Homeಮುಖಪುಟಮಾರಿಕೊಂಡವರ ಬೆನ್ನು ತಟ್ತೀರ.. ಇಲ್ಲ ಮಹಾ ಮಂಗಳಾರತಿ ಮಾಡ್ತೀರ? : ಪ್ರಕಾಶ್‌ ರಾಜ್‌ ಪ್ರಶ್ನೆ

ಮಾರಿಕೊಂಡವರ ಬೆನ್ನು ತಟ್ತೀರ.. ಇಲ್ಲ ಮಹಾ ಮಂಗಳಾರತಿ ಮಾಡ್ತೀರ? : ಪ್ರಕಾಶ್‌ ರಾಜ್‌ ಪ್ರಶ್ನೆ

- Advertisement -
- Advertisement -

BJP fields Karnataka rebels” dear citizens are you ready for a ride on POACHED HORSES “ಅನರ್ಹರು ಭಾಜಪ ತೆಕ್ಕೆಗೆ.. ಮರುಚುನಾವಣೆಯ ಕಣಕ್ಕೆ ..” ಸ್ವಾಭಿಮಾನಿಗಳೇ ..ನಿಮ್ಮ ಕಣ್ಣೆದುರೇ ಮಾರಿಕೊಂಡವರ ಬೆನ್ನು ತಟ್ತೀರ.. ಇಲ್ಲ ಮಹಾ ಮಂಗಳಾರತಿ ಮಾಡ್ತೀರ” ಎಂದು ನಟ ಪ್ರಕಾಶ್‌ ರಾಜ್‌ ಪ್ರಶ್ನಿಸಿದ್ದಾರೆ.

17 ಜನ ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ ತೀರ್ಪು ಬಂದ ಕೂಡಲೇ ಇಂದು ಬಿಜೆಪಿ ಸೇರಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಕೊಟ್ಟು ಉಪಚುನಾವಣೆಯ ಕಣಕ್ಕಿಳಿಸಿದೆ. ಈ ಹಿನ್ನೆಲೆಯಲ್ಲಿ ಹಾಗಾಗಿ ಅವರನ್ನು ಗೆಲ್ಲಿಸುತ್ತೀರಾ ಅಥವಾ ಸೋಲಿಸಿ ಪಾಠ ಕಲಿಸುತ್ತೀರಾ? ಎಂದು ಪ್ರಕಾಶ್‌ ರಾಜ್‌ ಪ್ರಶ್ನೆ ಮಾಡಿದ್ದಾರೆ.

“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು” ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತೃಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು .. ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ಎಂದು ನಿನ್ನೆ ಕೂಡ ಪ್ರಕಾಶ್ ರಾಜ್‌ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...