Homeಸಿನಿಮಾಕ್ರೀಡೆಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಫೇಸ್ ಬುಕ್‍ನಲ್ಲಿ ಫೇಮಸ್ ಆಗಿರುವ ಕ್ರೀಡಾಪಟು, ಸಿನಿಮಾ ನಟರು ಮತ್ತು ರಾಜಕರಾಣಿಗಳು

ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ನಾಯಕರಿಗಿರುವ ಫಾಲೋವರ್ಸ್‍ಗಳ ಸಂಖ್ಯೆಯು ಅವರು ಸಮಾಜದಲ್ಲಿ ಬೀರುವ ಪ್ರಭಾವವನ್ನು ಸಹ ಸೂಚಿಸುತ್ತದೆ. ಈ ನಿಟ್ಟಿನಲ್ಲಿ ಫೇಸ್ ಬುಕ್‍ನಲ್ಲಿ ಯಾವ ಯಾವ ಸ್ಟಾರ್‍ಗೆ ಎಷ್ಟೆಷ್ಟು ಜನ ಫಾಲೋವರ್ಸ್ ಇದ್ದಾರೆ ಎಂದು ಗೊತ್ತಾದರೆ ನೀವು ಬೆಚ್ಚಿ ಬೀಳುತ್ತೀರಿ.. ಇನ್ನೇಕೆ ತಡ ನೋಡಿಬಿಡಿ. ಕ್ರೀಡೆ, ಸಿನಿಮಾ ಮತ್ತು ರಾಜಕೀಯ ಸೆಲೆಬ್ರೆಟಿಗಳನ್ನು ನೋಡೋಣ.

ಯುವಜನರ ನೆಚ್ಚಿನ ಕ್ರಿಕೆಟಿಗ ವಿರಾಟ್ ಕೊಯ್ಲಿಗೆ ಫೇಸ್ ಬುಕ್ ನಲ್ಲಿ 3 ಕೋಟಿ 71 ಲಕ್ಷ ಬೆಂಬಲಿಗರಿದ್ದರೆ, ಸಚಿನ್ ತೆಂಡೂಲ್ಕರ್‍ಗೆ 2 ಕೋಟಿ 84 ಲಕ್ಷ ಜನ ಫಾಲೋವರ್ಸ್ ಇದ್ದಾರೆ. ಮಹೇಂದ್ರ ಸಿಂಗ್ ಧೋನಿ ಪೇಜ್‍ಗೆ 2 ಕೋಟಿ 4 ಲಕ್ಷ ಲೈಕ್ಸ್ ಇವೆ. ಯುವರಾಜ್ ಸಿಂಗ್‍ಗೆ 1ಕೋಟಿ 45 ಲಕ್ಷ, ವೀರೇಂದರ್ ಸೆಹ್ವಾಗ್‍ಗೆ 1ಕೋಟಿ 43 ಲಕ್ಷ, ರೋಹಿತ್ ಶರ್ಮಾಗೆ 1ಕೋಟಿ 9 ಲಕ್ಷ ಬೆಂಬಲಿಗರಿದ್ದಾರೆ. ಇನ್ನು ಭಾರತದ ಟೆನಿಸ್ ತಾರೆ ಸಾನಿಯ ಮಿರ್ಜಾಗೆ 1ಕೋಟಿ 24 ಲಕ್ಷ ಫಾಲೋವರ್ಸ್ ಇದ್ದರೆ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‍ಗೆ 78ಲಕ್ಷ ಲೈಕ್ಸ್ ಇವೆ.

ಸಿನಿಮಾ ತಾರೆಯರಲ್ಲಿ ಪ್ರಿಯಾಂಕ ಚೋಪ್ರಾಗೆ ಬರೋಬ್ಬರಿ 4ಕೋಟಿ ಫಾಲೋವರ್ಸ್ ಇದ್ದಾರೆ. ಇನ್ನುಳಿದಂತೆ ಸಲ್ಮಾನ್ ಖಾನ್ ಗೆ 3ಕೋಟಿ, 63ಲಕ್ಷ, ದೀಪಿಕಾ ಪಡುಕೋಣೆಗೆ 3ಕೋಟಿ, 42 ಲಕ್ಷ, ಅಮಿತಾಬ್ ಬಚ್ಚನ್‍ಗೆ 3ಕೋಟಿ 2 ಲಕ್ಷ, ಶಾರುಕ್ ಖಾನ್‍ಗೆ 2ಕೋಟಿ 94 ಲಕ್ಷ, ಶ್ರೇಯಾ ಘೋಷಾಲ್‍ಗೆ 2ಕೋಟಿ 77 ಲಕ್ಷ, ಮಾಧುರಿ ದಿಕ್ಷಿತ್‍ಗೆ 2ಕೋಟಿ 57 ಲಕ್ಷ, ಅಮಿರ್ ಖಾನ್‍ಗೆ 1ಕೋಟಿ 55 ಲಕ್ಷ, ಕತ್ರಿನಾ ಕೈಫ್‍ಗೆ 1ಕೋಟಿ 41 ಲಕ್ಷ ಫ್ಯಾನ್ಸ್ ಇದ್ದಾರೆ.

