Homeಕರ್ನಾಟಕಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ - 3,800 ಬಂದನ

ಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ – 3,800 ಬಂದನ

ಎಲ್ಲರ ಕನ್ನಡ ಚರ್‍ಚೆಯ ಬಾಗವಾಗಿ ಮಾಡಲಾಗಿರುವ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣಗಳ ಬಳಕೆಯನ್ನು ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಇಂದನ ಬೆಲೆಗಳ ಹೆಚ್ಚಳವನ್ನು ವಿರೋದಿಸಿ ಕಜಕಿಸ್ತಾನದಲ್ಲಿ ನಡೆದ ಪ್ರತಿಬಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಜಕಿಸ್ತಾನದ ಹಲವೆಡೆ ತುರ್‍ತುಪರಿಸ್ತಿತಿ ಜಾರಿಗೊಳಿಸಲಾಗಿದೆ.

ಪ್ರತಿಬಟನೆಯು ಸರ್ಕಾರಿ ವಿರೋದಿ ಗಲಬೆಯಾಗಿ ಮಾರ್‍ಪಟ್ಟಿದ್ದು, ಬಳಿಕ ನಡೆದ ಗರ್ಶಣೆಯಲ್ಲಿ 26 ಪ್ರತಿಬಟನಾಕಾರರು, ಪೊಲೀಸ್ ಮತ್ತು ಬದ್ರತಾ ಪಡೆಗಳ 18 ಜನರು ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಬಂದೂಕಿನ ದಾಳಿ ಮತ್ತು ಸಾವುನೋವುಗಳ ಸಂಕ್ಯೆ ಇನ್ನೂ ಹೆಚ್ಚಿನದಾಗಿರಬಹುದು ಎಂದು ಹೇಳಲಾಗುತ್ತಿದೆ. 3,800ಕ್ಕೂ ಹೆಚ್ಚು ಜನರನ್ನು ಬಂದಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಗಟನೆಯಲ್ಲಿ ಒಬ್ಬ ಪೊಲೀಸ್ ಅದಿಕಾರಿಯ ಶಿರಚ್ಚೇದ ಮಾಡಿರುವುದಾಗಿಯೂ ವರದಿಯಾಗಿದೆ.

ಬುದವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ‌ಅದ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಬಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಹಲವು ಸರಕಾರಿ ಕಚೇರಿಗಳಿಗೆ ಪ್ರತಿಬಟನಾಕಾರರು ಬೆಂಕಿ ಹಚ್ಚಿದ್ದರು.

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್‍ಬೆಕ್‌‌ ತಿಳಿಸಿದ್ದಾರೆ. ಕಜಕಿಸ್ತಾನ್‌ ಅದ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಬದಲ್ಲಿ ಪ್ರತಿಬಟನಾಕಾರರನ್ನು ಸಮಾದಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಟಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶದಲ್ಲಿ ಎರಡು ವಾರಗಳ ಕಾಲ ತುರ್‍ತು ಪರಿಸ್ತಿತಿಯನ್ನು ಗೋಶಿಸಿದ್ದಾರೆ.

ದೇಶದ್ರೋಹ ಶಂಕೆಯ ಮೇಲೆ ಗುಪ್ತಚರ ಸಂಸ್ಥೆಯ ಮಾಜಿ ಮುಕ್ಯಸ್ತರನ್ನು ಬಂದಿಸಲಾಗಿದೆ. ರಾಶ್ಟ್ರೀಯ ಬದ್ರತಾ ಸಮಿತಿ (ಕೆಎನ್‌ಬಿ) ಮಾಜಿ ಮುಕ್ಯಸ್ತ ಕರೀಮ್ ಮಾಸಿಮೊವ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ತನಿಕೆಗೆ ಒಳಪಡಿಸಿದ ಬಳಿಕ ಅವರನ್ನು ಬಂದಿಸಿರುವುದಾಗಿ ಕೆಎನ್‌ಬಿ ಹೇಳಿದೆ.

“ದೇಶದ್ರೋಹ ಅಪರಾದ ಎಸಗಿರುವ ಶಂಕೆಯ ಮೇಲೆ, ಕೆಎನ್‌ಬಿಯ ಮಾಜಿ ಅದ್ಯಕ್ಷ ಕೆ.ಕೆ. ಮಾಸಿಮೊವ್ ಅವರನ್ನು ಬಂದಿಸಲಾಯಿತು. ಇತರರೊಂದಿಗೆ ಅವರನ್ನು ತಾತ್ಕಾಲಿಕ ಬಂದನದಲ್ಲಿ ಇರಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಹಿಂಸಾಚಾರದ ಬಳಿಕ ಶುಕ್ರವಾರ ಕಜಕಿಸ್ತಾನ್‌ನ ಪ್ರಮುಕ ನಗರಗಳ ಬೀದಿಗಳನ್ನು ಬದ್ರತಾ ಪಡೆಗಳು ಹಿಡಿತಕ್ಕೆ ತೆಗೆದುಕೊಂಡಿವೆ. ರಶ್ಯಾದ ಬೆಂಬಲಿತ ಅದ್ಯಕ್ಶ ಕಾಸಿಮ್-ಜೊಮಾರ್ಟ್ ಟೊಕಾಯೆವ್ ಅವರು ದೇಶಾದ್ಯಂತ ದಂಗೆಯನ್ನು ಹತ್ತಿಕ್ಕಲು ಸೇನೆಗೆ ಆದೇಶಿಸಿದ್ದಾರೆ. ಬಂದೂಕು ಜಳುಪಿಸಲು ಅವಕಾಶ ನೀಡಿದ್ದಾರೆ.

ಅಶಾಂತಿಯನ್ನು ಹತ್ತಿಕ್ಕಲು ಸೇನೆಯನ್ನು ಆಹ್ವಾನಿಸಿದ ನಂತರ ಕಜಕಿಸ್ತಾನದಲ್ಲಿ ರಶ್ಯಾದ ಪ್ರಬಾವವನ್ನು ಕಡಿಮೆ ಮಾಡುವುದು ಕಷ್ಟಕರವೆಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಶುಕ್ರವಾರ ಎಚ್ಚರಿಸಿದ್ದಾರೆ.

“ಇತ್ತೀಚಿನ ಇತಿಹಾಸದಲ್ಲಿ ಒಂದು ಪಾಟವಿದೆ. ಒಮ್ಮೆ ರಶ್ಯನ್ನರು ನಿಮ್ಮ ಮನೆಗೆ ಬಂದರೆ, ಅವರನ್ನು ಹೊರಗೆ ಕಳುಹಿಸುವುದು ತುಂಬಾ ಕಶ್ಟವಾಗುತ್ತದೆ” ಎಂದು ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...