಲು ಅರ್ಜಿ ನಮೂನೆ, ತುಂಬಿದ ಆದರೆ ಸಹಿ ಮಾಡದ ಸ್ವಯಂ ಘೋಷಿತ ಪ್ರವೇಶ ಪತ್ರದ ಪ್ರಿಂಟ್ ಔಟ್ ನಮೂನೆ. ಪೋಸ್ಟ್‌ಕಾರ್ಡ್ ಫೋಟೋ, ಫೋಟೋ ಐಡಿ, ಪಿಡಬ್ಲ್ಯೂಡಿ ಪ್ರಮಾಣಪತ್ರ ಮತ್ತು ಲಿಖಿತ ಸಂಬಂಧಿತ ದಾಖಲೆಗಳನ್ನು ಅವಕಾಶ ಹೊಂದಿದ್ದರೆ ಮಾತ್ರ ತೆಗೆದುಕೊಂಡು ಹೋಗಬಹುದು.

ನೀಟ್‌-2021 ನಲ್ಲಿ ವಸ್ತ್ರ ಸಂಹಿತೆಯನ್ನೂ ಪರಿಚಯಿಸಲಾಗಿದೆ

  • ದಪ್ಪ ಅಡಿಭಾಗವಿರುವ ಪಾದರಕ್ಷೆ, ದೊಡ್ಡ ಗುಂಡಿಗಳನ್ನು ಹೊಂದಿರುವ ಉಡುಪುಗಳನ್ನು ಧರಿಸಲು ಅನುಮತಿ ಇಲ್ಲ.
  • ಗಂಡಸರು ಅರ್ಧ ತೋಳಿನ ಶರ್ಟ್, ಟೀ ಶರ್ಟ್ ಧರಿಸಬಹುದಾಗಿದೆ.
  • ಹಗುರವಾದ ಬಟ್ಟೆಗಳನ್ನು ಧರಿಸಬೇಕಾಗಿದ್ದು, ಝಿಪ್ ಕಿಸೆಗಳಿರುವ, ದೊಡ್ಡ ಗುಂಡಿಗಳು ಮತ್ತು ಹೆಚ್ಚಿನ ಕಸೂತಿ ಇರುವ ಬಟ್ಟೆಗಳನ್ನು ಧರಿಸಿರಬಾರದು.
  • ಸರಳವಾಗಿರುವ ಪ್ಯಾಂಟ್ ಧರಿಸಬಹುದಾಗಿದೆ.
  • ಮಹಿಳೆಯರು ಫುಲ್ ಸ್ಲೀವ್ಸ್ ಬಟ್ಟೆ, ವಿಸ್ತಾರವಾದ ಕಸೂತಿ, ಹೂವುಗಳು, ದೊಡ್ಡ ಗುಂಡಿಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರಬಾರದು. ಹಿಲ್ಡ್ಸ್​​ ಪಾದರಕ್ಷೆ, ದೊಡ್ಡ ಪಾಕೆಟ್ ಹೊಂದಿರುವ ಜೀನ್ಸ್ ಧರಿಸಬಾರದು.
  • ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು N95 ಮುಖವಾಡಗಳನ್ನು ನೀಡಲಾಗುತ್ತದೆ.
  • ಅಭ್ಯರ್ಥಿಗಳು ಪರೀಕ್ಷೆಯ ಕೊನೆಯಲ್ಲಿ ಅಡ್ಮಿಟ್ ಕಾರ್ಡ್ ಅನ್ನು ಪರೀಕ್ಷಾ ಕೊಠಡಿಯ ಉಸ್ತುವಾರಿ ಹೊಂದಿರುವ ಇನ್ವಿಜಿಲೇಟರ್​ಗೆ ಹಸ್ತಾಂತರಿಸಬೇಕು.

ಇದನ್ನೂ ಓದಿ: ಇದು ನೀಟ್‌ ಪರೀಕ್ಷೆ ನಡೆಸಲು ಸರಿಯಾದ ಸಮಯವೆ?: ಕೇಂದ್ರಕ್ಕೆ ಎಂ. ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...