- Advertisement -
- ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ ಇನ್ನಿಲ್ಲ
ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಫ್ಯಾಕ್ಟ್ಚೆಕ್: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?
ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!
ಐಸಿಸಿ ಟಿಟ್ವೆಂಟಿ ವಿಶ್ವಕಪ್ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಫ್ಯಾಕ್ಟ್ಚೆಕ್: ಜಿಮ್ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್ ರಾಜ್ಕುಮಾರ್’ ಅವರದಲ್ಲ
ಖ್ಯಾತ ನಟ ಪುನೀತ್ ರಾಜ್ಕುಮಾರ್(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ತ್ರಿಪುರಾ: VHP ರ್ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ
ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್ಪಿ ಮತ್ತು ಬಜರಂಗದಳ ರ್ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!
ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್: ವದಂತಿ ಅಲ್ಲಗೆಳೆದ ತಜ್ಞರು
ಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ
ಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ
ಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ - ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?
ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ


