Homeಮುಖಪುಟಚುನಾವಣಾ ಆಯೋಗವನ್ನು ಎಚ್ಚರಿಸಿದ ಮಾಜಿ ರಾಷ್ಟ್ರಪತಿ ಮತ್ತು ಮಾಜಿ ಚುನಾವಣಾ ಆಯುಕ್ತ

ಚುನಾವಣಾ ಆಯೋಗವನ್ನು ಎಚ್ಚರಿಸಿದ ಮಾಜಿ ರಾಷ್ಟ್ರಪತಿ ಮತ್ತು ಮಾಜಿ ಚುನಾವಣಾ ಆಯುಕ್ತ

ಬಿಜೆಪಿ ಪರವಾಗಿ ವರ್ತಿಸುತ್ತಿದ್ದಾರೆಂಬ ಆರೋಪದ ನಂತರ, ಚುನಾವಣಾ ಆಯೋಗದ ಮೇಲೆ ಸಂಶಯ ಮೂಡಿಸುತ್ತಿರುವ ಬೆಳವಣಿಗೆಗಳು

- Advertisement -
- Advertisement -

||ನಾನುಗೌರಿ ಡೆಸ್ಕ್||
ಇಂದು ಬೆಳಿಗ್ಗೆ ತಾನೇ ‘ಚುನಾವಣಾ ಆಯೋಗವನ್ನು ಪ್ರಶಂಸಿಸಿದ ಮಾಜಿ ರಾಷ್ಟ್ರಪತಿ’ ಎಂಬ ಸುದ್ದಿಯನ್ನು ಎಲ್ಲರೂ ನೋಡಿದ್ದರು. 1952ರಿಂದ ಇಲ್ಲಿಯವರೆಗೆ ಚುನಾವಣಾ ಆಯೋಗಗಳು ಅತ್ಯುತ್ತಮ ಕೆಲಸ ಮಾಡಿವೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದರು. ಆದರೆ, ಮಧ್ಯಾಹ್ನದ ಹೊತ್ತಿಗೆ, ಇವಿಎಂಗಳ ‘ಕಳ್ಳ ಸಾಗಾಟ’ದ ವಿಡಿಯೋಗಳು ಹೊರಬೀಳುತ್ತಿದ್ದಂತೆ ಸನ್ನಿವೇಶವೇ ಬದಲಾಯಿತು.

ಇದನ್ನೂ ಓದಿ: ಚುನಾವಣಾ ಆಯೋಗದೊಳಗೇ ಎದ್ದ ಪ್ರಶ್ನೆಗಳು
ಇದೇ ರೀತಿ ಬಹಳ ಗೌರವಯುತ ವ್ಯಕ್ತಿತ್ವದ, ಮಾಜಿ ಚುನಾವಣಾ ಆಯುಕ್ತ ಎಸ್.ವೈ.ಖುರೇಶಿಯವರೂ ಚುನಾವಣಾ ಆಯೋಗವನ್ನು ಸುಖಾಸುಮ್ಮನೇ ಪ್ರಶ್ನಿಸುವವರಲ್ಲ ಮತ್ತು ಇವಿಎಂಗಳನ್ನು ಹ್ಯಾಕ್ ಮಾಡಬಹುದು ಎಂಬುದನ್ನು ಒಪ್ಪುವವರಲ್ಲ.


ಆದರೆ, ಉತ್ತರ ಪ್ರದೇಶ ಮತ್ತು ಬಿಹಾರಗಳಲ್ಲಿ ಇವಿಎಂಗಳನ್ನು ಕಳ್ಳತನದ ಸಾಗಾಟ ಮಾಡಲಾಗುತ್ತಿರುವ ಕುರಿತು ವಿಡಿಯೋಗಳು ಹೊರಬಿದ್ದಿದ್ದು, ಅದರಲ್ಲಿ ಸ್ವತಃ ಜಿಲ್ಲಾ ಚುನಾವಣಾಧಿಕಾರಿಗಳು ಮಾತನಾಡಿರುವುದು ಕಂಡು ಬಂದಿತು. ಜವಾಬ್ದಾರಿಯುತ ವ್ಯಕ್ತಿಗಳಾದ ಈ ಇಬ್ಬರೂ ಟ್ವೀಟ್ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು ಮತ್ತು ಚುನಾವಣಾ ಆಯೋಗವು ವೇಗವಾಗಿ ಇದನ್ನು ಸರಿಪಡಿಸಿ, ಆತಂಕವನ್ನು ಹೋಗಲಾಡಿಸಬೇಕೆಂದು ಹೇಳಿದರು.

 

ಹಾಲಿ ಚುನಾವಣಾ ಆಯುಕ್ತರ ನೇಮಕಾತಿಯಿಂದ ಹಿಡಿದು ಹಲವು ವಿಚಾರಗಳು ವಿವಾದಕ್ಕೀಡಾಗಿದ್ದವು ಮತ್ತು ನರೇಂದ್ರ ಮೋದಿಯವರ ಪರವಾಗಿ ಚುನಾವಣಾ ಪ್ರಕ್ರಿಯೆಯನ್ನು ತಿರುಚಿದ ಆರೋಪಗಳು ಅವರ ಮೇಲೆ ಬಂದಿದ್ದವು. ಆದರೆ, ಇದೀಗ ಇಬ್ಬರು ಮಾಜಿ ಸಾಂವಿಧಾನಿಕ ಸಂಸ್ಥೆಗಳ ಮುಖ್ಯಸ್ಥರಿಂದ ತಾಕೀತು ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿರುವುದು ಗಮನಾರ್ಹ.
ಇವೆಲ್ಲವೂ ನಂತರದಲ್ಲಿ ಇಡೀ ಚುನಾವಣೆಯೇ ನ್ಯಾಯಸಮ್ಮತವಾಗಿ ನಡೆದಿಲ್ಲ ಎಂಬ ಆರೋಪ ಮಾಡಲು ಪುಷ್ಟಿ ಕೊಟ್ಟಿದೆ.

ಆದರೆ, ಚುನಾವಣಾ ಆಯೋಗವು ಸ್ಪಷ್ಟನೆ ನೀಡಿ, ಅಂಥದ್ದೇನೂ ಆಗಿಲ್ಲ ಎಂದು ಹೇಳಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...