Homeಎಕಾನಮಿಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ - ಮೊಹುವ ಮೊಯಿತ್ರ

ಡೌ ಜೋನ್ಸ್ ಸೂಚ್ಯಂಕಗಳಿಂದ ಅದಾನಿ ಎಂಟರ್‌ಪ್ರೈಸಸ್ ಔಟ್: NSE ಯಿಂದ ಏಕಿಲ್ಲ – ಮೊಹುವ ಮೊಯಿತ್ರ

- Advertisement -
- Advertisement -

ಅದಾನಿ ಸಮೂಹದ ವಂಚನೆ ಹಗರಣ ಹೊರಬರುತ್ತಿದ್ದಂತೆ ಅವರ ಷೇರು ಮೌಲ್ಯಗಳು ಒಂದು ವಾರದಿಂದ ಸತತವಾಗಿ ಕುಸಿಯುತ್ತಿವೆ. ಇದರಿಂದಾಗಿ ಅದಾನಿ ಸಮೂಹಕ್ಕೆ 9.8 ಲಕ್ಷ ಕೋಟಿಗೂ ಅಧಿಕ ನಷ್ಟವುಂಟಾಗಿದೆ ಎಂದು ಅಂದಾಜಿಸಲಾಗಿದೆ. ಇದೇ ಸಂದರ್ಭದಲ್ಲಿ ಷೇರುಗಳ ಮ್ಯಾನಿಪ್ಯುಲೇಷನ್ ಆರೋಪ ಇರುವುದರಿಂದ ಅಮೆರಿಕದ ಹಳೆಯ ಮತ್ತು ಪ್ರಸಿದ್ದ S&P ಡೌ ಜೋನ್ಸ್ ಸ್ಟಾಕ್ ಎಕ್ಸ್‌ಚೇಂಜ್ ಸಂಸ್ಥೆಯು ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕಿದೆ.

ಎಸ್&ಪಿ ಡೌ ಜೋನ್ಸ್ ಸೂಚ್ಯಂಕಗಳು ಡೌ ಜೋನ್ಸ್ ಸಸ್ಟೈನಬಿಲಿಟಿ ಸೂಚ್ಯಂಕಗಳಿಗೆ ಈ ಕೆಳಗಿನ ಬದಲಾವಣೆಗಳನ್ನು ಮಾಡುತ್ತವೆ. “ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆ ಮಾಡಿದೆ ಎಂಬ ಆರೋಪದ ಮಾಧ್ಯಮ ಮತ್ತು ಷೇರುದಾರರ ವಿಶ್ಲೇಷಣೆಯ ನಂತರ ಅದಾನಿ ಎಂಟರ್‌ಪ್ರೈಸಸ್ (XBOM: 512599) ಅನ್ನು ಡೌ ಜೋನ್ಸ್ ಸುಸ್ಥಿರತೆ ಸೂಚ್ಯಂಕಗಳಿಂದ ತೆಗೆದುಹಾಕಲಾಗುತ್ತದೆ. ಇದು ಫೆಬ್ರವರಿ 7, 2023 ರಂದು ಮಂಗಳವಾರ ತೆರೆಯುವ ಮೊದಲು ಜಾರಿಗೆ ಬರುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡೌ ಜೋನ್ಸ್ ಅಮೆರಿಕದ ಸ್ಟಾಕ್ ಎಕ್ಸ್‌ಚೇಂಜ್‌ಗಳಲ್ಲಿ ಪಟ್ಟಿ ಮಾಡಲಾದ (ಲಿಸ್ಟಡ್) 30 ಪ್ರಮುಖ ಕಂಪನಿಗಳ ಷೇರು ಮಾರುಕಟ್ಟೆ ಸೂಚ್ಯಂಕವಾಗಿದೆ. ಅದು ಅತ್ಯಂತ ಹಳೆಯ ಮತ್ತು ಸಾಮಾನ್ಯವಾಗಿ ಅನುಸರಿಸುವ ಇಕ್ವಿಟಿ ಸೂಚ್ಯಂಕಗಳಲ್ಲಿ ಒಂದಾಗಿದ್ದು ಅದೀಗ ಅದಾನಿ ಸಮೂಹದ ವಿರುದ್ಧ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ  ಭಾರತದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಏಕೆ ತನ್ನ ಸೂಚ್ಯಂಕಗಳಿಂದ ಅದಾನಿ ಸಮೂಹದ ಸದಸ್ಯತ್ವ ರದ್ದುಗೊಳಿಸಬಾರದು ಎಂದು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “S&P ಡೌ ಜೋನ್ಸ್ ಸಂಸ್ಥೆಯು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಆರೋಪಗಳ ಕಾರಣದಿಂದ ಅದಾನಿ ಎಂಟರ್‌ಪ್ರೈಸಸ್ ಅನ್ನು ಡೌ ಜೋನ್ಸ್ ಸೂಚ್ಯಂಕಗಳಿಂದ ತೆಗೆದುಹಾಕುತ್ತದೆ. ಅಂತರಾಷ್ಟ್ರೀಯ ಸಂಸ್ಥೆಯೊಂದು ಹೀಗೆ ಕ್ರಮ ಕೈಗೊಳ್ಳುವಾಗ ಅದಾನಿ ಸ್ಟಾಕ್‌ಗಳ ಸೂಚ್ಯಂಕ ಸದಸ್ಯತ್ವವನ್ನು ಏಕೆ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ (NSE) ಮರುಮೌಲ್ಯಮಾಪನ ಮಾಡುತ್ತಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ದಾಖಲೆ ಕುಸಿತ ಕಂಡ ಅದಾನಿ; ಸಾಲ ನೀಡಿರುವ ವಿವರ ಒದಗಿಸುವಂತೆ ಬ್ಯಾಂಕುಗಳಿಗೆ RBI ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. It is sad to see many Indians for reasons are supporting the narrative of the west who are hell bent on bringing india to the present Pakistan level. It is time to fight these nefarious design and strengthen Indian company. . In this regard i strongly condemn the statement of this Moiuva MTR .

  2. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  3. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  4. You people have succeeded in getting him down by a sabotage joining hands with foreign agency temporarily but he will come back like a phoneix since his contribution to indian economy is beyond doubt..

  5. Dow-Jones and other foreign indices are reliable in Indian circumstances to what extent. They are just like agencies like PwC which being a foreign organization manipulated accounts of many Indian forms. Just because they did, doesn’t compel NSE to act like that. Offcourse, NSE, had given given such report, then Indians should have bothered.
    Why can’t be the assumption goes like this- Many foreign industries involved in Steel and port operation joined hand with Heidelberg along with Indian Anti BJP gang to bring down Adani?

LEAVE A REPLY

Please enter your comment!
Please enter your name here

- Advertisment -

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...