Homeಮುಖಪುಟಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ

ಹಸಿವು, ನೋವಿನಿಂದ ಬಳಲಿದ ಬಿಟ್ಟು ಎಂಬ ಬಾಲಕ ಕೊನೆಗೂ ಮನೆ ಸೇರಿದ ಕತೆ

ಅಂತೂ ಒಬ್ಬ ಕಾರ್ಮಿಕನ ಕೆಲದಿನಗಳ ಹಸಿವು ನಿಂತಿದೆ. ಆದರೆ ಇನ್ನೂ ಹಸಿವಿನಿಂದ ಬಳಲುತ್ತಿರುವ ಕಾರ್ಮಿಕರು ಅದೆಷ್ಟು ಸಂಖ್ಯೆಯಲ್ಲಿದ್ದಾರೋ ತಿಳಿಯದು.

- Advertisement -
- Advertisement -

ಲಾಕ್‌ಡೌನ್‌ ವಿಸ್ತರಿಸಿದೆ. ಈ ಸಮಯದಲ್ಲಿ ’ಬಿಟ್ಟು’ ಎಂಬ ದೆಹಲಿಯ ವಲಸೆ ಕಾರ್ಮಿಕ ಹಸಿವಿನಿಂದ, ಬಿಸಿಲಿನಿಂದ ಒದ್ದಾಡುತ್ತಿದ್ದಾನೆ. ಆತ ದರ್ಜಿಯ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ ಘೋಷಿಸಿದಾಗಿನಿಂದ ಅವನಿಗೆ ಕೆಲಸವೂ ಇಲ್ಲ, ಸಂಬಳವೂ ಇಲ್ಲ. ಈಗ ಅವನ ಬಳಿ ಹಣವಿಲ್ಲ, ಆಹಾರವಿಲ್ಲ. ಇದೇ ಸಮಯದಲ್ಲಿ ಮನೆ ಬಾಡಿಗೆ ಕಟ್ಟದ ಕಾರಣ ಆತನ ಮನೆಯ ಮಾಲೀಕರು ಮನೆಯಿಂದ ಹೊರಹಾಕಿದ್ದಾರೆ. ದೆಹಲಿಯ ಬೀದಿಗಳಲ್ಲಿ ಉಷ್ಣಾಂಶ 40° C ಆಗಿದೆ.

ಈ ಸಂದರ್ಭದಲ್ಲಿ ಆತ ಏನು ಮಾಡಬೇಕು? ಆ ಸ್ಥಿತಿಯಲ್ಲಿ ನಾವಿದ್ದರೆ ಏನು ಮಾಡುತ್ತಿದ್ದೆವೆ? ಕೊನೆಗೂ ಆತನಿಗೆ ತನ್ನ ಸಹೋದರಿಯ ಮನೆ ನೆನಪಾಯಿತು. ಅಲ್ಲಿಗೆ ಹೋಗಿಬಿಡಲು ನಿರ್ಧರಿಸಿ ಕಾಲ್ನಡಿಗೆ ಆರಂಭಿಸಿದ್ದಾನೆ. ಅಷ್ಟರಲ್ಲಿ ಅದೆಲ್ಲಿದ್ದರೋ ರಾಕ್ಷಸಿ ಸ್ವರೂಪದ ಪೊಲೀಸರು ಆತನನ್ನು ಮನಬಂದಂತೆ ಥಳಿಸಿದ್ದಾರೆ. “ಹಸಿವಾಗುತ್ತಿದೆ, ಊಟಕ್ಕಾಗಿ ಸಹೋದರಿಯ ಮನೆಗೆ ಹೋಗುತ್ತಿದ್ದೇನೆ ಬಿಟ್ಟುಬಿಡಿ” ಎಂದರೂ ಕೇಳದೆ ಪೊಲೀಸರು ಥಳಿಸಿದ್ದಾರೆ.

ಈ ಅಮಾನವೀಯ ಘಟನೆ ನವಭಾರತ್ ಟೈಮ್ಸ್ ಪತ್ರಕರ್ತ ಅನುಪ್ ಪಾಂಡೆಯ ಗಮನಕ್ಕೆ ಬಂದಿದೆ. ಅವರು ತಕ್ಷಣ ಟ್ವಿಟ್ಟರ್‌ನಲ್ಲಿ ಬಿಟ್ಟು ಅಳುತ್ತಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಕೂಡಲೇ ಸಾವಿರಾರು ಟ್ವಿಟ್ಟರ್‌ ಬಳಕೆದಾರರು ಇದಕ್ಕೆ ಪ್ರತಿಕ್ರಿಯಿಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಸಹಾಯಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ತದನಂತರ ಎಚ್ಚೆತ್ತ ದೆಹಲಿ ಸರ್ಕಾರ ತನ್ನ ಶಾಸಕನನ್ನು ಕಳುಹಿಸಿ ಬಿಟ್ಟುವಿಗೆ ಸಹಾಯ ಮಾಡಲು ಸೂಚಿಸಿದೆ.  ತಿಮರ್‌ ಪುರದ ಶಾಸಕ ದಿಲೀಪ್‌ ಕೆ ಪಾಂಡೆ ಸ್ಥಳಕ್ಕೆ ಧಾವಿಸಿ ಬಿಟ್ಟುವನ್ನು ಆತನ ತಾಯಿಯ ಮನೆಗೆ ತಲುಪಿಸಿದ್ದಾರೆ. ಅಲ್ಲದೇ ಅವರಿಗೆ ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಒದಗಿಸಿದ್ದಾಗಿ ಆಪ್‌ ತನ್ನ ಟ್ವಿಟ್ಟರ್‌ನಲ್ಲಿ ಪ್ರಕಟಿಸಿದೆ.

ಅಂತೂ ಒಬ್ಬ ಕಾರ್ಮಿಕನ ಕೆಲದಿನಗಳ ಹಸಿವು ನಿಂತಿದೆ. ಆದರೆ ಇನ್ನೂ ಹಸಿವಿನಿಂದ ಬಳಲುತ್ತಿರುವ ಕಾರ್ಮಿಕರು ಅದೆಷ್ಟು ಸಂಖ್ಯೆಯಲ್ಲಿದ್ದಾರೋ ತಿಳಿಯದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...