Homeಕರ್ನಾಟಕ5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

5 ವರ್ಷದಲ್ಲಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾದ ಬಾಗಲಕೋಟೆಯ ಮಹಂತೇಶ್ ಬ್ಯಾಡಗಿ

- Advertisement -
- Advertisement -

ಸರ್ಕಾರಿ ಹುದ್ದೆಯ ಕನಸು ಎಲ್ಲರಿಗೂ ಇರುತ್ತದೆ. ಅನೇಕರು ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುತ್ತಲೇ ಹತಾಶರಾಗುತ್ತಾರೆ. ಕೆಲವರು ಛಲ ಬಿಡದೇ ಪರೀಕ್ಷೆಗಳನ್ನು ಬರೆದು ಸರ್ಕಾರಿ ನೌಕರಿಯನ್ನು ಪಡೆಯುತ್ತಾರೆ. ಆದರೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಜಂಬಗಿ ಬಿ.ಕೆ ಗ್ರಾಮದ ಮಹಂತೇಶ್‌ ರಾಮಪ್ಪ ಬಾಡಗಿ ಎಂಬ ಪ್ರತಿಭಾವಂತ ಯುವಕ ಹಲವು ಸರ್ಕಾರಿ ಹುದ್ದೆಗಳನ್ನು ಪಡೆದು ಅಚ್ಚರಿಗೆ ಕಾರಣರಾಗಿದ್ದಾರೆ.

ಮಹಾಂತೇಶ್‌ ಬಾಡಗಿ ಒಂದಲ್ಲ ಎರಡಲ್ಲ ಬರೋಬ್ಬರಿ 14 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. 2016 ರಿಂದ 2021 ರ ವರೆಗೆ 5 ವರ್ಷದ ಕಾಲ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿದ್ದಾರೆ. ಸದ್ಯ ಅವರು ತುಮಕೂರು ಜಿಲೆ ಗುಬ್ಬಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಇಂಗ್ಲೀಷ್ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದಾರೆ.

ಅಲ್ಪಸಂಖ್ಯಾತ ಪಿಯು ಕಾಲೇಜ್‌ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಥಮ, BCM ಇಲಾಖೆ FDA ನೇಮಕಾತಿಯಲ್ಲಿ ದ್ವಿತೀಯ, ಗ್ರಾಮಪಂಚಾಯತಿ ಕಾರ್ಯದರ್ಶಿ ನೇಮಕಾತಿಯಲ್ಲಿ 12 ನೇ ರ್ಯಾಂಕ್‌ ಹೀಗೆ ವಿವಿಧ ಹುದ್ದೆಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಹಂತೇಶ್‌ ಉತ್ತಮ ರ್ಯಾಂಕ್‌ ಪಡೆದು ಕೆಲಸಕ್ಕೆ ಆಯ್ಕೆಯಾಗಿದ್ದರು. ಆದರೆ ಸದ್ಯ ಅವರ ಎಲ್ಲ ಗಮನ ಈಗ ಕೆಎಎಸ್‌ ಪರೀಕ್ಷೆಗಳ ಕಡೆಗೆ ನೆಟ್ಟಿದೆ.

ಮಹಂತೇಶ್‌ ಎಂಎ, ಬಿಎಡ್‌ ಶಿಕ್ಷಣ ವನ್ನು ಪಡೆದಿದ್ದಾರೆ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರು ಜಂಬಗಿಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದ್ದಾರೆ. ಪ್ರೌಢ ಶಿಕ್ಷಣವನ್ನು ತುಂಬಳದಲ್ಲಿ  ಪ್ರೌಢಶಿಕ್ಷಣವನ್ನು ಪಡೆದಿದ್ದಾರೆ.

ಗ್ರಾಮಸ್ಥರ ಮತ್ತು ನಮ್ಮೆಲ್ಲರ ಆಶೀರ್ವಾದ ಮಹಂತೇಶ್‌ ಮೇಲಿದೆ. ಮಗ ಕೆಎಎಸ್‌ ಮಾಡಬೇಂಕೆಂಬ ಕನಸು ಹೊಂದಿದ್ದಾರೆ. ಅವರು ಕೆಎಎಸ್‌ ಬರೆದು ಉತ್ತೀರ್ಣರಾಗಲಿ ಎಂದು ಆಶಿಸುತ್ತೇವೆ ಎಂದು ಮಹಂತೇಶ್‌ ತಂದೆ ತಿಳಿಸಿದ್ದಾರೆ.

ಎರಡು ವರ್ಷದಿಂದ ಸತತವಾಗಿ ನಾನು KAS ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೇನೆ. ನನ್ನ ಸಹೋದರ ಸಂತೋಶ್‌ ಬ್ಯಾಡಗಿ ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಬಂಧು ಬಾಂಧವರು ಮತ್ತು ಸ್ನೇಹಿತರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ಮಹಂತೇಶ್‌ ಹೇಳುತ್ತಾರೆ.

ಸರ್ಕಾರಿ ಕೆಲಸವೆಂಬುದು ಇಂದು ಗಗನ ಕುಸುಮವಾಗಿರುವ ಇಂದಿನ ಪರಿಸ್ಥಿತಿಯಲ್ಲಿ ಸತತ ಪರಿಶ್ರಮ ಮತ್ತು ಪ್ರಯತ್ನದಿಂದ  ಅನೇಕ ಸರ್ಕಾರಿ ಹುದ್ದೆಗಳಿಗೆ ನಡೆದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಅವರ KAS ಕನಸು ಕೂಡ ನನಸಾಗಲಿ.


ಇದನ್ನೂ ಓದಿ: ಪ್ರಜಾಪ್ರಭುತ್ವದ ಸಾಕ್ಷಿಪ್ರಜ್ಞೆ ದೇವನೂರು ಮಹಾದೇವರಿಗೆ 74 ತುಂಬಿದ ಸಂದರ್ಭದಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...