Homeಕರ್ನಾಟಕಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

- Advertisement -
- Advertisement -

“ಮಾಧ್ಯಮಗಳು ಬಿತ್ತರಿಸುತ್ತಿರುವುದನ್ನು ನೋಡಿದರೆ, ಅಲ್ಲಿ ಹೋರಾಟ ಮಾಡುತ್ತಿರುವವರು ರೈತರೇ ಅಲ್ಲ ಎನಿಸುತ್ತದೆ” ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ರೈತರ ಚಳವಳಿ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸ್ವಾಮೀಜಿ, “ನಮಗೆ ತಿಳಿದಂತೆ ಇಂದು ದೇಶದಲ್ಲಿ ನಡೆಯುತ್ತಿರುವುದು ರೈತರ ಚಳವಳಿ ಅಲ್ಲ. ಅದರ ಮುಖವಾಡದಲ್ಲಿ ಇನ್ನೇನೋ ನಡೆಯುತ್ತಿದೆ. ಇದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

“ಪ್ರಧಾನಿಯವರು ಚಳುವಳಿ ನಿರತರನ್ನು ಮಾತುಕತೆಗೆ ಬರುವಂತೆ ಕರೆಯುತ್ತಲೇ ಇದ್ದಾರೆ. ಆದರೆ ಇದಕ್ಕೆ ಒಪ್ಪದೆ ಇನ್ನೇನೋ ಮಾಡಬೇಕು ಎಂದು ಅವರು ಹೇಳುತ್ತಿರುವುದರಿಂದ ಚಳುವಳಿ ದಿಕ್ಕು ತಪ್ಪಿದೆ. ಹೀಗಾಗಿ ಈ ಚಳುವಳಿಗೆ ನಮ್ಮ ಸಂಪೂರ್ಣ ಸಹಮತ ಇಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

“ಮಾಧ್ಯಮಗಳಲ್ಲಿ ಬಿತ್ತರವಾಗುವ ದೈನಂದಿನ ಸುದ್ಧಿ ನೋಡಿದರೆ ರೈತರೇ ಚಳವಳಿ ಮಾಡುತ್ತಿದ್ದಾರೆಯೇ ಎಂಬುದರ ಬಗ್ಗೆ ನಮಗೆ ಸಂಶಯ ಇದೆ. ಮಾಧ್ಯಮಗಳನ್ನು ನೋಡಿ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ಹೋರಾಟಗಾರರು ಹೇಳುವ ಪ್ರಕಾರ,ಸುದ್ದಿ ಮಾಡುತ್ತಿರುವವರು ಮಾಧ್ಯಮದವರಲ್ಲ ಅವರು ಬಿಜೆಪಿಯವರು..

  2. ರೈತರ ಚಳುವಳಿಗೆ ನಿಮ್ಮಂಥ ಮೂರ್ಖರ ಅವಶ್ಯಕತೆ ಇಲ್ಲ, ಸಾರ್ವಜನಿಕವಾಗಿ ಮಾತನಾಡುವಾಗ ಜವಾಬ್ದಾರಿ ಹಾಗೂ ನಿಮ್ಮ ಇತಿ ಮಿತಿಗಳನ್ನು ಅರಿತು ಮಾತನಾಡಿದರೆ ಸರ್ವರಿಗೂ ಒಳಿತು….

  3. ಇವ ಯಾವ ಸೀಮೆಯ ಸ್ವಾಮಿ?
    ತನ್ನ ದೇಶದಲ್ಲಿ ನಡೆಯುವ ವಿದ್ಯಮಾನಗಳನ್ನು ಟಿವಿಯಲ್ಲಿ ನೋಡಿ ಉತ್ತರಿಸುವವ.
    ಅಷ್ಟೊಂದು ಜವಾಬ್ದಾರಿ ಇದ್ದರೆ ಸ್ವತಃ ದೆಹಲಿಗೆ ಹೋಗಿ ಬರಬೇಕಿತ್ತು.

