Homeಕರ್ನಾಟಕಅತ್ಯಾಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ಅತ್ಯಾಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

- Advertisement -
- Advertisement -

ಅಪಹರಣ ಪ್ರಕರಣದಲ್ಲಿ ಅಮಾನತುಗೊಂಡಿರುವ ಜೆಡಿಎಸ್ ನಾಯಕಿ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೇಳಿಕೊಂಡಿದ್ದ ರಾಜ್ಯ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2024ರ ಆಗಸ್ಟ್ 2ರಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಅಪರಾಧಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರ ಪೋಷಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಅಪರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರ ತಂದೆ ಹೆಚ್‌.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆ ಯಾಗಿದ್ದರು.

ಆದರೆ ತಾಯಿ ಭವಾನಿ ಅವರು ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದರು. ಇದೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮತ್ತೊಬ್ಬ ಆರೋಪಿ ಸತೀಶ್ ಬಾಬು ಅವರು ಕೂಡಾ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಅಪಹರಣ

ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ಲೈಂಗಿಕ ಪ್ರಕಣದಲ್ಲಿ ದೂರು ಸಲ್ಲಿಸಿದ್ದ ಮಹಿಳೆಯನ್ನು ಹೆಚ್‌.ಡಿ. ರೇವಣ್ಣ, ಅವರ ಸಂಬಂಧಿ ಸತೀಶ್ ಬಾಬು ಮತ್ತು ಭವಾನಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯ ಮಗ ಮಂಡ್ಯದ ಕೆ.ಆರ್. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾದ ನಂತರ ಪೊಲೀಸರು ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಹುಡುಕಾಡಿದ್ದರು. ಅಂತಿಮವಾಗಿ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು.

ಇದನ್ನೂ ಓದಿ: ‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

‘ನಿಂಬೆ ಕತ್ತರಿಸಿ ದೆವ್ವ ಓಡಿಸುತ್ತೇನೆ’ | ಸರ್ಕಾರಿ ಅಧಿಕಾರಿಗಳಿಗೆ ಮಾಟ, ಮಂತ್ರದ ಬೆದರಿಕೆ ಹಾಕಿದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...