Homeಮುಖಪುಟದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿಸುವ ಸಾಧ್ಯತೆ

- Advertisement -
- Advertisement -

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ಪಕ್ಷವನ್ನೇ ಆರೋಪಿಯನ್ನಾಗಿ ಮಾಡಲು ಆಲೋಚಿಸುತ್ತಿರುವುದಾಗಿ ಇಡಿ ಮತ್ತು ಸಿಬಿಐ ಅಧಿಕಾರಿಗಳು  ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಸಿಬಿಐ ಮತ್ತು ಇಡಿಯನ್ನು ಪ್ರತಿನಿಧಿಸುವ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಅವರು ಜಸ್ಟಿಸ್ ಸಂಜೀವ್‌ ಖನ್ನಾ ಮತ್ತು ಎಸ್‌ ವಿ ಭಟ್ಟಿ ಅವರ ಪೀಠಕ್ಕೆ ನೀಡಿದ ಮಾಹಿತಿಯಲ್ಲಿ ಎಎಪಿಯನ್ನು ಆರೋಪಿಯನ್ನಾಗಿ ಮಾಡುವ ಮತ್ತುಅಕ್ರಮ ಹಣ ವರ್ಗಾವಣೆ ಕಾಯ್ದೆಯ 70ರಡಿ ಪ್ರಕರಣ ದಾಖಲಿಸಲು ಅವಲೋಕಿಸತ್ತಿರುವುದಾಗಿ ಹೇಳಿದ್ದಾರೆ.

ಎರಡು ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಪ್ರಕರಣಗಳಲ್ಲಿ ಎಎಪಿ ವಿರುದ್ಧ ಪ್ರತ್ಯೇಕ ಆರೋಪಗಳಿವೆಯೇ ಎಂದು ಅಕ್ಟೋಬರ್ 17 ಮಂಗಳವಾರದಂದು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ರಾಜು ಅವರನ್ನು ನ್ಯಾಯಾಲಯ ಕೇಳಿದೆ.

ಆರೋಪ  ಪ್ರತ್ಯೇಕವೇ ಅಥವಾ ಅದೆಯಾ? ಎಂದು ಪೀಠವು ಈ ವೇಳೆ ಕೇಳಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ನಿಜವಾಗಿಯೂ ವಿಭಿನ್ನ ಆರೋಪಗಳಿವೆ ಎಂದು ನ್ಯಾಯಾಲಯ ಹೇಳಿದೆ.

ಆರೋಪ ಪ್ರತ್ಯೇಕವಾಗಿರಬಹುದು ಆದರೆ ಅಪರಾಧ ಒಂದೇ ಆಗಿರುತ್ತದೆ ಎಂದು ರಾಜು ಉತ್ತರಿಸಿದರು. ಈ ಬಗ್ಗೆ ಪರಿಶೀಲಿಸುವಂತೆ ಪೀಠವು ಅವರಿಗೆ ಸೂಚಿಸಿದೆ.

ವಿಚಾರಣೆಯ ಸಂದರ್ಭದಲ್ಲಿ ಪೀಠವು ಆರೋಪದ ಕುರಿತು ಇನ್ನೂ ಏಕೆ ವಾದಗಳನ್ನು ಪ್ರಾರಂಭಿಸಿಲ್ಲ ಮತ್ತು ಯಾವಾಗ ಪ್ರಾರಂಭಿಸುತ್ತೀರಿ ಎಂದು ರಾಜು ಅವರಿಗೆ ಕೇಳಿದೆ.

ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಅಬಕಾರಿ ಮದ್ಯ ನೀತಿ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಂಧಿತರಾಗಿದ್ದಾರೆ. ಅವರ ಜಮೀನು ಅರ್ಜಿ ವಿಚಾರಣೆ ಸಂದರ್ಭ ಸುಪ್ರೀಂಕೊರ್ಟ್ ಪೀಠಕ್ಕೆ ಎಸ್.ವಿ. ರಾಜು ಪ್ರಕರಣದಲ್ಲಿ ಎಎಪಿಯನ್ನು ಸೇರಿಸುವ ಕುರಿತು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿ: ಪ್ರಶ್ನೆ ಕೇಳಲು ಲಂಚ ಆರೋಪ: ಬಿಜೆಪಿ ಸಂಸದನಿಗೆ ಲೀಗಲ್ ನೋಟಿಸ್ ಕಳುಹಿಸಿದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...