Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
  1. ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?
    ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ಪ್ರಧಾನಿ ಮೋದಿ ಅವರಿಗೆ ಶುಕ್ರವಾರ ಹೇಳಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ಅಮೆರಿಕಾ ತಲುಪಿದ್ದ ಪ್ರಧಾನಿ ಮೋದಿಯೊಂದಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ ಮೆಚ್ಚುಗೆಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ 42ನೇ ಐಪಿಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯಗಳಿಸಿತು. ಆದರೆ ಅದಕ್ಕಿಂತಲೂ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತೋರಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ವಿರೋಧಿಸಿ ಅನೇಕ ಅನಿವಾಸಿ ಭಾರತೀಯರು ಅಮೆರಿಕದ ವೈಟ್‌ ಹೌಸ್‌ ಎದುರು ಪ್ರತಿಭಟನೆ ಮಾಡಿದ್ದಾರೆ. ವೈಟ್‌ ಹೌಸ್‌ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿಯವರ ಭೇಟಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು,…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು? | Naanu gauriಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...