Homeಕರ್ನಾಟಕರೈತರ ಆಕ್ರೋಶ ಸ್ಫೋಟ - ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತ ವಿರೋಧಿ ಧೋರಣೆ ವಿರುದ್ಧ ಸಿಡಿದೆದ್ದ ಕರ್ನಾಟಕ... ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಕ್ತವಾಗಿರುವ ಆಕ್ರೋಶ ನೋಡಿರಿ...

- Advertisement -
- Advertisement -

ರೈತರು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕನ್ನಡ ನಾಡು ಸ್ಪಂದಿಸಿದೆ. ವಿವಿಧ ಸಂಘಟನೆಗಳು ರಸ್ತೆತಡೆ, ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಕೊಪ್ಪಳದಲ್ಲಿ ಪ್ರತಿಭಟನೆ

***

ಸಂಯುಕ್ತ ಕಿಸಾನ್ ಮೋರ್ಚಾ-ಶಿವಮೊಗ್ಗದಲ್ಲಿ ಬೈಕ್ ರ್‍ಯಾಲಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು, ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಬೈಕ್ ರ್‍ಯಾಲಿ ಹೊರಟು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.
***
ರಸ್ತೆಗೆ ಅಡ್ಡ ಮಲಗಿ ಪ್ರತಿಭಟನೆ
https://twitter.com/naanugauri/status/1442351259906830336
ಮೈಸೂರಿನಲ್ಲಿ ಭಾರತ್ ಬಂದ್ ಅಂಗವಾಗಿ ಬಸ್ ಸಂಚಾರ ಮಾಡದಂತೆ ತಡೆದ ಪ್ರತಿಭಟನಾಕಾರರು..

***

ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ!

ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ಮಾಡಲಾಯಿತು. ಭಾರತ್ ಬಂದ್ ಅಂಗವಾಗಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

***

ಚಿಕ್ಕಬಳ್ಳಾಪುರ ವರದಿ

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ ಅಂಗವಾಗಿ ಅಂಗಡಿ ಮುಂಗಟ್ಟುಗಳನ್ನು ರೈತರು ಮುಚ್ಚಿಸಿದರು.

***

ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಭಾರತ್ ಬಂದ್ ಬೆಂಬಲಿಸಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಲಾಯಿತು. ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳು ಪಾಲ್ಗೊಂಡಿದ್ದವು.

***

ಅಂಗಡಿಗಳನ್ನು ಮುಚ್ಚಿಸಿದ ಹೋರಾಟಗಾರರು

https://twitter.com/naanugauri/status/1442350363491794948

ಹಾಸನದಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಿ ಬಂದ್ ಆಚರಿಸಲಾಯಿತು.
***

ಅಂಬಾನಿ- ಅದಾನಿ ಸ್ಟಾಲ್‌!

ಕೋಲಾರದಲ್ಲಿ ಅಂಬಾನಿ – ಅದಾನಿ ಸ್ಟಾಲ್ ತೆಗೆದು ರೈತರು ಪ್ರತಿಭಟಿಸಿದರು. ಮುಂಜಾನೆ 6 ಗಂಟೆಯಲ್ಲೇ ಪ್ರತಿಭಟನೆ ಆರಂಭವಾಗಿತ್ತು.

***

ಪೊಲೀಸರೊಂದಿಗೆ ಜಟಾಪಟಿ

https://twitter.com/naanugauri/status/1442355063666536450

ಯಾದಗಿರಿಯಲ್ಲಿ ಬಸ್ ತಡೆದು ರೈತರು ಪ್ರತಿಭಟಿಸಿದರು. ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

***

ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ಕಲಬುರಗಿ ವರದಿ

ಕಲಬುರಗಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಭಾರತ್ ಬಂದ್ ಆಚರಣೆ

***

ತುಮಕೂರಿನಲ್ಲಿ ಬೃಹತ್‌ ಮೆರವಣಿಗೆ

ತುಮಕೂರಿನಲ್ಲಿ ಬೃಹತ್ ಮೆರವಣಿಗೆ, ಪ್ರತಿಭಟನೆ ನಡೆಯಿತು. ಭಾರತ್ ಬಂದ್ ಯಶಸ್ವಿಯಾಯಿತು.

ಬಾಗಲಕೋಟೆ ವರದಿ

ಬಾಗಲಕೋಟೆಯಲ್ಲಿ ಬಸ್ ತಡೆದು ಪ್ರತಭಟನೆ, ಭಾರತ್ ಬಂದ್ ಬೆಂಬಲಿಸಿದ ರೈತರು

***

ಪ್ರತಿಭಟನಾಕಾರರ ಮೇಲೆ ಹಲ್ಲೆ

ದಾವಣಗೆರೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತ್ ಬಂದ್ ನಡೆಸದಂತೆ ವಿರೋಧ ವ್ಯಕ್ತಪಡಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

****

ಮೈಸೂರು ವರದಿ

ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

***

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಕರ್ನಾಟಕ ಕಾರ್ಮಿಕ ಪಕ್ಷದ ಪಧಾದಿಕಾರಿಗಳಿಂದ ಭಾರತ್ ಬಂದ್ ಆಚರಣೆ – ಪ್ರತಿಭಟನೆ

***

ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರತ್ ಬಂದ್.. ವಶಕ್ಕೆ ಪಡೆದ ಪೊಲೀಸರು

***

ಬೆಂಗಳೂರಲ್ಲಿ ಜನಸಾಗರ

ಬೆಂಗಳೂರಿನ ಟೌನ್‌ಹಾಲ್‌ ತುಂಬಾ ಜನಸಾಗರ.. ಭಾರತ್ ಬಂದ್‌ಗೆ ಬೆಂಬಲದ ಮಹಾಪೂರ..

***

 ಅರಬೆತ್ತಲೆ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತರು.

***

ಮಳೆಯಲ್ಲಿಯೇ ಪ್ರತಿಭಟನೆ

ಮಡಿಕೇರಿಯಲ್ಲಿ ಮಳೆಯಲ್ಲೂ ಪ್ರತಿಭಟಿಸಿ ಭಾರತ್ ಬಂದ್ ಆಚರಿಸಿದ ಪ್ರಜ್ಞಾವಂತರು…

ಪಾಂಡವಪುರ ವರದಿ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ರೈತರಿಂದ ಬೈಕ್ ರ್‍ಯಾಲಿ ನಡೆಯಿತು.

***

ರಾಯಚೂರು ವರದಿ

ರಾಯಚೂರು ಗ್ರಾಮೀಣ ಶಾಸಕ ದದ್ದಲ ಬಸನಗೌಡ ಅವರು ಭಾರತ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.

***

ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...