Homeಕರ್ನಾಟಕ’ಲವ್ ಮಾಕ್‌ಟೈಲ್’ ಜೋಡಿ ಕೃಷ್ಣ-ಮಿಲನಾ ಮದುವೆ ಫಿಕ್ಸ್

’ಲವ್ ಮಾಕ್‌ಟೈಲ್’ ಜೋಡಿ ಕೃಷ್ಣ-ಮಿಲನಾ ಮದುವೆ ಫಿಕ್ಸ್

ನಿರ್ಮಾಪಕಿಯಾಗಿಯೂ ಬಡ್ತಿ ಪಡೆದಿರುವ ಮಿಲನಾ ನಾಗರಾಜ್‌, 'ಲವ್‌ ಮಾಕ್‌ಟೈಲ್-‌ 2' ಸಿನಿಮಾ ನಿರ್ಮಾಣದ ಜತೆ ನಟನೆಯಲ್ಲೂ ಬ್ಯುಸಿ ಆಗಿದ್ದಾರೆ. ಇಬ್ಬರ ನಟನೆಯ ಈ ಸಿನಿಮಾವೂ ಮುಂದಿನ ವರ್ಷ ತೆರೆ ಕಾಣಲಿದೆ.

- Advertisement -
- Advertisement -

ಕೊರೊನಾ, ಲಾಕ್‌ಡೌನ್‌ಗಳ ನಡುವೆಯೇ ಕನ್ನಡ ಚಿತ್ರರಂಗ, ಕಿರುತೆರೆಗಳಲ್ಲಿ ಮದುವೆ ಸಂಭ್ರಮಗಳು ನಡೆಯುತ್ತಲೇ ಇವೆ. ಇವುಗಳ ಸಾಲಿಗೆ ಮತ್ತೊಂದು ತಾರಾ ಜೋಡಿ ಸೇರ್ಪಡೆಯಾಗಲಿದ್ದಾರೆ. ’ಲವ್ ಮಾಕ್‌ಟೈಲ್’ ಜೋಡಿ ಹಸೆಮಣೆ ಏರಲು ರೆಡಿಯಾಗಿದ್ದಾರೆ.

ಹೌದು, ಕೆಲವು ವರ್ಷಗಳಿಂದ ಲವ್ ಬರ್ಡ್ಸ್‌ ಆಗಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ತಾರಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ. ಲವ್‌ ಮಾಕ್‌ಟೈಲ್ ಚಿತ್ರದಿಂದ ಖ್ಯಾತಿ ಪಡೆದ ಈ ಜೋಡಿ ತಾವು ಹೊಸಬಾಳಿಗೆ ಕಾಲಿಡಲು ಆರಿಸಿಕೊಂಡಿರುವ ದಿನ ಕೂಡ ವಿಶೇಷವಾಗಿದೆ.

2021 ರ ಪ್ರೇಮಿಗಳ ದಿನದಂದೇ ಕೃಷ್ಣ-ಮಿಲನಾ ಮದುವೆಯಾಗಲಿದ್ದಾರೆ. ತಮ್ಮ ಮದುವೆಗೆ ಫೆಬ್ರವರಿ 14ನೇ ಆಯ್ಕೆ ಮಾಡಿಕೊಂಡು ನಮ್ಮನ್ನು ಆಶೀರ್ವದಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ ಈ ಲವ್ ಮಾಕ್‌ಟೈಲ್‌ನ‌ ಲವ್ ಬರ್ಡ್ಸ್.

ಇದನ್ನೂ ಓದಿ: Serious Men’ Review: `ಸೀರಿಯಸ್ ಮೆನ್’ನ ಘನ ಜಾತೀಯತೆ!

ಚಾರ್ಲಿ ಕೃಷ್ಣ ಮತ್ತು ಮಿಲನಾ ನಾಗರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮದುವೆ ವಿಷಯವನ್ನು ಶೇರ್‌ ಮಾಡಿಕೊಂಡಿದ್ದಾರೆ. ಸುಂದರ ಚಿತ್ರದೊಂದಿಗೆ ನಮ್ಮ ಮದುವೆ ಎಂದು ಬರೆದಿರುವ ಬೋರ್ಡ್, ಕೇಕ್, ಫೆಬ್ರವರಿ 14 ಅಂತ ಬರೆದಿರುವ ಹಾರ್ಟ್​ ಶೇಪ್ಡ್​ ಟೆಂಪ್ಲೇಟ್ಸ್​​ ಜೊತೆ ಫೋಟೋ ಪೋಸ್ಟ್​ ಮಾಡಿದ್ದಾರೆ.

ನಟಿ ಜೊತೆಗೆ ನಿರ್ಮಾಪಕಿಯಾಗಿಯೂ ಬಡ್ತಿ ಪಡೆದಿರುವ ಮಿಲನಾ ನಾಗರಾಜ್‌, ‘ಲವ್‌ ಮಾಕ್‌ಟೈಲ್-‌ 2’ ಸಿನಿಮಾ ನಿರ್ಮಾಣದ ಜತೆ ನಟನೆಯಲ್ಲೂ ಬ್ಯುಸಿ ಆಗಿದ್ದಾರೆ. ಇಬ್ಬರ ನಟನೆಯ ಈ ಸಿನಿಮಾವೂ ಮುಂದಿನ ವರ್ಷ ತೆರೆ ಕಾಣಲಿದೆ. ಸದ್ಯ ಮಿಲನಾ ‘ಫಾರ್‌ ರಿಜಿಸ್ಪ್ರೇಷನ್’, ‘ಚತುಷ್ಪಥ’ ಇನ್ನೂ ಹೆಸರಿಡದ ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ.


ಇದನ್ನೂ ಓದಿ: ಟೀಕೆಗೆ ಬೆದರಿದ ಚಿತ್ರತಂಡ: ಲಕ್ಷ್ಮೀ ಬಾಂಬ್ ಚಿತ್ರದ ಟೈಟಲ್‌ನಲ್ಲಿ ‘ಬಾಂಬ್’ ನಿಷ್ಕ್ರಿಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....