Homeಮುಖಪುಟನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ನೋಟ್‌ ಬ್ಯಾನ್‌ ದುರಂತಕ್ಕೆ 6 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

- Advertisement -
- Advertisement -

ಬಿಜೆಪಿ ಪಕ್ಷದ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡಿ ಇಂದಿಗೆ ಆರು ವರ್ಷ ಪೂರ್ಣಗೊಂಡಿವೆ. ಅಂದು ನೋಟ್‌ ಬ್ಯಾನ್‌ಗೆ ಹಲವಾರು ಕಾರಣಗಳು ಮತ್ತು ಸಮರ್ಥನೆಗಳನ್ನು ಪ್ರಧಾನಿ ನೀಡಿದ್ದರು.

2016 ರ ನವೆಂಬರ್‌ 8 ರ ರಾತ್ರಿ 08:15 ಕ್ಕೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಕಪ್ಪು ಹಣ, ಭ್ರಷ್ಟಾಚಾರ, ಖೋಟಾ ನೋಟು ತಡೆಗೆ ಹಾಗೂ ನಗದು ರಹಿತ ಆರ್ಥಿಕತೆಗೆ ಬೇಕಾಗಿ ‘1000’ ಮತ್ತು ‘500’ ಮುಖ ಬೆಲೆಯ ಹಳೆಯ ನೋಟುಗಳನ್ನು ರದ್ದು ಮಾಡುತ್ತಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಅದು ಆಗಿದೆಯೆ?

ಆದರೆ, ಇವುಗಳಿಗೆ ವಿರುದ್ದವಾಗಿ ದೇಶದ ಬ್ಯಾಂಕುಗಳಲ್ಲಿ, ತಮ್ಮ ನೋಟುಗಳನ್ನು ಬದಲಾಯಿಸಿಕೊಳ್ಳಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಈ ಸಮಯದಲ್ಲಿ ಹಲವರು ಮೃತಪಟ್ಟರು. ತಮ್ಮ ಅಗತ್ಯಗಳಿಗೆ ಬೇಕಾದಷ್ಟು ಹಣವಿಲ್ಲದೆ ಜನರು ಪರದಾಡಬೇಕಾಯಿತು. ಬಡಜನತೆಯ ಅಸಹಾಯಕತೆಯಿಂದ ಅಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ನೋಡ ನೋಡುತ್ತಿದ್ದಂತೆ ದೇಶದಲ್ಲಿ ಮನುಷ್ಯ ನಿರ್ಮಿತ ದುರಂತವೊಂದು ನಡೆದೇ ಹೋಯಿತು.

ದೇಶವು ಮರೆಯಬಾರದ ದುರಂತವೊಂದರ ಚಿತ್ರಗಳು ಇಲ್ಲಿವೆ.

ಗುರ್‌‌ಗಾಂವ್‌ನ ಬ್ಯಾಂಕ್‌ನ ಹೊರಗೆ ಇದ್ದ ಸಾಲಿನಲ್ಲಿ ತನ್ನ ಸರತಿಯನ್ನು ಕಳೆದುಕೊಂಡ ಕಾರಣಕ್ಕೆ ವೃದ್ಧನೊಬ್ಬ ಅಳುತ್ತಿರುವ ದೃಶ್ಯ | PC: HT
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು.
Image
ತನ್ನ ಹಣವನ್ನು ಬದಲಾಯಿಸಲು ಹೆಣಗಾಡುತ್ತಿರುವ ವೃದ್ಧ ಅಂಗವಿಕಲ ಮಹಿಳೆ.
Image
ನಗದು ಇಲ್ಲ ಎಂದು ಬೋರ್ಡ್ ಹಾಕಿದ ಬ್ಯಾಂಕಿನ ಮುಂದೆ ರೋಧಿಸುತ್ತಿರುವ ವೃದ್ದೆ
Image
ತನ್ನ ಹಣಕ್ಕಾಗಿ ಮೂತ್ರಚೀಲದೊಂದಿಗೆ ಬ್ಯಾಂಕಿಗೆ ಬಂದ ವೃದ್ಧ ರೋಗಿ
ಉತ್ತರಪ್ರದೇಶದ ಕುಶಿನಗರ ಜಿಲ್ಲೆಯ ಕಪ್ತಂಗಂಜ್ ಪ್ರದೇಶದ ನಿವಾಸಿಯಾದ ತೀರ್ಥಜಿ ದೇವಿ ತನ್ನ ಮತ್ತು ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡುತ್ತಿದ್ದರು. ನೋಟು ಅಮಾನ್ಯೀಕರಣದ ಬಗ್ಗೆ ಮಾಹಿತಿ ತಿಳಿಯದೆ ನವೆಂಬರ್ 9 ರಂದು ತಮ್ಮ ಉಳಿತಾಯದಿಂದ ತಲಾ ಒಂದು ಸಾವಿರ ರೂಪಾಯಿಗಳ ನಾಲ್ಕು ನೋಟುಗಳನ್ನು ಠೇವಣಿ ಮಾಡಲು ಸೆಂಟ್ರಲ್ ಬ್ಯಾಂಕ್‌ಗೆ ತೆರಳಿದ್ದರು. ಬ್ಯಾಂಕಿನ ಹೊರಗಿದ್ದ ಜನರು 500-1000 ನೋಟುಗಳ ಅಮಾನ್ಯೀಕರಣದ ಬಗ್ಗೆ ತಿಳಿಸಿದಾಗ, ತನ್ನ ಸಂಪಾದನೆಯ ನಾಲ್ಕು ಸಾವಿರ ರೂಪಾಯಿ ವ್ಯರ್ಥವಾಯಿತು ಎಂದು ಮಹಿಳೆ ಭಾವಿಸಿ ತೀವ್ರ ಆಘಾತಕ್ಕೊಳಗಾಗಿ ಅಲ್ಲಿಯೇ ನಿಧನರಾದರು. ಅವರ ಸಾವಿಗೆ ರೋಧಿಸುತ್ತಿರುವ ಸಂಬಂಧಿಕರು
ತಮ್ಮ ಹಣಗಳ ಬಗ್ಗೆ ಚಿಂತಿತರಾಗಿರುವ ಜನರು

