Homeಮುಖಪುಟ'ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..'; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

‘ಯುವ, ಅನುಭವಿಗಳ ಶ್ರೇಷ್ಠ ಮಿಶ್ರಣ..’; ತಮ್ಮ ಹೊಸ ಸಂಪುಟ ಸದಸ್ಯರನ್ನು ಪ್ರಶಂಸಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಕೇಂದ್ರ ಸಚಿವ ಸಂಪುಟವನ್ನು “ಯುವ ಮತ್ತು ಅನುಭವಿಗಳ ಉತ್ತಮ ಮಿಶ್ರಣ” ಎಂದು ಬಣ್ಣಿಸಿದ್ದಾರೆ, ಅವರು ಜನರ ಜೀವನವನ್ನು ಸುಧಾರಿಸುವಲ್ಲಿ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಪ್ರತಿಪಾದಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾನು 140 ಕೋಟಿ ಭಾರತೀಯರಿಗೆ ಸೇವೆ ಸಲ್ಲಿಸಲು ಮತ್ತು ಭಾರತವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಂತ್ರಿಗಳ ಮಂಡಳಿಯೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಸಚಿವರನ್ನು ಅಭಿನಂದಿಸಿದ ಅವರು, “ಈ ಸಚಿವರ ತಂಡವು ಯುವಕರು ಮತ್ತು ಅನುಭವಿಗಳ ಉತ್ತಮ ಮಿಶ್ರಣವಾಗಿದ್ದು, ಜನರ ಜೀವನವನ್ನು ಸುಧಾರಿಸುವಲ್ಲಿ ನಾವು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ” ಎಂದು ಹೇಳಿದರು.

“ಮಾನವ ಪ್ರಗತಿಯ ಅನ್ವೇಷಣೆಯಲ್ಲಿ ಭಾರತ ಯಾವಾಗಲೂ ನಮ್ಮ ಮೌಲ್ಯಯುತ ಪಾಲುದಾರರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ” ಎಂದು ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ವಿದೇಶಿ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ರಾಜ್ಯಾವಾರು ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವರು:

ಗುಜರಾತ್
1. ಅಮಿತ್ ಶಾ
2.ಎಸ್ ಜೈಶಂಕರ್
3.ಮನ್ಸುಖ್ ಮಾಂಡವಿಯಾ
4.ಸಿಆರ್ ಪಾಟೀಲ್
5. ನಿಮು ಬೆನ್ ಬಾಂಬ್ನಿಯಾ
6. ಜೆ ಪಿ ನಡ್ಡಾ

ಒಡಿಶಾ
1.ಅಶ್ವಿನಿ ವೈಷ್ಣವ್
2.ಧರ್ಮೇಂದ್ರ ಪ್ರಧಾನ್
3.ಜುಯಲ್ ಓರಮ್

ಕರ್ನಾಟಕ
1. ನಿರ್ಮಲಾ ಸೀತಾರಾಮನ್
2. ಎಚ್‌ಡಿ ಕುಮಾರಸ್ವಾಮಿ
3. ಪ್ರಲ್ಹಾದ್ ಜೋಶಿ
4. ಶೋಭಾ ಕರಂದ್ಲಾಜೆ
5. ವಿ. ಸೋಮಣ್ಣ

ಮಹಾರಾಷ್ಟ್ರ
1. ಪಿಯೂಷ್ ಗೋಯಲ್
2. ನಿತಿನ್ ಗಡ್ಕರಿ
3. ಪ್ರತಾಪ್ ರಾವ್ ಜಾಧವ್
4. ರಕ್ಷಾ ಖಡ್ಸೆ
5. ರಾಮ್ ದಾಸ್ ಅಠಾವಳೆ
6. ಮುರಳೀಧರ್ ಮೊಹೋಲ್

ಗೋವಾ
1.ಶ್ರೀಪಾದ್ ನಾಯ್ಕ್

ಜಮ್ಮು-ಕಾಶ್ಮೀರ
1.ಜಿತೇಂದ್ರ ಸಿಂಗ್

ಮಧ್ಯಪ್ರದೇಶ
1. ಶಿವರಾಜ್ ಸಿಂಗ್ ಚಾಹಾಣ್
2. ಜ್ಯೋತಿರಾದಿತ್ಯ ಸಿಂಧಿಯಾ
3. ಸಾವಿತ್ರಿ ಠಾಕೂರ್
4. ವೀರೇಂದ್ರ ಕುಮಾರ್

