Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...