Homeಕರ್ನಾಟಕರೈತರ ಆಕ್ರೋಶ ಸ್ಫೋಟ - ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ರೈತ ವಿರೋಧಿ ಧೋರಣೆ ವಿರುದ್ಧ ಸಿಡಿದೆದ್ದ ಕರ್ನಾಟಕ... ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಕ್ತವಾಗಿರುವ ಆಕ್ರೋಶ ನೋಡಿರಿ...

- Advertisement -
- Advertisement -

ರೈತರು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಕನ್ನಡ ನಾಡು ಸ್ಪಂದಿಸಿದೆ. ವಿವಿಧ ಸಂಘಟನೆಗಳು ರಸ್ತೆತಡೆ, ಪ್ರತಿಭಟನೆ ನಡೆಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಭಾರತ್ ಬಂದ್ ಬೆಂಬಲಿಸಿ ಕೊಪ್ಪಳದಲ್ಲಿ ಪ್ರತಿಭಟನೆ

***

ಸಂಯುಕ್ತ ಕಿಸಾನ್ ಮೋರ್ಚಾ-ಶಿವಮೊಗ್ಗದಲ್ಲಿ ಬೈಕ್ ರ್‍ಯಾಲಿ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳು, ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಬೈಕ್ ರ್‍ಯಾಲಿ ಹೊರಟು ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದರು.
***
ರಸ್ತೆಗೆ ಅಡ್ಡ ಮಲಗಿ ಪ್ರತಿಭಟನೆ
https://twitter.com/naanugauri/status/1442351259906830336
ಮೈಸೂರಿನಲ್ಲಿ ಭಾರತ್ ಬಂದ್ ಅಂಗವಾಗಿ ಬಸ್ ಸಂಚಾರ ಮಾಡದಂತೆ ತಡೆದ ಪ್ರತಿಭಟನಾಕಾರರು..

***

ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ!

ಚಿತ್ರದುರ್ಗದಲ್ಲಿ ವಿನೂತನ ಪ್ರತಿಭಟನೆ ಮಾಡಲಾಯಿತು. ಭಾರತ್ ಬಂದ್ ಅಂಗವಾಗಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿದ ರೈತರು ಆಕ್ರೋಶ ವ್ಯಕ್ತಪಡಿಸಿದರು.

***

ಚಿಕ್ಕಬಳ್ಳಾಪುರ ವರದಿ

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ ಅಂಗವಾಗಿ ಅಂಗಡಿ ಮುಂಗಟ್ಟುಗಳನ್ನು ರೈತರು ಮುಚ್ಚಿಸಿದರು.

***

ಚಿತ್ರದುರ್ಗದಲ್ಲಿ ಪ್ರತಿಭಟನೆ

ಚಿತ್ರದುರ್ಗದಲ್ಲಿ ಭಾರತ್ ಬಂದ್ ಬೆಂಬಲಿಸಿ ಹೆದ್ದಾರಿ ತಡೆ ಮಾಡಿ ಪ್ರತಿಭಟಿಸಲಾಯಿತು. ಕರ್ನಾಟಕ ಜನಶಕ್ತಿ ಮತ್ತು ಇತರ ಸಂಘಟನೆಗಳು ಪಾಲ್ಗೊಂಡಿದ್ದವು.

***

ಅಂಗಡಿಗಳನ್ನು ಮುಚ್ಚಿಸಿದ ಹೋರಾಟಗಾರರು

https://twitter.com/naanugauri/status/1442350363491794948

ಹಾಸನದಲ್ಲಿ ಬಲವಂತವಾಗಿ ಅಂಗಡಿ ಮುಚ್ಚಿಸಿ ಬಂದ್ ಆಚರಿಸಲಾಯಿತು.
***

ಅಂಬಾನಿ- ಅದಾನಿ ಸ್ಟಾಲ್‌!

