Homeಕರ್ನಾಟಕಮೂರು ವಿಮಾನ ನಿಲ್ದಾಣಗಳ ಸ್ವಾಧೀನಕ್ಕೆ ಇನ್ನೂ ಸಮಯ ಕೇಳಿದ ಅದಾನಿ ಗ್ರೂಪ್

ಮೂರು ವಿಮಾನ ನಿಲ್ದಾಣಗಳ ಸ್ವಾಧೀನಕ್ಕೆ ಇನ್ನೂ ಸಮಯ ಕೇಳಿದ ಅದಾನಿ ಗ್ರೂಪ್

ಮಂಗಳೂರು ಸೇರಿಸದಂತೆ ಒಟ್ಟು ಮೂರು ವಿಮಾನ ನಿಲ್ದಾಣಗಳುನ್ನು ಅದು ಈ ಹೊತ್ತಿಗೆ ಸ್ವಾಧೀನ ಪಡಿಸಿ ಕೊಂಡಿರಬೇಕಾಗಿತ್ತು.

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಉಲ್ಲೇಖಿಸಿ ಲಕ್ನೋ, ಮಂಗಳೂರು ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಸ್ವಾಧೀನಪಡಿಸಿಕೊಳ್ಳಲು, ಅದಾನಿ ಗ್ರೂಪ್ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಕನಿಷ್ಠ ಆರು ತಿಂಗಳು ಕೋರಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 2019 ರಲ್ಲಿ ತನ್ನ ಆರು ವಿಮಾನ ನಿಲ್ದಾಣಗಳನ್ನು ಬಿಡ್ ಮಾಡಿತ್ತು. ಆಗ ಅದಾನಿ ಗ್ರೂಪ್ ಅಹಮದಾಬಾದ್, ತಿರುವನಂತಪುರಂ, ಲಕ್ನೋ, ಮಂಗಳೂರು, ಜೈಪುರ ಮತ್ತು ಗುವಾಹಟಿ ವಿಮಾನ ನಿಲ್ದಾಣಗಳೆಲ್ಲಕ್ಕೂ ಅತಿ ಹೆಚ್ಚು ಬಿಡ್ದಾರರಾಗಿ ಹೊರಹೊಮ್ಮಿದೆ.

ಜೈಪುರ, ತಿರುವನಂತಪುರ ಮತ್ತು ಗುವಾಹಟಿಯ ಬಿಡ್‌ಗಳನ್ನು ಕೇಂದ್ರ ಸಚಿವ ಸಂಪುಟ ಇನ್ನೂ ಅಂಗೀಕರಿಸಿಲ್ಲವಾದರೂ, ಅದಾನಿ ಗ್ರೂಪ್ 2020 ರ ಫೆಬ್ರವರಿಯಲ್ಲಿ ಉಳಿದ ಮೂರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಸ್ವಾಧೀನದ ಒಪ್ಪಂದಕ್ಕೆ ಸಹಿ ಹಾಕಿತು.

ಕಳೆದ ವರ್ಷ ನವೆಂಬರ್‌ನಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಡೆಸುವ ಆರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ನಿರ್ವಹಿಸುವ ಪ್ರಸ್ತಾಪವನ್ನು ಸರ್ಕಾರ ಇಟ್ಟಿತ್ತು.

ವಿಶ್ವಾದ್ಯಂತ ಘೋಷಿಸಲಾದ ಲಾಕ್‌ಡೌನ್‌‌ನಿಂದಾಗಿ ವಾಯುಯಾನ ಕ್ಷೇತ್ರವು ಭಾರಿ ನಷ್ಟವನ್ನು ಅನುಭವಿಸಿದೆ ಎನ್ನಲಾಗಿದೆ. ಮಾರ್ಚ್‌ನಲ್ಲಿ ಭಾರತದಲ್ಲಿ ಲಾಕ್‌ಡೌನ್ ಪ್ರಾರಂಭವಾದಾಗಿನಿಂದ, ಹೆಚ್ಚಿನ ವಿಮಾನಯಾನ ಸಂಸ್ಥೆಗಳು ತಮ್ಮ ನೌಕರರ ಸಂಬಳವನ್ನು ಕಡಿತಗೊಳಿಸಿವೆ ಅಥವಾ ಕಲವು ನೌಕರರನ್ನು ಹುದ್ದಯಿಂದಲೇ ಕಿತ್ತೊಗೆದಿತ್ತು.

60 ದಿನಗಳ ಲಾಕ್‌ಡೌನ್ ನಂತರ, ಕೇಂದ್ರ ಸರ್ಕಾರವು ಕಳೆದ ತಿಂಗಳು ದೇಶೀಯ ವಿಮಾನ ಪ್ರಯಾಣವನ್ನು ಪ್ರಾರಂಭಿಸಿದೆ. ಹೆಚ್ಚಿನ ವಿಮಾನ ನಿಲ್ದಾಣಗಳು ಸೋಂಕು ಹರಡದಂತೆ ಖಚಿತಪಡಿಸಿಕೊಳ್ಳಲು ಹಲವಾರು ಸುರಕ್ಷತಾ ಕ್ರಮಗಳನ್ನು ಅಳವಡಿಸಿದೆ.


ಓದಿ: ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...