Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...