ಕಳ್ಳತನ ಆರೋಪ | ದಲಿತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿ, ಚಿತ್ರಹಿಂಸೆ

ಕಳ್ಳತನ ಆರೋಪ ಹೊರಿಸಿ ಹಕ್ಕಿ ಪಿಕ್ಕಿ ಬುಡಕಟ್ಟು ಜನಾಂಗದ 17 ವರ್ಷದ ಅಪ್ರಾಪ್ತ ಬಾಲಕನನ್ನು ಮರಕ್ಕೆ ಕಟ್ಟಿ, ಥಳಿಸಿ, ಒಳ ಉಡುಪುಗಳೊಳಗೆ ಕೆಂಪು ಇರುವೆಗಳನ್ನು ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಸಂತ್ರಸ್ತ ಬಾಲಕನ ಅಜ್ಜ ಹಲ್ಲೆಕೋರರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾಗಿ ವರದಿಯಾಗಿದೆ. ಕೃತ್ಯದ ವಿಡಿಯೋ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಡೆಕ್ಕನ್ … Continue reading ಕಳ್ಳತನ ಆರೋಪ | ದಲಿತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿ, ಚಿತ್ರಹಿಂಸೆ