  4. ಇವರು ಹೇಳುವ ಮಾಧ್ಯಮಗಳ ಕಾರ್ಯವೈಖರಿ ನೋಡಿದ್ರೆ ಅವು ಮಾಧ್ಯಮಗಳಾ ಅಥವಾ ಭಯೋದ್ಪಕರಾ ಅಂತ ಸಂಶಯ ಬರುತ್ದೆ. ಇವರಿಗೇನು ಸ್ವಂತ ಆಲೋಚನಾ ಶಕ್ತಿಯಿಲ್ಲವಾ ?

  5. ಸ್ವಾಮಿಜಿ, ನೀವೂ ನಿಮ್ಮ ದಿವಂಗತ ಪೇಜಾವರ ಸ್ವಾಮಿಗಿಂತಾ ಭಿನ್ನರೇನಲ್ಲ . ನೀವೂ ಅರೆಸ್ಸೆಸ್ ಏಜಂಟ್ ಅಷ್ಟೇ. ದಿಲ್ಲಿಯ ಕೊರೆಯುವ ಚಳಿಯಲ್ಲಿ ನೀವು ಕೇವಲ ಒಂದೇ ಒಂದು ರಾತ್ರಿ ಇರಿ, ಅಷ್ಟೇ ಸಾಕು. ಯಾರು ರೈತರು ಎಂದು ನಿಮ್ಮ ಪೂರ್ವಗ್ರಹ ಪೀಡಿತ ಬುದ್ದಿಗೆ ಗೊತ್ತಾಗುತ್ತದೆ.

  6. ತಾವು ಉಣ್ಣುವ ಅನ್ನ ರೈತರಿಂದಲೇ ಬೆಳೆದದ್ದು ಅನ್ನುವುದನ್ನು ಸ್ವಾಮಿಗಳು ಮರೆತಂತೆ ಕಾಣುತ್ತದೆ. ಸ್ವಾಮಿಗಳು ಕೆಲಸ ನೋಡಿಕೊಳ್ಳುವುದು ಒಳಿತು. ರೈತರ ಕಷ್ಟ ರೈತರಿಗೇ ಗೊತ್ತು. ಅನಗತ್ಯವಾಗಿ ಎಲ್ಲದರಲ್ಲೂ ಮೂಗು ತೂರಿಸಬಾರಸದು

  7. ಅದೇ ಮತ್ತೆ ಇವರು ಹೇಳಿಕೆಯನ್ನು ನೋಡಿದರೆ ಯಾವುದೋ ರಾಜಕೀಯ ಪಕ್ಷದ ಕುಮ್ಮಕ್ಕಿನಿಂದಲೋ ಅಥವಾ ಪರವಾಗಿಯೋ ಮಾತನಾಡುತ್ತಿದ್ದಾರೆ ಅನಿಸುತ್ತೆ. ಈ ರೀತಿಯ ರಾಜಕೀಯ ಪ್ರೇರಿತ ಸ್ವಾಮೀಜಿಗಳು ದೇಶಕ್ಕೆ ಅಲ್ಲ ನಮ್ಮ ಸಮಾಜಕ್ಕೂ ಹಾನಿಕರ.

  8. ಮಾಧ್ಯಮಗಳು ನಿಮ್ಮನ್ನು ನಿಮ್ಮ ಮಠವನ್ನು ಕಳ್ಳರಂತೆ ತೋರಿಸಿದ್ದುದ್ದನ್ನು ನೆನಪಿಸಿಕೊಂಡರೆ, ನೀವೆಲ್ಲರೂ ಕಳ್ಳರೆ ಇರಬೇಕೆನಿಸುತಿದೆ.

  9. ಇವತ್ತಿನ ಮಾಧ್ಯಮಗಳು ಹೇಳುವ ಬೊಗಳೆಯನ್ನು ಕೇಳುವಷ್ಟು ದಡ್ಡರೆ ಪೇಜಾವರ ಶ್ರೀಗಳು..?

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...