Homeಕರ್ನಾಟಕಎಂ.ಬಿ.ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ನೀಡಿ ಅಧಿಸೂಚನೆ

ಎಂ.ಬಿ.ಪಾಟೀಲ್, ಪ್ರಿಯಾಂಕ್‌ ಖರ್ಗೆಗೆ ಹೆಚ್ಚುವರಿ ಖಾತೆ ನೀಡಿ ಅಧಿಸೂಚನೆ

- Advertisement -
- Advertisement -

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ)- ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ.

ಇದೇ 28ರಂದು ಎಲ್ಲ ಸಚಿವರಿಗೆ ಖಾತೆಗಳನ್ನು ಹಂಚಲಾಗಿತ್ತು. ಆ ಸಂದರ್ಭದಲ್ಲಿ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಂಡಿದ್ದರು.

ಪರಿಷ್ಕೃತ ಖಾತೆ ಹಂಚಿಕೆ ಅಧಿಸೂಯಚನೆ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳನ್ನು ನೋಡಿಕೊಳ್ಳಲಿದ್ದಾರೆ.

ಸಚಿವರ ಖಾತೆ ಹಂಚಿಕೆ ಪಟ್ಟಿ

  1. ಸಿಎಂ ಸಿದ್ದರಾಮಯ್ಯ- ಆರ್ಥಿಕ, ಸಂಪುಟ ಸಚಿವಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ ಮತ್ತು ಹಂಚಿಯಾಗದ ಇತರ ಖಾತೆಗಳು
  2. ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  3. ಡಾ. ಜಿ.ಪರಮೇಶ್ವರ್- ಗೃಹ
  4. ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  5.  ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  6. ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  7. ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ
  8. ಕೆ.ಜೆ.ಜಾರ್ಜ್‌- ಇಂಧನ
  9. ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  10. ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  11. ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
    ಕೃಷ್ಣ ಬೈರೇಗೌಡ- ಕಂದಾಯ
  12. ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ)
  13. ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  14. ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  15. ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  16. ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  17. ಚಲುವರಾಯಸ್ವಾಮಿ- ಕೃಷಿ
  18. ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  19. ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  20. ಸಂತೋಷ ಲಾಡ್- ಕಾರ್ಮಿಕ
  21. ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  22. ಆರ್.ಬಿ.ತಿಮ್ಮಾಪುರ- ಅಬಕಾರಿ
  23. ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  24. ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  25. ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  26. ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  27. ಕೆ.ಎನ್.ರಾಜಣ್ಣ: ಸಹಕಾರ
  28. ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  29. ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  30. ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  31. ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  32. ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  33. ಎನ್.ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...