ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹೈದರಾಬಾದ್: ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ (ಮನು) ವಿದ್ಯಾರ್ಥಿಗಳು ಬುಧವಾರ ವಿಶ್ವವಿದ್ಯಾಲಯ ಆವರಣದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಇತ್ತೀಚಿನ ‘ಉರ್ದು ವಿರೋಧಿ’ ಹೇಳಿಕೆ ಖಂಡಿಸಿ ಪ್ರತಿಭಟಿಸಿದರು. ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಭಾರತದಲ್ಲಿ ಉರ್ದುವಿನ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವದ ಮೇಲಿನ ದಾಳಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು. “ಸಮಾಜವಾದಿ ಪಕ್ಷದವರು ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಾರೆ.  ಆದರೆ ಸರ್ಕಾರವು ಈ ಇಂಗ್ಲಿಷ್ ಭಾಷೆ ಕಲಿಕೆಯನ್ನು ಇತರ ಮಕ್ಕಳಿಗೆ … Continue reading ಯೋಗಿ ಆದಿತ್ಯನಾಥ್ ಅವರ ‘ಉರ್ದು ವಿರೋಧಿ’ ಹೇಳಿಕೆ: ಮೌಲಾನಾ ವಿವಿಯ ವಿದ್ಯಾರ್ಥಿಗಳಿಂದ ಪ್ರತಿಭಟನೆ