ಉತ್ತರ ಪ್ರದೇಶ
1. ಹರ್ದೀಪ್ ಸಿಂಗ್ ಪುರಿ
2. ರಾಜನಾಥ್ ಸಿಂಗ್
3. ಜಯಂತ್ ಚೌಧರಿ
4. ಜಿತಿನ್ ಪ್ರಸಾದ್
5. ಪಂಕಜ್ ಚೌಧರಿ
6. ಬಿ ಎಲ್ ವರ್ಮಾ
7. ಅನುಪ್ರಿಯಾ ಪಟೇಲ್
8. ಕಮಲೇಶ್ ಪಾಸ್ವಾನ್
9. ಎಸ್‌ಪಿ ಸಿಂಗ್ ಬಘೇಲ್

ಬಿಹಾರ
1. ಚಿರಾಗ್ ಪಾಸ್ವಾನ್
2. ಗಿರಿರಾಜ್ ಸಿಂಗ್
3. ಜಿತನ್ ರಾಮ್ ಮಾಂಝಿ
4. ರಾಮನಾಥ್ ಠಾಕೂರ್
5. ಲಾಲನ್ ಸಿಂಗ್
6. ನಿರ್ಯಾನಂದ ರೈ
7. ರಾಜ್ ಭೂಷಣ್
8. ಸತೀಶ್ ದುಬೆ

ಅರುಣಾಚಲ
1. ಕಿರೆನ್ ರಿಜಿಜು

ರಾಜಸ್ಥಾನ
1. ಗಜೇಂದ್ರ ಸಿಂಗ್ ಶೇಖಾವತ್
2. ಅರ್ಜುನ್ ರಾಮ್ ಮೇಘವಾಲ್
3. ಭೂಪೇಂದರ್ ಯಾದವ್
4. ಭಾಗೀರಥ್ ಚೌಧರಿ

ಹರಿಯಾಣ
1. ಎಂಎಲ್ ಖಟ್ಟರ್
2. ರಾವ್ ಇಂದರ್ಜೀತ್ ಸಿಂಗ್
3. ಕೃಷ್ಣ ಪಾಲ್ ಗುರ್ಜರ್

ಕೇರಳ
1. ಸುರೇಶ್ ಗೋಪಿ
2. ಜಾರ್ಜ್ ಕುರಿಯನ್

ತೆಲಂಗಾಣ
1. ಜಿ ಕಿಶನ್ ರೆಡ್ಡಿ
2. ಬಂಡಿ ಸಂಜಯ್

ತಮಿಳುನಾಡು
1. ಎಲ್ ಮುರುಗನ್

ಜಾರ್ಖಂಡ್
1. ಸಂಜಯ್ ಸೇಠ್
2. ಅನ್ನಪೂರ್ಣ ದೇವಿ

ಛತ್ತೀಸ್‌ಗಢ
1. ತೋಖಾನ್ ಸಾಹು

ಆಂಧ್ರಪ್ರದೇಶ
1. ಡಾ. ಚಂದ್ರಶೇಖರ್ ಪೆಮ್ಮಸಾನಿ
2. ರಾಮ್ ಮೋಹನ್ ನಾಯ್ಡು ಕಿಂಜರಾಪು
3. ಶ್ರೀನಿವಾಸ ವರ್ಮ

ಪಶ್ಚಿಮ ಬಂಗಾಳ
1. ಶಾಂತನು ಠಾಕೂರ್
2. ಸುಕಾಂತ ಮಜುಂದಾರ್

ಪಂಜಾಬ್
1. ರವನೀತ್ ಸಿಂಗ್ ಬಿಟ್ಟು

ಅಸ್ಸಾಂ
1. ಸರ್ಬಾನಂದ ಸೋನೋವಾಲ್
2. ಪಬಿತ್ರಾ ಮಾರ್ಗಹ್ರಿತಾ

ಉತ್ತರಾಖಂಡ
1. ಅಜಯ್ ತಮ್ತಾ

ದೆಹಲಿ
1. ಹರ್ಷ್ ಮಲ್ಹೋತ್ರಾ

ಇದನ್ನೂ ಓದಿ; ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...