ಕೋಲಾರದಲ್ಲಿ ಅಂಬಾನಿ – ಅದಾನಿ ಸ್ಟಾಲ್ ತೆಗೆದು ರೈತರು ಪ್ರತಿಭಟಿಸಿದರು. ಮುಂಜಾನೆ 6 ಗಂಟೆಯಲ್ಲೇ ಪ್ರತಿಭಟನೆ ಆರಂಭವಾಗಿತ್ತು.

***

ಪೊಲೀಸರೊಂದಿಗೆ ಜಟಾಪಟಿ

https://twitter.com/naanugauri/status/1442355063666536450

ಯಾದಗಿರಿಯಲ್ಲಿ ಬಸ್ ತಡೆದು ರೈತರು ಪ್ರತಿಭಟಿಸಿದರು. ಪ್ರತಿಭಟನಾಕಾರರು ಪೊಲೀಸರೊಂದಿಗೆ ಜಟಾಪಟಿ ನಡೆಸಿದರು.

***

ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ

ಕಲಬುರಗಿ ವರದಿ

ಕಲಬುರಗಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಭಾರತ್ ಬಂದ್ ಆಚರಣೆ

***

ತುಮಕೂರಿನಲ್ಲಿ ಬೃಹತ್‌ ಮೆರವಣಿಗೆ

ತುಮಕೂರಿನಲ್ಲಿ ಬೃಹತ್ ಮೆರವಣಿಗೆ, ಪ್ರತಿಭಟನೆ ನಡೆಯಿತು. ಭಾರತ್ ಬಂದ್ ಯಶಸ್ವಿಯಾಯಿತು.

ಬಾಗಲಕೋಟೆ ವರದಿ

ಬಾಗಲಕೋಟೆಯಲ್ಲಿ ಬಸ್ ತಡೆದು ಪ್ರತಭಟನೆ, ಭಾರತ್ ಬಂದ್ ಬೆಂಬಲಿಸಿದ ರೈತರು

***

ಪ್ರತಿಭಟನಾಕಾರರ ಮೇಲೆ ಹಲ್ಲೆ

ದಾವಣಗೆರೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಭಾರತ್ ಬಂದ್ ನಡೆಸದಂತೆ ವಿರೋಧ ವ್ಯಕ್ತಪಡಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

****

ಮೈಸೂರು ವರದಿ

ಮೈಸೂರಿನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

***

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಕರ್ನಾಟಕ ಕಾರ್ಮಿಕ ಪಕ್ಷದ ಪಧಾದಿಕಾರಿಗಳಿಂದ ಭಾರತ್ ಬಂದ್ ಆಚರಣೆ – ಪ್ರತಿಭಟನೆ

***

ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರತ್ ಬಂದ್.. ವಶಕ್ಕೆ ಪಡೆದ ಪೊಲೀಸರು

***

ಬೆಂಗಳೂರಲ್ಲಿ ಜನಸಾಗರ

ಬೆಂಗಳೂರಿನ ಟೌನ್‌ಹಾಲ್‌ ತುಂಬಾ ಜನಸಾಗರ.. ಭಾರತ್ ಬಂದ್‌ಗೆ ಬೆಂಬಲದ ಮಹಾಪೂರ..

***

 ಅರಬೆತ್ತಲೆ ಪ್ರತಿಭಟನೆ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಳಗಾವಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತರು.

***

ಮಳೆಯಲ್ಲಿಯೇ ಪ್ರತಿಭಟನೆ

ಮಡಿಕೇರಿಯಲ್ಲಿ ಮಳೆಯಲ್ಲೂ ಪ್ರತಿಭಟಿಸಿ ಭಾರತ್ ಬಂದ್ ಆಚರಿಸಿದ ಪ್ರಜ್ಞಾವಂತರು…

ಪಾಂಡವಪುರ ವರದಿ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ರೈತರಿಂದ ಬೈಕ್ ರ್‍ಯಾಲಿ ನಡೆಯಿತು.

***

ರಾಯಚೂರು ವರದಿ

ರಾಯಚೂರು ಗ್ರಾಮೀಣ ಶಾಸಕ ದದ್ದಲ ಬಸನಗೌಡ ಅವರು ಭಾರತ್ ಬೆಂಬಲಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.

***

ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...