 

http-%2f%2fo-aolcdn-com%2fhss%2fstorage%2fmidas%2f32d4793915fcf87be41c450381596fff%2f204583876%2f623013552

Image
ಹಣ ಬದಲಾವಣೆಗೆ ಬಂದ ವೃದ್ದೆ

ವಿಡಿಯೊಗಳು


ಅಮಾಯಕ ಜನರ ಮೇಲೆ ಲಾಠಿ ಚಾರ್ಜ್


ಬ್ಯಾಂಕಗಳಲ್ಲಿನ ಪರಿಸ್ಥಿತಿ


ಬ್ಯಾಂಕಿನ ಮುಂದೆ ಜನರ ಸರತಿ ಸಾಲು

2016 ನವೆಂಬರ್‌ 13 ರಂದು ಗೋವಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಐವತ್ತು ದಿನಗಳ ಕಾಲಾವಕಾಶವನ್ನು ದೇಶದ ಜನತೆಯಿಂದ ಕೇಳಿದ್ದರು. ನಂತರವೂ ತಾವು ಕೈಗೊಂಡ ಕ್ರಮದಲ್ಲಿ ಲೋಪದೋಷಗಳಿದ್ದರೆ ದೇಶ ನೀಡುವ ಶಿಕ್ಷೆಗೆ ನಾನು ಸಿದ್ದನಿದ್ದೇನೆ ಎಂದು ಭಾವೋದ್ವೇಗದಿಂದ ಮಾತನಾಡಿದ್ದರು. ಆದರೆ ಇಂದಿಗೆ ನೋಟ್‌ ಬ್ಯಾನ್ ಆಗಿ ಆರು ವರ್ಷಗಳಾಯಿತು!.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಪ್ಪಿಕೊಳ್ಳಲು ಹೇಗೆ ಸಾಧ್ಯ ನೋಟು ಅಮನಿಕರಣ ಆಗುವ ಮೊದಲೇ ಅವರ ಸ್ನೇಹಿತರ ಬಳಿ ನೂತನ ನೋಟುಗಳ ರಾಶಿ ಅವರ ಕೈ ಸೇರಿಸಿದ್ದರು. ಮತ್ತೆ ಅವರದ್ದೇ ಪಕ್ಷದ ನಾಯಕರು ಮುಖಂಡರು ಮೊದಲೇ ಅವರು ಹೊಸ ನೋಟುಗಳನ್ನು ಇಡಿದು ಪೋಟೋ ಕ್ಲಿಕಿಸಿದ್ದರು. ಅವರಿಗೆ ದೇಶದ ನಾಗರಿಕರ ಬಗ್ಗೆ ಕಿಂಚಿತ್ತೂ ಕಾಳಜಿ ಇರಲಿಲ್ಲ. ಯಾವಾಗ ಈ ದೇಶದ ಸತ್ತ ಪ್ರಜೆಗಳಿಗೆ ಅವರ ನಾಟಕೀಯ ರಾಜಕೀಯ ಅರ್ಥ ವಾಗುವುದೋ ತಿಳಿಯದು. ಆದರೂ ಈ ಸತ್ತ ಪ್ರಜೆಗಳು ಅವರನ್ನೇ ಬೆಂಬಲಿಸುತ್ತಾರೆ. ಒಟ್ಟಿನಲ್ಲಿ ಹೇಳುವುದಾದರೆ ಈ ಸತ್ತ ಪ್ರಜೆಗಳಿಗೆ ಬುದ್ದಿ ಬರಲ್ಲ. ಅವರು ಈ ನಾಟಕೀಯ ರಾಜಕೀಯ ನಿಲ್ಲಿಸಲ್ಲ. ಒಟ್ಟಿನಲ್ಲಿ ದೇಶದ ಪ್ರಗತಿ ಸ್ವಾತಂತ್ರ್ಯ ಪೂರ್ವಕ್ಕೆ ಮರಳುತ್ತಿದೆ. ಇದು ದುಃಖದ ಸಂಗತಿ

LEAVE A REPLY

Please enter your comment!
Please enter your name here

- Advertisment -

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...