ರಾಜಕೀಯ ವ್ಯಕ್ತಿಗಳಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೇಸ್ ಬುಕ್ ನಲ್ಲಿ 4 ಕೋಟಿ 39 ಲಕ್ಷ ಫಾಲೋವರ್ಸ್ ಇದ್ದಾರೆ. ಅಮಿತ್ ಶಾಗೆ 1ಕೋಟಿ 44 ಲಕ್ಷ, ದೇವೇಂದ್ರ ಫಡ್ನಾವಿಸ್ 92 ಲಕ್ಷ, ಅರವಿಂದ್ ಕೇಜ್ರಿವಾಲ್‍ಗೆ 71 ಲಕ್ಷ, ಗೌತಮ್ ಗಂಭೀರ್ 69 ಲಕ್ಷ, ಅಖಿಲೇಶ್ ಯಾದವ್ 68 ಲಕ್ಷ, ರಾಜ್‍ನಾಥ್ ಸಿಂಗ್ 68 ಲಕ್ಷ, ಕಮಲ್ ಹಾಸನ್ 35 ಲಕ್ಷ, ಮಮತಾ ಬ್ಯಾನರ್ಜಿ 30 ಲಕ್ಷ, ರಾಹುಲ್ ಗಾಂಧಿ 28 ಲಕ್ಷ, ಅಸಾದ್ದೀನ್ ಒವೈಸಿಗೆ 26 ಲಕ್ಷ, ಎಂ.ಕೆ ಸ್ಟ್ಯಾಲಿನ್ 20 ಲಕ್ಷ, ಚಂದ್ರಬಾಬು ನಾಯ್ಡು 18 ಲಕ್ಷ, ಜಗನ್ ಮೋಹನ್ ರೆಡ್ಡಿ 17 ಲಕ್ಷ, ನವೀನ್ ಪಟ್ನಾಯಕ್ 14 ಲಕ್ಷ ಫಾಲೋವರ್ಸ್‍ಗಳನ್ನು ಹೊಂದಿದ್ದಾರೆ.

ಕರ್ನಾಟಕಕ್ಕೆ ಬರುವುದಾದರೆ ಪ್ರಕಾಶ್ ರಾಜ್‍ರವರಿಗೆ 44 ಲಕ್ಷ, ಯಡಿಯೂರಪ್ಪನವರಿಗೆ 17 ಲಕ್ಷ, ರಮ್ಯ ದಿವ್ಯ ಸ್ಪಂದನರವರಿಗೆ 15 ಲಕ್ಷ, ಡಿ.ಕೆ ಶಿವಕುಮಾರ್‍ಗೆ 5 ಲಕ್ಷ, ಎಚ್.ಡಿ ಕುಮಾರಸ್ವಾಮಿರವರಿಗೆ 2 ಲಕ್ಷ, ಸಿದ್ದರಾಮಯ್ಯನವರಿಗೆ 2 ಲಕ್ಷ, ಎಚ್.ಡಿ ದೇವೇಗೌಡರಿಗೆ 1 ಲಕ್ಷ ಅಭಿಮಾನಿಗಳಿದ್ದಾರೆ.

ಸಿನಿಮಾ ನಟರಲ್ಲಿ ಹರಿಪ್ರಿಯಾಗೆ 21 ಲಕ್ಷ, ದರ್ಶನ್ ತೂಗುದೀಪ್‍ಗೆ 12 ಲಕ್ಷ, ರಾಧಿಕ ಪಂಡಿತ್‍ಗೆ 9 ಲಕ್ಷ, ಯಶ್‍ಗೆ 7ಲಕ್ಷ, ಪುನೀತ್ ರಾಜ್‍ಕುಮಾರ್‍ರವರಿಗೆ 7 ಲಕ್ಷ, ಸುದೀಪ್‍ರವರ ಫ್ಯಾನ್ಸ್ ಅಸೋಷಿಯೇಷನ್ ಪೇಜ್ ಗೆ 14 ಲಕ್ಷ ಫಾಲೋವರ್ಸ್ ಇದ್ದಾರೆ.

ಇದರಲ್ಲಿ ಕೆಲವು ರಾಜಕಾರಣಿಗಳು ದುಡ್ಡು ಕೊಟ್ಟು ಕೆಲವು ಪೇಜ್‍ಗಳನ್ನು ಖರೀದಿಸಿ ನಂತರ ಅವರ ಹೆಸರಾಗಿ ಮಾರ್ಪಡಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಮತ್ತೆ ಕೆಲವು ರಾಜಕಾರಣಿಗಳು ಸಾಕಷ್ಟು ದುಡ್ಡು ಖರ್ಚು ಮಾಡಿ ತಮ್ಮ ಪೇಜ್ ಅನ್ನು ಪ್ರಮೋಷನ್ ಮಾಡಿಸಿರುತ್ತಾರೆ. ಹಾಗೆಯೇ ಟ್ವಿಟ್ಟರ್‍ನಲ್ಲಿ ನರೇಂದ್ರ ಮೋದಿಯವರನ್ನು ಫಾಲೋ ಮಾಡುತ್ತಿರುವವರಲ್ಲಿ ಶೇ.60 ರಷ್ಟ್ಟು ಫೇಕ್ ಅಕೌಂಟ್‍ಗಳೇ ಇವೆ ನ್ಯೂಇಂಡಿಯನ್ ಎಕ್ಸ್‍ಪ್ರೆಸ್, ಡೈಲಿಯೊ, ಎಸ್.ಬಿ.ಎಸ್ ಮುಂತಾದ ನಿಯತಕಾಲಿಕಗಳು ವರದಿ ಮಾಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...