Homeಚಳವಳಿತಮಿಳುನಾಡಿನಲ್ಲಿ ಹಿಂದಿ ಕಡ್ಡಾಯವಿಲ್ಲ: ತಿದ್ದುಪಡಿಯನ್ನು ಸ್ವಾಗತಿಸಿದ ಎ.ಆರ್ ರೆಹಮಾನ್

ತಮಿಳುನಾಡಿನಲ್ಲಿ ಹಿಂದಿ ಕಡ್ಡಾಯವಿಲ್ಲ: ತಿದ್ದುಪಡಿಯನ್ನು ಸ್ವಾಗತಿಸಿದ ಎ.ಆರ್ ರೆಹಮಾನ್

ಎ.ಆರ್ ರೆಹಮಾನ್ ರವರು ಭಾನುವಾರ ತಮ್ಮ ಮರ್ಯಾನ್ ಚಿತ್ರದ ಹಾಡೊಂದನ್ನು ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದರು. ಅದರ ಜೊತೆಗೆ 'ಪಂಜಾಬ್ ನಲ್ಲಿ ತಮಿಳು ಹರಡುತ್ತಿದೆ' ಎಂಬ ಒಕ್ಕಣೆಯನ್ನು ಸಹ ಸೇರಿಸಿದ್ದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ತಮಿಳುನಾಡಿನಲ್ಲಿ ಹಿಂದಿ ಕಡ್ಡಾಯವಿಲ್ಲ ಎಂದು ಕೇಂದ್ರ ಸರ್ಕಾರ ಮಾಡಿರುವ ತಿದ್ದುಪಡಿಯನ್ನು ಬೆಂಬಲಿಸುವ ಮೂಲಕ ಎ.ಆರ್ ರೆಹಮಾನ್ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಸಾಮಾನ್ಯವಾಗಿ ಯಾವುದೇ ರಾಜಕೀಯ ಆಗು ಹೋಗುಗಳಿಗೆ ಪ್ರತಿಕ್ರಿಯಿಸದ ಅವರು ಹಿಂದಿ ಹೇರಿಕೆಯ ವಿಚಾರಕ್ಕೆ ಮಾತ್ರ ದೃಢವಾಗಿ ಪ್ರತಿಕ್ರಿಯಿಸಿ ಅಚ್ಚರಿ ಹುಟ್ಟಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಕರಡು ತಿದ್ದುಪಡಿಯಾಗಿದೆ!. ತಮಿಳುನಾಡಿನಲ್ಲಿ ಹಿಂದಿ ಕಡ್ಡಾಯವಿಲ್ಲ. ಇದೊಂದು ಅತ್ಯುತ್ತಮ ಪರಿಹಾರ” ಎಂದಿದ್ದಾರೆ.

ನೂತನ ಶಿಕ್ಷಣ ನೀತಿಯ ಮೂಲಕ ಹಿಂದಿ ಹೇರಿಕೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ದಕ್ಷಿಣದ ರಾಜ್ಯಗಳು ದನಿಯೆತ್ತಿವೆ. ಅದರಲ್ಲಿಯೂ ತಮಿಳುನಾಡಿನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎ.ಆರ್ ರೆಹಮಾನ್ ರವರು ಭಾನುವಾರ ತಮ್ಮ ಮರ್ಯಾನ್ ಚಿತ್ರದ ಹಾಡೊಂದನ್ನು ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದರು. ಅದರ ಜೊತೆಗೆ ‘ಪಂಜಾಬ್ ನಲ್ಲಿ ತಮಿಳು ಹರಡುತ್ತಿದೆ’ ಎಂಬ ಒಕ್ಕಣೆಯನ್ನು ಸಹ ಸೇರಿಸಿದ್ದರು.

ಶುಕ್ರವಾರವಷ್ಟೇ ಡಾ. ಕೆ ಕಸ್ತೂರಿರಂಗನ್ ರವರ ನೇತೃತ್ವದಲ್ಲಿ ಮಾನವ ಸಂಪನ್ಮೂಲ ಸಚಿವಾಲವು ಹೊಸ ಶಿಕ್ಷಣ ನೀತಿಯ ಕರಡನ್ನು ಬಿಡುಗಡೆ ಮಾಡಿದ್ದರು. ಶಾಲಾ ಹಂತದಲ್ಲಿ ಹಿಂದಿಯೇತರ ರಾಜ್ಯಗಳಲ್ಲಿ ಮುಂದೆ ಸ್ಥಳೀಯ ಭಾಷೆಯೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಅನ್ನು ಕಡ್ಡಾಯವಾಗಿ ಕಲಿಯಬೇಕೆಂದು, ಹಿಂದಿ ಭಾಷಿಕ ರಾಜ್ಯಗಳಲ್ಲಿ ಹಿಂದಿ, ಇಂಗ್ಲಿಷ್ ಜೊತೆಗೆ ಯಾವುದಾದರು ಆಧುನಿಕ ಭಾರತದ ಭಾಷೆಯೊಂದನ್ನು ಕಲಿಯುವುದನ್ನು ಕಡ್ಡಾಯ ಮಾಡಲಾಗಿತ್ತು.

ಇದರ ವಿರುದ್ಧ ತಮಿಳುನಾಡಿನ ಎಂ.ಕೆ ಸ್ಟ್ಯಾಲಿನ್, ಕರ್ನಾಟಕದ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಾವಿರಾರು ಸಂಘಟನೆಗಳು, ಕಾರ್ಯಕರ್ತರು ದನೆಯೆತ್ತಿದ್ದರು. ವ್ಯಾಪಕ ವಿರೋಧ ದಾಖಲಾಗುತ್ತಲೆ ಎಚ್ಚೆತ್ತ ಕೇಂದ್ರ ಸರ್ಕಾರ ಕಡ್ಡಾಯಗೊಳಿಸುವುದನ್ನು ತಿದ್ದುಪಡಿ ಮಾಡಲಾಗಿದ್ದು ಹೊಸ ಕರಡನ್ನು ಬಿಟ್ಟಿದೆ. ಆದ್ಯಾಗ್ಯೂ ಹಿಂದಿ ಹೇರಿಕೆಯ ವಿರುದ್ಧ ಚಳವಳಿ ದಿನೇ ದಿನೇ ಜೋರಾಗುತ್ತಲೆ ಇದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...